AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣಾಗಲು ಒಪ್ಪದ ಉಗ್ರರಿಗೆ ಭದ್ರತಾ ಪಡೆಯ ಗುಂಡೇಟು; ಮೂವರು ಭಯೋತ್ಪಾದಕರು ಸಾವು

ಇಂದು ಬೆಳಗ್ಗೆಯಿಂದಲೇ ಎನ್​ಕೌಂಟರ್​ ಶುರುವಾಗಿತ್ತು. ಎಲ್ಲರೂ ಶರಣಾಗುವಂತೆ ಭದ್ರತಾ ಪಡೆ ಹೇಳಿದರೂ ಉಗ್ರರು ಒಪ್ಪಲಿಲ್ಲ. ಹಾಗಾಗಿ ಗುಂಡೇಟು ನೀಡಿ ಕೊಲ್ಲಲಾಗಿದೆ.

ಶರಣಾಗಲು ಒಪ್ಪದ ಉಗ್ರರಿಗೆ ಭದ್ರತಾ ಪಡೆಯ ಗುಂಡೇಟು; ಮೂವರು ಭಯೋತ್ಪಾದಕರು ಸಾವು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 06, 2021 | 6:44 PM

Share

ಶೋಪಿಯಾನಾ: ದಕ್ಷಿಣಕಾಶ್ಮೀರದ ಶೋಪಿಯಾನಾ ಜಿಲ್ಲೆಯ ಕಣಿಗಾಂವ್​ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್​ಕೌಂಟರ್​ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಹಾಗೇ, ಇತ್ತೀಚೆಗಷ್ಟೆ ಉಗ್ರ ಸಂಘಟನೆ ಸೇರಿದ್ದವನೊಬ್ಬ ಭದ್ರತಾ ಪಡೆಯೆದುರು ಶರಣಾಗಿದ್ದಾನೆ.

ಇಂದು ಬೆಳಗ್ಗೆಯಿಂದಲೇ ಎನ್​ಕೌಂಟರ್​ ಶುರುವಾಗಿತ್ತು. ಎಲ್ಲರೂ ಶರಣಾಗುವಂತೆ ಭದ್ರತಾ ಪಡೆ ಹೇಳಿದರೂ ಉಗ್ರರು ಒಪ್ಪಲಿಲ್ಲ. ಹಾಗಾಗಿ ಗುಂಡೇಟು ನೀಡಿ ಕೊಲ್ಲಲಾಗಿದೆ. ಅದರಲ್ಲೊಬ್ಬ ಶರಣಾಗಿ ಬದುಕಿದ್ದಾನೆ ಎಂದು ಕಾಶ್ಮೀರಿ ಪೊಲೀಸ್ ಟ್ವೀಟ್ ಮಾಡಿದ್ದಾರೆ. ಈ ಉಗ್ರರೆಲ್ಲ ಸ್ಥಳೀಯ ಉಗ್ರಸಂಘಟನೆ ಅಲ್​-ಬದ್ರ್​ಗೆ ಸೇರಿದವರಾಗಿದ್ದಾರೆ. ಇವರನ್ನೆಲ್ಲ ಶರಣಾಗುವಂತೆ ಮಾಡಲು ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ಭದ್ರತಾ ಪಡೆಯೆದುರು ಶರಣಾದ ಉಗ್ರನ ಹೆಸರು ತೌಸಿಫ್​ ಅಹ್ಮದ್​ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಇದನ್ನೂ ಓದಿ: ಕೊವಿಡ್​ 19 ಸೋಂಕಿಗೆ ನಲುಗಿರುವ ಭಾರತಕ್ಕೆ ಕೆನಡಾದಿಂದ ನೆರವು; ವೆಂಟಿಲೇಟರ್​, ರೆಮ್​ಡಿಸಿವರ್​ ಚುಚ್ಚುಮದ್ದು ರವಾನೆ

3 Terrorists Killed in Encounter At Jammu And Kashmir’s Shopian District

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!