AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣಾಗಲು ಒಪ್ಪದ ಉಗ್ರರಿಗೆ ಭದ್ರತಾ ಪಡೆಯ ಗುಂಡೇಟು; ಮೂವರು ಭಯೋತ್ಪಾದಕರು ಸಾವು

ಇಂದು ಬೆಳಗ್ಗೆಯಿಂದಲೇ ಎನ್​ಕೌಂಟರ್​ ಶುರುವಾಗಿತ್ತು. ಎಲ್ಲರೂ ಶರಣಾಗುವಂತೆ ಭದ್ರತಾ ಪಡೆ ಹೇಳಿದರೂ ಉಗ್ರರು ಒಪ್ಪಲಿಲ್ಲ. ಹಾಗಾಗಿ ಗುಂಡೇಟು ನೀಡಿ ಕೊಲ್ಲಲಾಗಿದೆ.

ಶರಣಾಗಲು ಒಪ್ಪದ ಉಗ್ರರಿಗೆ ಭದ್ರತಾ ಪಡೆಯ ಗುಂಡೇಟು; ಮೂವರು ಭಯೋತ್ಪಾದಕರು ಸಾವು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 06, 2021 | 6:44 PM

Share

ಶೋಪಿಯಾನಾ: ದಕ್ಷಿಣಕಾಶ್ಮೀರದ ಶೋಪಿಯಾನಾ ಜಿಲ್ಲೆಯ ಕಣಿಗಾಂವ್​ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್​ಕೌಂಟರ್​ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಹಾಗೇ, ಇತ್ತೀಚೆಗಷ್ಟೆ ಉಗ್ರ ಸಂಘಟನೆ ಸೇರಿದ್ದವನೊಬ್ಬ ಭದ್ರತಾ ಪಡೆಯೆದುರು ಶರಣಾಗಿದ್ದಾನೆ.

ಇಂದು ಬೆಳಗ್ಗೆಯಿಂದಲೇ ಎನ್​ಕೌಂಟರ್​ ಶುರುವಾಗಿತ್ತು. ಎಲ್ಲರೂ ಶರಣಾಗುವಂತೆ ಭದ್ರತಾ ಪಡೆ ಹೇಳಿದರೂ ಉಗ್ರರು ಒಪ್ಪಲಿಲ್ಲ. ಹಾಗಾಗಿ ಗುಂಡೇಟು ನೀಡಿ ಕೊಲ್ಲಲಾಗಿದೆ. ಅದರಲ್ಲೊಬ್ಬ ಶರಣಾಗಿ ಬದುಕಿದ್ದಾನೆ ಎಂದು ಕಾಶ್ಮೀರಿ ಪೊಲೀಸ್ ಟ್ವೀಟ್ ಮಾಡಿದ್ದಾರೆ. ಈ ಉಗ್ರರೆಲ್ಲ ಸ್ಥಳೀಯ ಉಗ್ರಸಂಘಟನೆ ಅಲ್​-ಬದ್ರ್​ಗೆ ಸೇರಿದವರಾಗಿದ್ದಾರೆ. ಇವರನ್ನೆಲ್ಲ ಶರಣಾಗುವಂತೆ ಮಾಡಲು ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ಭದ್ರತಾ ಪಡೆಯೆದುರು ಶರಣಾದ ಉಗ್ರನ ಹೆಸರು ತೌಸಿಫ್​ ಅಹ್ಮದ್​ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಇದನ್ನೂ ಓದಿ: ಕೊವಿಡ್​ 19 ಸೋಂಕಿಗೆ ನಲುಗಿರುವ ಭಾರತಕ್ಕೆ ಕೆನಡಾದಿಂದ ನೆರವು; ವೆಂಟಿಲೇಟರ್​, ರೆಮ್​ಡಿಸಿವರ್​ ಚುಚ್ಚುಮದ್ದು ರವಾನೆ

3 Terrorists Killed in Encounter At Jammu And Kashmir’s Shopian District

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ