AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣಾಗಲು ಒಪ್ಪದ ಉಗ್ರರಿಗೆ ಭದ್ರತಾ ಪಡೆಯ ಗುಂಡೇಟು; ಮೂವರು ಭಯೋತ್ಪಾದಕರು ಸಾವು

ಇಂದು ಬೆಳಗ್ಗೆಯಿಂದಲೇ ಎನ್​ಕೌಂಟರ್​ ಶುರುವಾಗಿತ್ತು. ಎಲ್ಲರೂ ಶರಣಾಗುವಂತೆ ಭದ್ರತಾ ಪಡೆ ಹೇಳಿದರೂ ಉಗ್ರರು ಒಪ್ಪಲಿಲ್ಲ. ಹಾಗಾಗಿ ಗುಂಡೇಟು ನೀಡಿ ಕೊಲ್ಲಲಾಗಿದೆ.

ಶರಣಾಗಲು ಒಪ್ಪದ ಉಗ್ರರಿಗೆ ಭದ್ರತಾ ಪಡೆಯ ಗುಂಡೇಟು; ಮೂವರು ಭಯೋತ್ಪಾದಕರು ಸಾವು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 06, 2021 | 6:44 PM

Share

ಶೋಪಿಯಾನಾ: ದಕ್ಷಿಣಕಾಶ್ಮೀರದ ಶೋಪಿಯಾನಾ ಜಿಲ್ಲೆಯ ಕಣಿಗಾಂವ್​ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್​ಕೌಂಟರ್​ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಹಾಗೇ, ಇತ್ತೀಚೆಗಷ್ಟೆ ಉಗ್ರ ಸಂಘಟನೆ ಸೇರಿದ್ದವನೊಬ್ಬ ಭದ್ರತಾ ಪಡೆಯೆದುರು ಶರಣಾಗಿದ್ದಾನೆ.

ಇಂದು ಬೆಳಗ್ಗೆಯಿಂದಲೇ ಎನ್​ಕೌಂಟರ್​ ಶುರುವಾಗಿತ್ತು. ಎಲ್ಲರೂ ಶರಣಾಗುವಂತೆ ಭದ್ರತಾ ಪಡೆ ಹೇಳಿದರೂ ಉಗ್ರರು ಒಪ್ಪಲಿಲ್ಲ. ಹಾಗಾಗಿ ಗುಂಡೇಟು ನೀಡಿ ಕೊಲ್ಲಲಾಗಿದೆ. ಅದರಲ್ಲೊಬ್ಬ ಶರಣಾಗಿ ಬದುಕಿದ್ದಾನೆ ಎಂದು ಕಾಶ್ಮೀರಿ ಪೊಲೀಸ್ ಟ್ವೀಟ್ ಮಾಡಿದ್ದಾರೆ. ಈ ಉಗ್ರರೆಲ್ಲ ಸ್ಥಳೀಯ ಉಗ್ರಸಂಘಟನೆ ಅಲ್​-ಬದ್ರ್​ಗೆ ಸೇರಿದವರಾಗಿದ್ದಾರೆ. ಇವರನ್ನೆಲ್ಲ ಶರಣಾಗುವಂತೆ ಮಾಡಲು ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ಭದ್ರತಾ ಪಡೆಯೆದುರು ಶರಣಾದ ಉಗ್ರನ ಹೆಸರು ತೌಸಿಫ್​ ಅಹ್ಮದ್​ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಇದನ್ನೂ ಓದಿ: ಕೊವಿಡ್​ 19 ಸೋಂಕಿಗೆ ನಲುಗಿರುವ ಭಾರತಕ್ಕೆ ಕೆನಡಾದಿಂದ ನೆರವು; ವೆಂಟಿಲೇಟರ್​, ರೆಮ್​ಡಿಸಿವರ್​ ಚುಚ್ಚುಮದ್ದು ರವಾನೆ

3 Terrorists Killed in Encounter At Jammu And Kashmir’s Shopian District

ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ