AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಲ್ವಾಮಾದಲ್ಲಿ ಮೂವರು ಭಯೋತ್ಪಾದಕರ ಹತ್ಯೆ ಮಾಡಿದ ಭದ್ರತಾ ಪಡೆ; ಇವರೆಲ್ಲರೂ ಜೈಷ್​ ಇ ಮೊಹಮ್ಮದ್​ ಸಂಘಟನೆಗೆ ಸೇರಿದವರು

ಮೃತ ಉಗ್ರರ ಹೆಸರು ಗೊತ್ತಾಗಿಲ್ಲ. ಇವರೆಲ್ಲರೂ ಜೈಷ್ ಇ ಮೊಹಮ್ಮದ್​ ಸಂಘಟೆಗೆ ಸೇರಿದವರಾಗಿದ್ದಾರೆ. ಅದರಲ್ಲೊಬ್ಬ ಪಾಕಿಸ್ತಾನದವನು.

ಪುಲ್ವಾಮಾದಲ್ಲಿ ಮೂವರು ಭಯೋತ್ಪಾದಕರ ಹತ್ಯೆ ಮಾಡಿದ ಭದ್ರತಾ ಪಡೆ; ಇವರೆಲ್ಲರೂ ಜೈಷ್​ ಇ ಮೊಹಮ್ಮದ್​ ಸಂಘಟನೆಗೆ ಸೇರಿದವರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 05, 2022 | 11:24 AM

Share

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ(Pulwama) ಜೈಷ್ ಇ ಮೊಹಮ್ಮದ್​ (Jaish-e-Mohammad )ಸಂಘಟನೆಯ ಮೂವರು ಉಗ್ರರನ್ನು ಭದ್ರತಾ ಪಡೆ ಸಿಬ್ಬಂದಿ ಇಂದು ಹತ್ಯೆ ಮಾಡಿದ್ದಾರೆ. ಇದರಲ್ಲಿ ಪಾಕಿಸ್ತಾನ ಉಗ್ರನೊಬ್ಬನೂ ಇದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪುಲ್ವಾಮಾ ಜಿಲ್ಲೆಯ ಚಾಂದ್​ಗಾಮ್​ ಎಂಬ ಹಳ್ಳಿಯಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ರಕ್ಷಣಾ ಪಡೆಗಳು ಕಾರ್ಯಾಚರಣೆ ಶುರು ಮಾಡಿದ್ದರು. ಸ್ಥಳವನ್ನು ಸುತ್ತುವರಿದು ಉಗ್ರರಿಗಾಗಿ ಹುಡುಕಾಟ ನಡೆದಿತ್ತು. ಆದರೆ ಉಗ್ರರು ದಾಳಿ ನಡೆಸಲು ಪ್ರಾರಂಭಿಸಿದಾಗ ಭದ್ರತಾ ಪಡೆ ಸಿಬ್ಬಂದಿಯೂ ಪ್ರತಿ ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಹೇಳಲಾಗಿದೆ.

ಮೃತ ಉಗ್ರರ ಹೆಸರು ಗೊತ್ತಾಗಿಲ್ಲ. ಇವರೆಲ್ಲರೂ ಜೈಷ್ ಇ ಮೊಹಮ್ಮದ್​ ಸಂಘಟೆಗೆ ಸೇರಿದವರಾಗಿದ್ದಾರೆ. ಅದರಲ್ಲೊಬ್ಬ ಪಾಕಿಸ್ತಾನದವನು. ಮೃತ ಭಯೋತ್ಪಾದಕರಿಂದ ಶಸ್ತ್ರಾಸ್ತ್ರ, ಮಾರಕಾಸ್ತ್ರಗಳು, ಎರಡು ಎಂ-4 ಕಾರ್ಬೈನ್‌ಗಳು ಮತ್ತು ಒಂದು ಎಕೆ ಸರಣಿ ರೈಫಲ್​​ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು-ಕಾಶ್ಮೀರ ಐಜಿಪಿ ವಿಜಯ್​ ಕುಮಾರ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಸಿರಿಧಾನ್ಯಗಳನ್ನ ಪುನರುಜ್ಜೀವನಗೊಳಿಸುತ್ತಿರುವ ಹೆಸರಾಂತ ಆಹಾರ ವಿಜ್ಞಾನಿ ಡಾ. ಖಾದರ್ ವಲಿಗೆ ಟಿವಿ9 ನವನಕ್ಷತ್ರ ಗೌರವ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?