AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shopian Encounter: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

Jammu and Kashmir: ಶೋಪಿಯಾನ್ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿವೆ. ಈ ಕುರಿತು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

Shopian Encounter: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 12, 2021 | 7:47 AM

Share

ಶೋಪಿಯಾನ್: ಜಮ್ಮು-ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಇಂದು ಮುಂಜಾನೆ ಹೊಡೆದುರುಳಿಸಿವೆ. ಇದರೊಂದಿಗೆ ಉಗ್ರರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. CRPF, ಜಮ್ಮು & ಕಾಶ್ಮೀರ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಮೃತಪಟ್ಟ ಮೂವರು ಉಗ್ರರಲ್ಲಿ ಒಬ್ಬ ಗಂದರ್‌ಬಾಲ್‌ನ ಮುಖ್ತಾರ್ ಶಾ ಎಂದು ಗುರುತಿಸಲಾಗಿದ್ದು, ಆತ ಬಿಹಾರದ ವ್ಯಾಪಾರಿ ವೀರೇಂದ್ರ ಪಾಸ್ವಾನ್‌ನನ್ನು ಹತ್ಯೆಗೈದು ಶೋಪಿಯಾನ್‌ಗೆ ಬಂದಿದ್ದ ಎಂದು ಕಾಶ್ಮೀರ ಐಜಿಪಿ ವಿಜಯ್‌ಕುಮಾರ್ ಮಾಹಿತಿ ನೀಡಿದ್ದಾರೆ.

ಎಎನ್​ಐ ಹಂಚಿಕೊಂಡ ಮಾಹಿತಿ ಇಲ್ಲಿದೆ:

ಈ ಕುರಿತು ಆಲ್​ ಇಂಡಿಯಾ ರೇಡಿಯೋ (ಎಐಆರ್​) ಮಾಹಿತಿ ಹಂಚಿಕೊಂಡಿದ್ದು, ಶೋಪಿಯಾನ್ ಜಿಲ್ಲೆಯ ಇಮಾಮ್​ಸಾಹೇಬ್ ಪ್ರದೇಶದ ತಲ್ರಾನ್ ಗ್ರಾಮದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟಿರುವುದು ಲಷ್ಕರ್ ಎ ತಯ್ಯಬಾ ಸಂಘಟನೆಯ ಉಗ್ರರು ಎಂದು ತಿಳಿಸಿದೆ. ಈ ಕುರಿತ ಟ್ವೀಟ್ ಇಲ್ಲಿದೆ.

ಎಐಆರ್​ ಹಂಚಿಕೊಂಡಿರುವ ಟ್ವೀಟ್:

ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹೇಬ್ ಪ್ರದೇಶದ ತಲ್ರಾನ್ ಗ್ರಾಮದಲ್ಲಿ ಸೋಮವಾರ ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದರು. ಈ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.

ಇದನ್ನೂ ಓದಿ:

Poonch Encounter: ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ಉಗ್ರರ ಗುಂಡೇಟಿನಿಂದ ಸೇನಾ ಅಧಿಕಾರಿ, ನಾಲ್ವರು ಯೋಧರು ಸಾವು

ಬೆಂಗಳೂರು: ಕಂಪೌಂಡ್ ಗೋಡೆ ಕುಸಿದು ಅದಕ್ಕೆ ಅಂಟಿಕೊಂಡಿರುವ ಮನೆಗಳಿಗೆ ಅಪಾಯ, ಮನೆಯಲ್ಲಿದ್ದವರ ಬದುಕು ಅತಂತ್ರ

Published On - 7:44 am, Tue, 12 October 21

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?