AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shopian Encounter: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

Jammu and Kashmir: ಶೋಪಿಯಾನ್ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿವೆ. ಈ ಕುರಿತು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

Shopian Encounter: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 12, 2021 | 7:47 AM

Share

ಶೋಪಿಯಾನ್: ಜಮ್ಮು-ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಇಂದು ಮುಂಜಾನೆ ಹೊಡೆದುರುಳಿಸಿವೆ. ಇದರೊಂದಿಗೆ ಉಗ್ರರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. CRPF, ಜಮ್ಮು & ಕಾಶ್ಮೀರ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಮೃತಪಟ್ಟ ಮೂವರು ಉಗ್ರರಲ್ಲಿ ಒಬ್ಬ ಗಂದರ್‌ಬಾಲ್‌ನ ಮುಖ್ತಾರ್ ಶಾ ಎಂದು ಗುರುತಿಸಲಾಗಿದ್ದು, ಆತ ಬಿಹಾರದ ವ್ಯಾಪಾರಿ ವೀರೇಂದ್ರ ಪಾಸ್ವಾನ್‌ನನ್ನು ಹತ್ಯೆಗೈದು ಶೋಪಿಯಾನ್‌ಗೆ ಬಂದಿದ್ದ ಎಂದು ಕಾಶ್ಮೀರ ಐಜಿಪಿ ವಿಜಯ್‌ಕುಮಾರ್ ಮಾಹಿತಿ ನೀಡಿದ್ದಾರೆ.

ಎಎನ್​ಐ ಹಂಚಿಕೊಂಡ ಮಾಹಿತಿ ಇಲ್ಲಿದೆ:

ಈ ಕುರಿತು ಆಲ್​ ಇಂಡಿಯಾ ರೇಡಿಯೋ (ಎಐಆರ್​) ಮಾಹಿತಿ ಹಂಚಿಕೊಂಡಿದ್ದು, ಶೋಪಿಯಾನ್ ಜಿಲ್ಲೆಯ ಇಮಾಮ್​ಸಾಹೇಬ್ ಪ್ರದೇಶದ ತಲ್ರಾನ್ ಗ್ರಾಮದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟಿರುವುದು ಲಷ್ಕರ್ ಎ ತಯ್ಯಬಾ ಸಂಘಟನೆಯ ಉಗ್ರರು ಎಂದು ತಿಳಿಸಿದೆ. ಈ ಕುರಿತ ಟ್ವೀಟ್ ಇಲ್ಲಿದೆ.

ಎಐಆರ್​ ಹಂಚಿಕೊಂಡಿರುವ ಟ್ವೀಟ್:

ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹೇಬ್ ಪ್ರದೇಶದ ತಲ್ರಾನ್ ಗ್ರಾಮದಲ್ಲಿ ಸೋಮವಾರ ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದರು. ಈ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.

ಇದನ್ನೂ ಓದಿ:

Poonch Encounter: ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ಉಗ್ರರ ಗುಂಡೇಟಿನಿಂದ ಸೇನಾ ಅಧಿಕಾರಿ, ನಾಲ್ವರು ಯೋಧರು ಸಾವು

ಬೆಂಗಳೂರು: ಕಂಪೌಂಡ್ ಗೋಡೆ ಕುಸಿದು ಅದಕ್ಕೆ ಅಂಟಿಕೊಂಡಿರುವ ಮನೆಗಳಿಗೆ ಅಪಾಯ, ಮನೆಯಲ್ಲಿದ್ದವರ ಬದುಕು ಅತಂತ್ರ

Published On - 7:44 am, Tue, 12 October 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ