AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ

ವಾಹನಗಳು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುವಂತೆ  ಈ ಕಾರಿಡಾರ್​​ನ್ನು ವಿನ್ಯಾಸಗೊಳಿಸಲಾಗಿದೆ. ವಾಹನ ಸವಾರರ ಸುರಕ್ಷತೆಗಾಗಿ ಮೇಲ್ಸೇತುವೆ ಮೇಲೆ ಕ್ರ್ಯಾಶ್​ ಬ್ಯಾರಿಯರ್ ನಿರ್ಮಿಸಲಾಗಿದೆ.

ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ
ಹೈದರಾಬಾದ್-ಬೆಂಗಳೂರು ಹೈವೇ
TV9 Web
| Edited By: |

Updated on:Nov 22, 2021 | 6:19 PM

Share

ಬೆಂಗಳೂರಿನಿಂದ ಹೈದರಾಬಾದ್​​ಗೆ ರಾಷ್ಟ್ರೀಯ ಹೆದ್ದಾರಿ 44(ಎನ್​ಎಚ್​ 44)ಮೂಲಕ  ಪ್ರಯಾಣ ಇನ್ನಷ್ಟು ಸುಗಮ ಮತ್ತು ವೇಗಗೊಳ್ಳಲಿದೆ. ಶಂಶಾಬಾದ್​ ಮಾರ್ಗದಲ್ಲಿ ಈ ರಸ್ತೆ ಸುಧಾರಣೆಯಾಗುತ್ತಿದ್ದು, ಸುಮಾರು 280 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ಕಾರಿಡಾರ್​ ಮತ್ತು ಮೂರು ಅಂಡರ್​ಪಾಸ್​​ಗಳನ್ನು ನಿರ್ಮಾಣ ಮಾಡಲಾಗುತ್ತಿದೆ.​ ಶಂಶಾಬಾದ್​​ ಮಾರ್ಗದಲ್ಲಿ 1.6 ಕಿಮೀ ದೂರದವರೆಗೆ ಎವೆಲೇಟೆಡ್​ ಕಾರಿಡಾರ್​ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದೆ ಎಂದು ರಸ್ತೆಗಳು ಮತ್ತು ಕಟ್ಟಡಗಳ ಡಿಪಾರ್ಟ್​ಮೆಂಟ್​ ಅಧಿಕಾರಿಗಳು ತಿಳಿಸಿದ್ದಾರೆ.  ಅಂದಹಾಗೆ ಇದು 6 ಲೇನ್​​ಗಳ, ನಗರದಲ್ಲೇ ಅತ್ಯಂತ ಉದ್ದವಾದ ಮೇಲ್ಸೇತುವೆ ಎನಿಸಿದೆ. 150 ಮೀಟರ್​ಗಳಷ್ಟು ಕಾರ್ಯ ಮಾತ್ರ ಬಾಕಿ ಇದೆ ಎಂದೂ ಹೇಳಲಾಗಿದೆ.   

ವಾಹನಗಳು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುವಂತೆ  ಈ ಕಾರಿಡಾರ್​​ನ್ನು ವಿನ್ಯಾಸಗೊಳಿಸಲಾಗಿದೆ. ವಾಹನ ಸವಾರರ ಸುರಕ್ಷತೆಗಾಗಿ ಮೇಲ್ಸೇತುವೆ ಮೇಲೆ ಕ್ರ್ಯಾಶ್​ ಬ್ಯಾರಿಯರ್​ (ಅಪಘಾತ ತಡೆ ಬೇಲಿಗಳು) ನಿರ್ಮಿಸಲಾಗಿದೆ. ಈ ಯೋಜನೆ 2020ರಲ್ಲಿಯೇ ಮುಗಿಯಬೇಕಾಗಿತ್ತು. ಆದರೆ ಭೂ ಸ್ವಾಧೀನ, ಮಾರ್ಗದುದ್ದಕ್ಕೂ ಇರುವ ವಿದ್ಯುತ್​ ಕಂಬಗಳ ತೆರವಿಗೆ ಒಪ್ಪಿಗೆ ವಿಳಂಬ ಮತ್ತು ಸಾಂಕ್ರಾಮಿಕ ರೋಗದಿಂದಾಗಿ ತಡವಾಯಿತು ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಎರಡು ವರ್ಷದ ಮಗಳ ಚಿಕಿತ್ಸೆಗಾಗಿ ತಮ್ಮ ಉದ್ಯೋಗಿಗೆ ₹16 ಕೋಟಿ ಸಹಾಯ ನೀಡಿದ ಕೋಲ್ ಇಂಡಿಯಾ

Published On - 6:18 pm, Mon, 22 November 21

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?