AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ

ವಾಹನಗಳು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುವಂತೆ  ಈ ಕಾರಿಡಾರ್​​ನ್ನು ವಿನ್ಯಾಸಗೊಳಿಸಲಾಗಿದೆ. ವಾಹನ ಸವಾರರ ಸುರಕ್ಷತೆಗಾಗಿ ಮೇಲ್ಸೇತುವೆ ಮೇಲೆ ಕ್ರ್ಯಾಶ್​ ಬ್ಯಾರಿಯರ್ ನಿರ್ಮಿಸಲಾಗಿದೆ.

ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ
ಹೈದರಾಬಾದ್-ಬೆಂಗಳೂರು ಹೈವೇ
TV9 Web
| Edited By: |

Updated on:Nov 22, 2021 | 6:19 PM

Share

ಬೆಂಗಳೂರಿನಿಂದ ಹೈದರಾಬಾದ್​​ಗೆ ರಾಷ್ಟ್ರೀಯ ಹೆದ್ದಾರಿ 44(ಎನ್​ಎಚ್​ 44)ಮೂಲಕ  ಪ್ರಯಾಣ ಇನ್ನಷ್ಟು ಸುಗಮ ಮತ್ತು ವೇಗಗೊಳ್ಳಲಿದೆ. ಶಂಶಾಬಾದ್​ ಮಾರ್ಗದಲ್ಲಿ ಈ ರಸ್ತೆ ಸುಧಾರಣೆಯಾಗುತ್ತಿದ್ದು, ಸುಮಾರು 280 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ಕಾರಿಡಾರ್​ ಮತ್ತು ಮೂರು ಅಂಡರ್​ಪಾಸ್​​ಗಳನ್ನು ನಿರ್ಮಾಣ ಮಾಡಲಾಗುತ್ತಿದೆ.​ ಶಂಶಾಬಾದ್​​ ಮಾರ್ಗದಲ್ಲಿ 1.6 ಕಿಮೀ ದೂರದವರೆಗೆ ಎವೆಲೇಟೆಡ್​ ಕಾರಿಡಾರ್​ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದೆ ಎಂದು ರಸ್ತೆಗಳು ಮತ್ತು ಕಟ್ಟಡಗಳ ಡಿಪಾರ್ಟ್​ಮೆಂಟ್​ ಅಧಿಕಾರಿಗಳು ತಿಳಿಸಿದ್ದಾರೆ.  ಅಂದಹಾಗೆ ಇದು 6 ಲೇನ್​​ಗಳ, ನಗರದಲ್ಲೇ ಅತ್ಯಂತ ಉದ್ದವಾದ ಮೇಲ್ಸೇತುವೆ ಎನಿಸಿದೆ. 150 ಮೀಟರ್​ಗಳಷ್ಟು ಕಾರ್ಯ ಮಾತ್ರ ಬಾಕಿ ಇದೆ ಎಂದೂ ಹೇಳಲಾಗಿದೆ.   

ವಾಹನಗಳು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುವಂತೆ  ಈ ಕಾರಿಡಾರ್​​ನ್ನು ವಿನ್ಯಾಸಗೊಳಿಸಲಾಗಿದೆ. ವಾಹನ ಸವಾರರ ಸುರಕ್ಷತೆಗಾಗಿ ಮೇಲ್ಸೇತುವೆ ಮೇಲೆ ಕ್ರ್ಯಾಶ್​ ಬ್ಯಾರಿಯರ್​ (ಅಪಘಾತ ತಡೆ ಬೇಲಿಗಳು) ನಿರ್ಮಿಸಲಾಗಿದೆ. ಈ ಯೋಜನೆ 2020ರಲ್ಲಿಯೇ ಮುಗಿಯಬೇಕಾಗಿತ್ತು. ಆದರೆ ಭೂ ಸ್ವಾಧೀನ, ಮಾರ್ಗದುದ್ದಕ್ಕೂ ಇರುವ ವಿದ್ಯುತ್​ ಕಂಬಗಳ ತೆರವಿಗೆ ಒಪ್ಪಿಗೆ ವಿಳಂಬ ಮತ್ತು ಸಾಂಕ್ರಾಮಿಕ ರೋಗದಿಂದಾಗಿ ತಡವಾಯಿತು ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಎರಡು ವರ್ಷದ ಮಗಳ ಚಿಕಿತ್ಸೆಗಾಗಿ ತಮ್ಮ ಉದ್ಯೋಗಿಗೆ ₹16 ಕೋಟಿ ಸಹಾಯ ನೀಡಿದ ಕೋಲ್ ಇಂಡಿಯಾ

Published On - 6:18 pm, Mon, 22 November 21

ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​