AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar News: ಬಿಹಾರದಲ್ಲಿ 30 ಬೀದಿ ನಾಯಿಗಳಿಗೆ ಶೂಟ್ ಮಾಡಿ ಹತ್ಯೆ; ಕಾರಣ ಇಲ್ಲಿದೆ

2022ರಲ್ಲಿ 10ಕ್ಕೂ ಹೆಚ್ಚು ಜನರ ಮೇಲೆ ನರಭಕ್ಷಕ ನಾಯಿಗಳು ದಾಳಿ ನಡೆಸಿದ್ದವು. ಈ ನಾಯಿಗಳ ಹಾವಳಿಯನ್ನು ತಡೆಯುವ ಪ್ರಯತ್ನದಲ್ಲಿ ಜಿಲ್ಲಾಡಳಿತವು ಕ್ರಮ ಕೈಗೊಂಡು ಬೀದಿ ನಾಯಿಗಳನ್ನು ಕೊಲ್ಲಲು ಆದೇಶಿಸಿತ್ತು.

Bihar News: ಬಿಹಾರದಲ್ಲಿ 30 ಬೀದಿ ನಾಯಿಗಳಿಗೆ ಶೂಟ್ ಮಾಡಿ ಹತ್ಯೆ; ಕಾರಣ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 05, 2023 | 4:27 PM

ಬೇಗುಸರಾಯ್: ಬಿಹಾರದಲ್ಲಿ 30 ಬೀದಿ ನಾಯಿಗಳಿಗೆ (Stray Dogs) ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಬಿಹಾರದ (Bihar) ಬೇಗುಸರಾಯ್ ಜಿಲ್ಲೆಯಲ್ಲಿ ಶೂಟರ್‌ಗಳ ತಂಡವು ಸುಮಾರು 30 ಬೀದಿ ನಾಯಿಗಳನ್ನು ಹೊಡೆದುರುಳಿಸಿದೆ. ಈ ಜಿಲ್ಲೆಯಲ್ಲಿ ನಾಯಿಗಳ ಹಾವಳಿಯನ್ನು ಕೊನೆಗೊಳಿಸಲು ಪಾಟ್ನಾದಲ್ಲಿ ಜಿಲ್ಲಾಡಳಿತ ಮತ್ತು ಅರಣ್ಯ ಮತ್ತು ಪರಿಸರ ಇಲಾಖೆಯಿಂದ ತಂಡವನ್ನು ರಚಿಸಲಾಗಿದೆ.

ಈ ಬಗ್ಗೆ ಇಂಡಿಯಾ ಟುಡೇ ವರದಿ ಮಾಡಿದ್ದು, ಬೇಗುಸರಾಯ್ ಜಿಲ್ಲೆಯಲ್ಲಿ ನಾಯಿ ಕಡಿತದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಪಾಟ್ನಾದಿಂದ ಆಗಮಿಸಿದ ವಿಶೇಷ ತಂಡ ಮಂಗಳವಾರ 16 ಬೀದಿನಾಯಿಗಳು ಮತ್ತು ಬುಧವಾರ 14 ಬೀದಿ ನಾಯಿಗಳನ್ನು ಶೂಟ್ ಮಾಡಿ ಕೊಂದಿದೆ. ಮನುಷ್ಯರ ಮೇಲೆ ಪದೇಪದೆ ದಾಳಿ ನಡೆಸುತ್ತಿದ್ದ ಬೀದಿ ನಾಯಿಗಳ ಕಾಟವನ್ನು ನಿಲ್ಲಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Street Dog Attack: 8 ವರ್ಷದ ಬಾಲಕಿ ಹಾಗೂ ತಂದೆ ಮೇಲೆ ಬೀದಿ ನಾಯಿ ದಾಳಿ, ಬಾಲಕಿ ಮುಖ ಮತ್ತು ಕುತ್ತಿಗೆ ಭಾಗಕ್ಕೆ ಹೊಲಿಗೆ

ಈ ಪ್ರದೇಶದಲ್ಲಿ ಬೀದಿ ನಾಯಿಗಳನ್ನು ಪತ್ತೆಹಚ್ಚಲು ಮತ್ತು ಕೊಲ್ಲಲು ಹಲವಾರು ಸ್ಥಳೀಯರು ಶೂಟರ್​ಗಳಿಗೆ ಸಹಾಯ ಮಾಡಿದರು. ಈ ನಾಯಿಗಳು ಗ್ರಾಮದಲ್ಲಿ ಸಾಕಷ್ಟು ಜನರನ್ನು ಕಚ್ಚಿ ಸಾಯಿಸಿದ್ದವು. 2022ರಲ್ಲಿ 10ಕ್ಕೂ ಹೆಚ್ಚು ಜನರ ಮೇಲೆ ನರಭಕ್ಷಕ ನಾಯಿಗಳು ದಾಳಿ ನಡೆಸಿದ್ದವು. ಈ ನಾಯಿಗಳ ಹಾವಳಿಯನ್ನು ತಡೆಯುವ ಪ್ರಯತ್ನದಲ್ಲಿ ಜಿಲ್ಲಾಡಳಿತವು ಕ್ರಮ ಕೈಗೊಂಡು ಬೀದಿ ನಾಯಿಗಳನ್ನು ಕೊಲ್ಲಲು ಆದೇಶಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು