AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar News: ಬಿಹಾರದಲ್ಲಿ 30 ಬೀದಿ ನಾಯಿಗಳಿಗೆ ಶೂಟ್ ಮಾಡಿ ಹತ್ಯೆ; ಕಾರಣ ಇಲ್ಲಿದೆ

2022ರಲ್ಲಿ 10ಕ್ಕೂ ಹೆಚ್ಚು ಜನರ ಮೇಲೆ ನರಭಕ್ಷಕ ನಾಯಿಗಳು ದಾಳಿ ನಡೆಸಿದ್ದವು. ಈ ನಾಯಿಗಳ ಹಾವಳಿಯನ್ನು ತಡೆಯುವ ಪ್ರಯತ್ನದಲ್ಲಿ ಜಿಲ್ಲಾಡಳಿತವು ಕ್ರಮ ಕೈಗೊಂಡು ಬೀದಿ ನಾಯಿಗಳನ್ನು ಕೊಲ್ಲಲು ಆದೇಶಿಸಿತ್ತು.

Bihar News: ಬಿಹಾರದಲ್ಲಿ 30 ಬೀದಿ ನಾಯಿಗಳಿಗೆ ಶೂಟ್ ಮಾಡಿ ಹತ್ಯೆ; ಕಾರಣ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 05, 2023 | 4:27 PM

Share

ಬೇಗುಸರಾಯ್: ಬಿಹಾರದಲ್ಲಿ 30 ಬೀದಿ ನಾಯಿಗಳಿಗೆ (Stray Dogs) ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಬಿಹಾರದ (Bihar) ಬೇಗುಸರಾಯ್ ಜಿಲ್ಲೆಯಲ್ಲಿ ಶೂಟರ್‌ಗಳ ತಂಡವು ಸುಮಾರು 30 ಬೀದಿ ನಾಯಿಗಳನ್ನು ಹೊಡೆದುರುಳಿಸಿದೆ. ಈ ಜಿಲ್ಲೆಯಲ್ಲಿ ನಾಯಿಗಳ ಹಾವಳಿಯನ್ನು ಕೊನೆಗೊಳಿಸಲು ಪಾಟ್ನಾದಲ್ಲಿ ಜಿಲ್ಲಾಡಳಿತ ಮತ್ತು ಅರಣ್ಯ ಮತ್ತು ಪರಿಸರ ಇಲಾಖೆಯಿಂದ ತಂಡವನ್ನು ರಚಿಸಲಾಗಿದೆ.

ಈ ಬಗ್ಗೆ ಇಂಡಿಯಾ ಟುಡೇ ವರದಿ ಮಾಡಿದ್ದು, ಬೇಗುಸರಾಯ್ ಜಿಲ್ಲೆಯಲ್ಲಿ ನಾಯಿ ಕಡಿತದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಪಾಟ್ನಾದಿಂದ ಆಗಮಿಸಿದ ವಿಶೇಷ ತಂಡ ಮಂಗಳವಾರ 16 ಬೀದಿನಾಯಿಗಳು ಮತ್ತು ಬುಧವಾರ 14 ಬೀದಿ ನಾಯಿಗಳನ್ನು ಶೂಟ್ ಮಾಡಿ ಕೊಂದಿದೆ. ಮನುಷ್ಯರ ಮೇಲೆ ಪದೇಪದೆ ದಾಳಿ ನಡೆಸುತ್ತಿದ್ದ ಬೀದಿ ನಾಯಿಗಳ ಕಾಟವನ್ನು ನಿಲ್ಲಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Street Dog Attack: 8 ವರ್ಷದ ಬಾಲಕಿ ಹಾಗೂ ತಂದೆ ಮೇಲೆ ಬೀದಿ ನಾಯಿ ದಾಳಿ, ಬಾಲಕಿ ಮುಖ ಮತ್ತು ಕುತ್ತಿಗೆ ಭಾಗಕ್ಕೆ ಹೊಲಿಗೆ

ಈ ಪ್ರದೇಶದಲ್ಲಿ ಬೀದಿ ನಾಯಿಗಳನ್ನು ಪತ್ತೆಹಚ್ಚಲು ಮತ್ತು ಕೊಲ್ಲಲು ಹಲವಾರು ಸ್ಥಳೀಯರು ಶೂಟರ್​ಗಳಿಗೆ ಸಹಾಯ ಮಾಡಿದರು. ಈ ನಾಯಿಗಳು ಗ್ರಾಮದಲ್ಲಿ ಸಾಕಷ್ಟು ಜನರನ್ನು ಕಚ್ಚಿ ಸಾಯಿಸಿದ್ದವು. 2022ರಲ್ಲಿ 10ಕ್ಕೂ ಹೆಚ್ಚು ಜನರ ಮೇಲೆ ನರಭಕ್ಷಕ ನಾಯಿಗಳು ದಾಳಿ ನಡೆಸಿದ್ದವು. ಈ ನಾಯಿಗಳ ಹಾವಳಿಯನ್ನು ತಡೆಯುವ ಪ್ರಯತ್ನದಲ್ಲಿ ಜಿಲ್ಲಾಡಳಿತವು ಕ್ರಮ ಕೈಗೊಂಡು ಬೀದಿ ನಾಯಿಗಳನ್ನು ಕೊಲ್ಲಲು ಆದೇಶಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ