AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar News: ಬಿಹಾರದಲ್ಲಿ 30 ಬೀದಿ ನಾಯಿಗಳಿಗೆ ಶೂಟ್ ಮಾಡಿ ಹತ್ಯೆ; ಕಾರಣ ಇಲ್ಲಿದೆ

2022ರಲ್ಲಿ 10ಕ್ಕೂ ಹೆಚ್ಚು ಜನರ ಮೇಲೆ ನರಭಕ್ಷಕ ನಾಯಿಗಳು ದಾಳಿ ನಡೆಸಿದ್ದವು. ಈ ನಾಯಿಗಳ ಹಾವಳಿಯನ್ನು ತಡೆಯುವ ಪ್ರಯತ್ನದಲ್ಲಿ ಜಿಲ್ಲಾಡಳಿತವು ಕ್ರಮ ಕೈಗೊಂಡು ಬೀದಿ ನಾಯಿಗಳನ್ನು ಕೊಲ್ಲಲು ಆದೇಶಿಸಿತ್ತು.

Bihar News: ಬಿಹಾರದಲ್ಲಿ 30 ಬೀದಿ ನಾಯಿಗಳಿಗೆ ಶೂಟ್ ಮಾಡಿ ಹತ್ಯೆ; ಕಾರಣ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 05, 2023 | 4:27 PM

Share

ಬೇಗುಸರಾಯ್: ಬಿಹಾರದಲ್ಲಿ 30 ಬೀದಿ ನಾಯಿಗಳಿಗೆ (Stray Dogs) ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಬಿಹಾರದ (Bihar) ಬೇಗುಸರಾಯ್ ಜಿಲ್ಲೆಯಲ್ಲಿ ಶೂಟರ್‌ಗಳ ತಂಡವು ಸುಮಾರು 30 ಬೀದಿ ನಾಯಿಗಳನ್ನು ಹೊಡೆದುರುಳಿಸಿದೆ. ಈ ಜಿಲ್ಲೆಯಲ್ಲಿ ನಾಯಿಗಳ ಹಾವಳಿಯನ್ನು ಕೊನೆಗೊಳಿಸಲು ಪಾಟ್ನಾದಲ್ಲಿ ಜಿಲ್ಲಾಡಳಿತ ಮತ್ತು ಅರಣ್ಯ ಮತ್ತು ಪರಿಸರ ಇಲಾಖೆಯಿಂದ ತಂಡವನ್ನು ರಚಿಸಲಾಗಿದೆ.

ಈ ಬಗ್ಗೆ ಇಂಡಿಯಾ ಟುಡೇ ವರದಿ ಮಾಡಿದ್ದು, ಬೇಗುಸರಾಯ್ ಜಿಲ್ಲೆಯಲ್ಲಿ ನಾಯಿ ಕಡಿತದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಪಾಟ್ನಾದಿಂದ ಆಗಮಿಸಿದ ವಿಶೇಷ ತಂಡ ಮಂಗಳವಾರ 16 ಬೀದಿನಾಯಿಗಳು ಮತ್ತು ಬುಧವಾರ 14 ಬೀದಿ ನಾಯಿಗಳನ್ನು ಶೂಟ್ ಮಾಡಿ ಕೊಂದಿದೆ. ಮನುಷ್ಯರ ಮೇಲೆ ಪದೇಪದೆ ದಾಳಿ ನಡೆಸುತ್ತಿದ್ದ ಬೀದಿ ನಾಯಿಗಳ ಕಾಟವನ್ನು ನಿಲ್ಲಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Street Dog Attack: 8 ವರ್ಷದ ಬಾಲಕಿ ಹಾಗೂ ತಂದೆ ಮೇಲೆ ಬೀದಿ ನಾಯಿ ದಾಳಿ, ಬಾಲಕಿ ಮುಖ ಮತ್ತು ಕುತ್ತಿಗೆ ಭಾಗಕ್ಕೆ ಹೊಲಿಗೆ

ಈ ಪ್ರದೇಶದಲ್ಲಿ ಬೀದಿ ನಾಯಿಗಳನ್ನು ಪತ್ತೆಹಚ್ಚಲು ಮತ್ತು ಕೊಲ್ಲಲು ಹಲವಾರು ಸ್ಥಳೀಯರು ಶೂಟರ್​ಗಳಿಗೆ ಸಹಾಯ ಮಾಡಿದರು. ಈ ನಾಯಿಗಳು ಗ್ರಾಮದಲ್ಲಿ ಸಾಕಷ್ಟು ಜನರನ್ನು ಕಚ್ಚಿ ಸಾಯಿಸಿದ್ದವು. 2022ರಲ್ಲಿ 10ಕ್ಕೂ ಹೆಚ್ಚು ಜನರ ಮೇಲೆ ನರಭಕ್ಷಕ ನಾಯಿಗಳು ದಾಳಿ ನಡೆಸಿದ್ದವು. ಈ ನಾಯಿಗಳ ಹಾವಳಿಯನ್ನು ತಡೆಯುವ ಪ್ರಯತ್ನದಲ್ಲಿ ಜಿಲ್ಲಾಡಳಿತವು ಕ್ರಮ ಕೈಗೊಂಡು ಬೀದಿ ನಾಯಿಗಳನ್ನು ಕೊಲ್ಲಲು ಆದೇಶಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ