AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವನ ಮನೆಯವರ ಕಾಟಕ್ಕೆ.. ಗಂಡ ನೇಣಿಗೆ ಕೊರಳೊಡ್ಡಿದ, ಎಲ್ಲಿ?

ಮುಂಬೈ: ಮಾವನ ಮನೆಯವರ ಕಿರುಕುಳ ತಾಳಲಾರದೆ 30 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಗೋವಿಂದ್ ದತ್ತಾತ್ರೇಯ ಕಾಂಬ್ಳೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಧ್ಯರಾತ್ರಿ ಮಾವನ ಮನೆಯಲ್ಲಿಯೇ ನೇಣಿಗೆ ಕಾಂಬ್ಳೆ ತನ್ನ ಮಾವನ ಮನೆಯವರ ಕಾಟಕ್ಕೆ ಬೇಸತ್ತು ಭಾನುವಾರ ಮಧ್ಯರಾತ್ರಿ ಚಕುರ್ ತಾಲೂಕಿನ ಯೆಲಂವಾಡಿ ಗ್ರಾಮದಲ್ಲಿರುವ ತನ್ನ ಮಾವನ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಕಾಂಬ್ಳೆ ಕಳೆದ ಐದು ವರ್ಷಗಳಿಂದ ತನ್ನ ಹೆಂಡತಿಯ ಕುಟುಂಬದೊಂದಿಗೇ ವಾಸಿಸುತ್ತಿದ್ದ. […]

ಆಯೇಷಾ ಬಾನು
| Updated By: |

Updated on:Jul 23, 2020 | 1:58 PM

Share

ಮುಂಬೈ: ಮಾವನ ಮನೆಯವರ ಕಿರುಕುಳ ತಾಳಲಾರದೆ 30 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಗೋವಿಂದ್ ದತ್ತಾತ್ರೇಯ ಕಾಂಬ್ಳೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಮಧ್ಯರಾತ್ರಿ ಮಾವನ ಮನೆಯಲ್ಲಿಯೇ ನೇಣಿಗೆ ಕಾಂಬ್ಳೆ ತನ್ನ ಮಾವನ ಮನೆಯವರ ಕಾಟಕ್ಕೆ ಬೇಸತ್ತು ಭಾನುವಾರ ಮಧ್ಯರಾತ್ರಿ ಚಕುರ್ ತಾಲೂಕಿನ ಯೆಲಂವಾಡಿ ಗ್ರಾಮದಲ್ಲಿರುವ ತನ್ನ ಮಾವನ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಕಾಂಬ್ಳೆ ಕಳೆದ ಐದು ವರ್ಷಗಳಿಂದ ತನ್ನ ಹೆಂಡತಿಯ ಕುಟುಂಬದೊಂದಿಗೇ ವಾಸಿಸುತ್ತಿದ್ದ. ಹೀಗಾಗಿ ತನ್ನ ಪತ್ನಿಯ ಕುಟುಂಬಸ್ಥರು ಆಗಾಗ್ಗೆ ಕಿರುಕುಳ ನೀಡುವುದು, ಅವಮಾನಿಸುವುದು ಮಾಡುತ್ತಿದ್ದರು. ಈ ಕಾಟಕ್ಕೆ ಬೇಸತ್ತ ವ್ಯಕ್ತಿ ಸಾಯಲು ಮುಂದಾಗಿದ್ದ.

ಆತ್ಮಹತ್ಯೆಗೂ ಮುನ್ನ ಆತ ತನ್ನ ಫ್ಯಾಮಿಲಿ ವಾಟ್ಸಾಪ್ ಗ್ರೂಪ್​ನಲ್ಲಿ ಹೆಂಡತಿಯ ಕುಟುಂಬಸ್ಥರು ನೀಡುತ್ತಿರುವ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದ. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಕಾಂಬ್ಳೆಯ ಪತ್ನಿ ಮತ್ತು ಐವರು ಸಂಬಂಧಿಕರ ವಿರುದ್ಧ ಪ್ರಕರಣ ದಾಖಲಾಗಿದೆ.

Published On - 12:36 pm, Wed, 22 July 20

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್