AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವನ ಮನೆಯವರ ಕಾಟಕ್ಕೆ.. ಗಂಡ ನೇಣಿಗೆ ಕೊರಳೊಡ್ಡಿದ, ಎಲ್ಲಿ?

ಮುಂಬೈ: ಮಾವನ ಮನೆಯವರ ಕಿರುಕುಳ ತಾಳಲಾರದೆ 30 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಗೋವಿಂದ್ ದತ್ತಾತ್ರೇಯ ಕಾಂಬ್ಳೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಧ್ಯರಾತ್ರಿ ಮಾವನ ಮನೆಯಲ್ಲಿಯೇ ನೇಣಿಗೆ ಕಾಂಬ್ಳೆ ತನ್ನ ಮಾವನ ಮನೆಯವರ ಕಾಟಕ್ಕೆ ಬೇಸತ್ತು ಭಾನುವಾರ ಮಧ್ಯರಾತ್ರಿ ಚಕುರ್ ತಾಲೂಕಿನ ಯೆಲಂವಾಡಿ ಗ್ರಾಮದಲ್ಲಿರುವ ತನ್ನ ಮಾವನ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಕಾಂಬ್ಳೆ ಕಳೆದ ಐದು ವರ್ಷಗಳಿಂದ ತನ್ನ ಹೆಂಡತಿಯ ಕುಟುಂಬದೊಂದಿಗೇ ವಾಸಿಸುತ್ತಿದ್ದ. […]

ಆಯೇಷಾ ಬಾನು
| Edited By: |

Updated on:Jul 23, 2020 | 1:58 PM

Share

ಮುಂಬೈ: ಮಾವನ ಮನೆಯವರ ಕಿರುಕುಳ ತಾಳಲಾರದೆ 30 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಗೋವಿಂದ್ ದತ್ತಾತ್ರೇಯ ಕಾಂಬ್ಳೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಮಧ್ಯರಾತ್ರಿ ಮಾವನ ಮನೆಯಲ್ಲಿಯೇ ನೇಣಿಗೆ ಕಾಂಬ್ಳೆ ತನ್ನ ಮಾವನ ಮನೆಯವರ ಕಾಟಕ್ಕೆ ಬೇಸತ್ತು ಭಾನುವಾರ ಮಧ್ಯರಾತ್ರಿ ಚಕುರ್ ತಾಲೂಕಿನ ಯೆಲಂವಾಡಿ ಗ್ರಾಮದಲ್ಲಿರುವ ತನ್ನ ಮಾವನ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಕಾಂಬ್ಳೆ ಕಳೆದ ಐದು ವರ್ಷಗಳಿಂದ ತನ್ನ ಹೆಂಡತಿಯ ಕುಟುಂಬದೊಂದಿಗೇ ವಾಸಿಸುತ್ತಿದ್ದ. ಹೀಗಾಗಿ ತನ್ನ ಪತ್ನಿಯ ಕುಟುಂಬಸ್ಥರು ಆಗಾಗ್ಗೆ ಕಿರುಕುಳ ನೀಡುವುದು, ಅವಮಾನಿಸುವುದು ಮಾಡುತ್ತಿದ್ದರು. ಈ ಕಾಟಕ್ಕೆ ಬೇಸತ್ತ ವ್ಯಕ್ತಿ ಸಾಯಲು ಮುಂದಾಗಿದ್ದ.

ಆತ್ಮಹತ್ಯೆಗೂ ಮುನ್ನ ಆತ ತನ್ನ ಫ್ಯಾಮಿಲಿ ವಾಟ್ಸಾಪ್ ಗ್ರೂಪ್​ನಲ್ಲಿ ಹೆಂಡತಿಯ ಕುಟುಂಬಸ್ಥರು ನೀಡುತ್ತಿರುವ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದ. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಕಾಂಬ್ಳೆಯ ಪತ್ನಿ ಮತ್ತು ಐವರು ಸಂಬಂಧಿಕರ ವಿರುದ್ಧ ಪ್ರಕರಣ ದಾಖಲಾಗಿದೆ.

Published On - 12:36 pm, Wed, 22 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!