AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವನ ಮನೆಯವರ ಕಾಟಕ್ಕೆ.. ಗಂಡ ನೇಣಿಗೆ ಕೊರಳೊಡ್ಡಿದ, ಎಲ್ಲಿ?

ಮುಂಬೈ: ಮಾವನ ಮನೆಯವರ ಕಿರುಕುಳ ತಾಳಲಾರದೆ 30 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಗೋವಿಂದ್ ದತ್ತಾತ್ರೇಯ ಕಾಂಬ್ಳೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಧ್ಯರಾತ್ರಿ ಮಾವನ ಮನೆಯಲ್ಲಿಯೇ ನೇಣಿಗೆ ಕಾಂಬ್ಳೆ ತನ್ನ ಮಾವನ ಮನೆಯವರ ಕಾಟಕ್ಕೆ ಬೇಸತ್ತು ಭಾನುವಾರ ಮಧ್ಯರಾತ್ರಿ ಚಕುರ್ ತಾಲೂಕಿನ ಯೆಲಂವಾಡಿ ಗ್ರಾಮದಲ್ಲಿರುವ ತನ್ನ ಮಾವನ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಕಾಂಬ್ಳೆ ಕಳೆದ ಐದು ವರ್ಷಗಳಿಂದ ತನ್ನ ಹೆಂಡತಿಯ ಕುಟುಂಬದೊಂದಿಗೇ ವಾಸಿಸುತ್ತಿದ್ದ. […]

ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 23, 2020 | 1:58 PM

Share

ಮುಂಬೈ: ಮಾವನ ಮನೆಯವರ ಕಿರುಕುಳ ತಾಳಲಾರದೆ 30 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಗೋವಿಂದ್ ದತ್ತಾತ್ರೇಯ ಕಾಂಬ್ಳೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಮಧ್ಯರಾತ್ರಿ ಮಾವನ ಮನೆಯಲ್ಲಿಯೇ ನೇಣಿಗೆ ಕಾಂಬ್ಳೆ ತನ್ನ ಮಾವನ ಮನೆಯವರ ಕಾಟಕ್ಕೆ ಬೇಸತ್ತು ಭಾನುವಾರ ಮಧ್ಯರಾತ್ರಿ ಚಕುರ್ ತಾಲೂಕಿನ ಯೆಲಂವಾಡಿ ಗ್ರಾಮದಲ್ಲಿರುವ ತನ್ನ ಮಾವನ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಕಾಂಬ್ಳೆ ಕಳೆದ ಐದು ವರ್ಷಗಳಿಂದ ತನ್ನ ಹೆಂಡತಿಯ ಕುಟುಂಬದೊಂದಿಗೇ ವಾಸಿಸುತ್ತಿದ್ದ. ಹೀಗಾಗಿ ತನ್ನ ಪತ್ನಿಯ ಕುಟುಂಬಸ್ಥರು ಆಗಾಗ್ಗೆ ಕಿರುಕುಳ ನೀಡುವುದು, ಅವಮಾನಿಸುವುದು ಮಾಡುತ್ತಿದ್ದರು. ಈ ಕಾಟಕ್ಕೆ ಬೇಸತ್ತ ವ್ಯಕ್ತಿ ಸಾಯಲು ಮುಂದಾಗಿದ್ದ.

ಆತ್ಮಹತ್ಯೆಗೂ ಮುನ್ನ ಆತ ತನ್ನ ಫ್ಯಾಮಿಲಿ ವಾಟ್ಸಾಪ್ ಗ್ರೂಪ್​ನಲ್ಲಿ ಹೆಂಡತಿಯ ಕುಟುಂಬಸ್ಥರು ನೀಡುತ್ತಿರುವ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದ. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಕಾಂಬ್ಳೆಯ ಪತ್ನಿ ಮತ್ತು ಐವರು ಸಂಬಂಧಿಕರ ವಿರುದ್ಧ ಪ್ರಕರಣ ದಾಖಲಾಗಿದೆ.

Published On - 12:36 pm, Wed, 22 July 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ