AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದ ಪಿಥೋರಗಢ್​​ದಲ್ಲಿ 4.0 ತೀವ್ರತೆಯ ಭೂಕಂಪ

ಉತ್ತರಾಖಂಡದ ಪಿಥೋರಗಢ್ ಬಳಿ ಇಂದು (ಅ.16) 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಪಿಥೋರಘರ್‌ನಿಂದ ಈಶಾನ್ಯಕ್ಕೆ 40 ಕಿಲೋಮೀಟರ್ ದೂರದಲ್ಲಿದೆ.

ಉತ್ತರಾಖಂಡದ ಪಿಥೋರಗಢ್​​ದಲ್ಲಿ 4.0 ತೀವ್ರತೆಯ ಭೂಕಂಪ
ಪ್ರಾತಿನಿಧಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Oct 16, 2023 | 10:35 AM

Share

ಪಿಥೋರಗಢ್: ಉತ್ತರಾಖಂಡದ ಪಿಥೋರಗಢ್ ಬಳಿ ಇಂದು (ಅ.16) 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಪಿಥೋರಘರ್‌ನಿಂದ ಈಶಾನ್ಯಕ್ಕೆ 40 ಕಿಲೋಮೀಟರ್ ದೂರದಲ್ಲಿದೆ. 5 ಕಿ.ಮೀ ಆಳದಲ್ಲಿ ಪಿಥೋರಗಢದಲ್ಲಿ ಭೂಕಂಪ ಸಂಭವಿಸಿದೆ. ಇನ್ನು ಭೂಕಂಪನ ರಾಷ್ಟ್ರೀಯ ಕೇಂದ್ರವು ಭೂಕಂಪ ತೀವ್ರತೆ ಬಗ್ಗೆ ತಿಳಿಸಿದೆ. 16-10-2023 ರಂದು 4.0 ತೀವ್ರತೆ ಇತ್ತು. 09:11:40 IST, ಲ್ಯಾಟ್: 29.86 & ಉದ್ದ: 80.61, ಆಳ: 5 ಕಿಮೀ, ಸ್ಥಳ: 48 ಕಿಮೀ NE ಆಫ್ ಪಿಥೋರಗಢ್, ಉತ್ತರಾಖಂಡ್ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಎಕ್ಸ್​​ (ಈ ಹಿಂದಿನ ಟ್ವಿಟರ್​​) ಪೋಸ್ಟ್​ ಮಾಡಿದ್ದಾರೆ.

ನೆನ್ನೆ (ಅ.15) ಹರಿಯಾಣದಲ್ಲಿ ಮತ್ತು ದೆಹಲಿಯಲ್ಲೂ ಪ್ರಬಲವಾದ ಕಂಪನ ಉಂಟಾಗಿದೆ. ಸಂಜೆ 4.8ಕ್ಕೆ 3.1ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್​​ಸಿಎಸ್ ಹೇಳಿದೆ. ಅ.4ರಂದು ನೇಪಾಳದಲ್ಲೂ 6.2 ತೀವ್ರತೆ ಭೂಕಂಪ ಉಂಟಾಗಿದೆ. ಇದರ ಪರಿಣಾಮವಾಗಿ ದೆಹಲಿ, ಬಿಹಾರ, ಉತ್ತರಪ್ರದೇಶಗಳಲ್ಲಿಯೂ ಮಧ್ಯಾಹ್ನ 3.00ಕ್ಕೆ ಭೂಕಂಪ ಸಂಭವಿಸಿದೆ.

ಇದನ್ನೂ ಓದಿ: ದೆಹಲಿ-ಎನ್​ಸಿಆರ್​ನಲ್ಲಿ ಭೂಕಂಪ

ಭೂಕಂಪನ ರಾಷ್ಟ್ರೀಯ ಕೇಂದ್ರದ ಟ್ವೀಟ್​​​

ಈ ಸಮಯದಲ್ಲಿ ಎತ್ತರ ಕಟ್ಟಡಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳು ಒಂದು ಬಾರಿ ಗಾಬರಿಗೊಂಡು ಕೆಳಕ್ಕೆ ಬಂದಿದ್ದಾರೆ.

Published On - 10:33 am, Mon, 16 October 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ