AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದ ಪಿಥೋರಗಢ್​​ದಲ್ಲಿ 4.0 ತೀವ್ರತೆಯ ಭೂಕಂಪ

ಉತ್ತರಾಖಂಡದ ಪಿಥೋರಗಢ್ ಬಳಿ ಇಂದು (ಅ.16) 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಪಿಥೋರಘರ್‌ನಿಂದ ಈಶಾನ್ಯಕ್ಕೆ 40 ಕಿಲೋಮೀಟರ್ ದೂರದಲ್ಲಿದೆ.

ಉತ್ತರಾಖಂಡದ ಪಿಥೋರಗಢ್​​ದಲ್ಲಿ 4.0 ತೀವ್ರತೆಯ ಭೂಕಂಪ
ಪ್ರಾತಿನಿಧಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Oct 16, 2023 | 10:35 AM

Share

ಪಿಥೋರಗಢ್: ಉತ್ತರಾಖಂಡದ ಪಿಥೋರಗಢ್ ಬಳಿ ಇಂದು (ಅ.16) 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಪಿಥೋರಘರ್‌ನಿಂದ ಈಶಾನ್ಯಕ್ಕೆ 40 ಕಿಲೋಮೀಟರ್ ದೂರದಲ್ಲಿದೆ. 5 ಕಿ.ಮೀ ಆಳದಲ್ಲಿ ಪಿಥೋರಗಢದಲ್ಲಿ ಭೂಕಂಪ ಸಂಭವಿಸಿದೆ. ಇನ್ನು ಭೂಕಂಪನ ರಾಷ್ಟ್ರೀಯ ಕೇಂದ್ರವು ಭೂಕಂಪ ತೀವ್ರತೆ ಬಗ್ಗೆ ತಿಳಿಸಿದೆ. 16-10-2023 ರಂದು 4.0 ತೀವ್ರತೆ ಇತ್ತು. 09:11:40 IST, ಲ್ಯಾಟ್: 29.86 & ಉದ್ದ: 80.61, ಆಳ: 5 ಕಿಮೀ, ಸ್ಥಳ: 48 ಕಿಮೀ NE ಆಫ್ ಪಿಥೋರಗಢ್, ಉತ್ತರಾಖಂಡ್ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಎಕ್ಸ್​​ (ಈ ಹಿಂದಿನ ಟ್ವಿಟರ್​​) ಪೋಸ್ಟ್​ ಮಾಡಿದ್ದಾರೆ.

ನೆನ್ನೆ (ಅ.15) ಹರಿಯಾಣದಲ್ಲಿ ಮತ್ತು ದೆಹಲಿಯಲ್ಲೂ ಪ್ರಬಲವಾದ ಕಂಪನ ಉಂಟಾಗಿದೆ. ಸಂಜೆ 4.8ಕ್ಕೆ 3.1ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್​​ಸಿಎಸ್ ಹೇಳಿದೆ. ಅ.4ರಂದು ನೇಪಾಳದಲ್ಲೂ 6.2 ತೀವ್ರತೆ ಭೂಕಂಪ ಉಂಟಾಗಿದೆ. ಇದರ ಪರಿಣಾಮವಾಗಿ ದೆಹಲಿ, ಬಿಹಾರ, ಉತ್ತರಪ್ರದೇಶಗಳಲ್ಲಿಯೂ ಮಧ್ಯಾಹ್ನ 3.00ಕ್ಕೆ ಭೂಕಂಪ ಸಂಭವಿಸಿದೆ.

ಇದನ್ನೂ ಓದಿ: ದೆಹಲಿ-ಎನ್​ಸಿಆರ್​ನಲ್ಲಿ ಭೂಕಂಪ

ಭೂಕಂಪನ ರಾಷ್ಟ್ರೀಯ ಕೇಂದ್ರದ ಟ್ವೀಟ್​​​

ಈ ಸಮಯದಲ್ಲಿ ಎತ್ತರ ಕಟ್ಟಡಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳು ಒಂದು ಬಾರಿ ಗಾಬರಿಗೊಂಡು ಕೆಳಕ್ಕೆ ಬಂದಿದ್ದಾರೆ.

Published On - 10:33 am, Mon, 16 October 23

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ