AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದ ಪಿಥೋರಗಢ್​​ದಲ್ಲಿ 4.0 ತೀವ್ರತೆಯ ಭೂಕಂಪ

ಉತ್ತರಾಖಂಡದ ಪಿಥೋರಗಢ್ ಬಳಿ ಇಂದು (ಅ.16) 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಪಿಥೋರಘರ್‌ನಿಂದ ಈಶಾನ್ಯಕ್ಕೆ 40 ಕಿಲೋಮೀಟರ್ ದೂರದಲ್ಲಿದೆ.

ಉತ್ತರಾಖಂಡದ ಪಿಥೋರಗಢ್​​ದಲ್ಲಿ 4.0 ತೀವ್ರತೆಯ ಭೂಕಂಪ
ಪ್ರಾತಿನಿಧಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Oct 16, 2023 | 10:35 AM

Share

ಪಿಥೋರಗಢ್: ಉತ್ತರಾಖಂಡದ ಪಿಥೋರಗಢ್ ಬಳಿ ಇಂದು (ಅ.16) 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಪಿಥೋರಘರ್‌ನಿಂದ ಈಶಾನ್ಯಕ್ಕೆ 40 ಕಿಲೋಮೀಟರ್ ದೂರದಲ್ಲಿದೆ. 5 ಕಿ.ಮೀ ಆಳದಲ್ಲಿ ಪಿಥೋರಗಢದಲ್ಲಿ ಭೂಕಂಪ ಸಂಭವಿಸಿದೆ. ಇನ್ನು ಭೂಕಂಪನ ರಾಷ್ಟ್ರೀಯ ಕೇಂದ್ರವು ಭೂಕಂಪ ತೀವ್ರತೆ ಬಗ್ಗೆ ತಿಳಿಸಿದೆ. 16-10-2023 ರಂದು 4.0 ತೀವ್ರತೆ ಇತ್ತು. 09:11:40 IST, ಲ್ಯಾಟ್: 29.86 & ಉದ್ದ: 80.61, ಆಳ: 5 ಕಿಮೀ, ಸ್ಥಳ: 48 ಕಿಮೀ NE ಆಫ್ ಪಿಥೋರಗಢ್, ಉತ್ತರಾಖಂಡ್ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಎಕ್ಸ್​​ (ಈ ಹಿಂದಿನ ಟ್ವಿಟರ್​​) ಪೋಸ್ಟ್​ ಮಾಡಿದ್ದಾರೆ.

ನೆನ್ನೆ (ಅ.15) ಹರಿಯಾಣದಲ್ಲಿ ಮತ್ತು ದೆಹಲಿಯಲ್ಲೂ ಪ್ರಬಲವಾದ ಕಂಪನ ಉಂಟಾಗಿದೆ. ಸಂಜೆ 4.8ಕ್ಕೆ 3.1ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್​​ಸಿಎಸ್ ಹೇಳಿದೆ. ಅ.4ರಂದು ನೇಪಾಳದಲ್ಲೂ 6.2 ತೀವ್ರತೆ ಭೂಕಂಪ ಉಂಟಾಗಿದೆ. ಇದರ ಪರಿಣಾಮವಾಗಿ ದೆಹಲಿ, ಬಿಹಾರ, ಉತ್ತರಪ್ರದೇಶಗಳಲ್ಲಿಯೂ ಮಧ್ಯಾಹ್ನ 3.00ಕ್ಕೆ ಭೂಕಂಪ ಸಂಭವಿಸಿದೆ.

ಇದನ್ನೂ ಓದಿ: ದೆಹಲಿ-ಎನ್​ಸಿಆರ್​ನಲ್ಲಿ ಭೂಕಂಪ

ಭೂಕಂಪನ ರಾಷ್ಟ್ರೀಯ ಕೇಂದ್ರದ ಟ್ವೀಟ್​​​

ಈ ಸಮಯದಲ್ಲಿ ಎತ್ತರ ಕಟ್ಟಡಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳು ಒಂದು ಬಾರಿ ಗಾಬರಿಗೊಂಡು ಕೆಳಕ್ಕೆ ಬಂದಿದ್ದಾರೆ.

Published On - 10:33 am, Mon, 16 October 23

Follow Us
ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ!
ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ!
ಮಳೆ ಅಬ್ಬರಕ್ಕೆ ಶಿವಮೊಗ್ಗದಲ್ಲಿ ಮನೆಗೆ ನುಗ್ಗಿದ ನೀರು: ಭಾರಿ ಅವಾಂತರ
ಮಳೆ ಅಬ್ಬರಕ್ಕೆ ಶಿವಮೊಗ್ಗದಲ್ಲಿ ಮನೆಗೆ ನುಗ್ಗಿದ ನೀರು: ಭಾರಿ ಅವಾಂತರ
VIDEO: ಬ್ಯಾಟ್ಸ್​ಮನ್​ನಿಂದ ಗಾಯಗೊಂಡ ಶ್ರೇಯಸ್ ಅಯ್ಯರ್
VIDEO: ಬ್ಯಾಟ್ಸ್​ಮನ್​ನಿಂದ ಗಾಯಗೊಂಡ ಶ್ರೇಯಸ್ ಅಯ್ಯರ್
ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಬೆಳ್ಳಂ ಬೆಳಿಗ್ಗೆ ಮಠಕ್ಕೆ ಭಕ್ತರ ದಂಡು
ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಬೆಳ್ಳಂ ಬೆಳಿಗ್ಗೆ ಮಠಕ್ಕೆ ಭಕ್ತರ ದಂಡು
ಎಡ ತಿರುವಿನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದ ಟ್ರಕ್, ಹೊತ್ತಿಕೊಂಡ ಬೆಂಕಿ
ಎಡ ತಿರುವಿನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದ ಟ್ರಕ್, ಹೊತ್ತಿಕೊಂಡ ಬೆಂಕಿ
ನೀವು ಸತ್ತಂತೆ ಕನಸು ಕಂಡಿದ್ದೀರಾ? ಇದರ ಹಿಂದಿನ ರಹಸ್ಯವೇನು ಗೊತ್ತಾ?
ನೀವು ಸತ್ತಂತೆ ಕನಸು ಕಂಡಿದ್ದೀರಾ? ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ದಿನ
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ದಿನ
ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ ದಂಪತಿಯ ಮಗಳು ರಾಧ್ಯಾ ಬರ್ತ್​ಡೇ ವಿಡಿಯೋ
ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ ದಂಪತಿಯ ಮಗಳು ರಾಧ್ಯಾ ಬರ್ತ್​ಡೇ ವಿಡಿಯೋ
ನಾನು ಹುಟ್ಟಿದ್ದು ದೇಶಕ್ಕೆ ಸ್ವಾತಂತ್ರ್ಯ ಬಂದ ಮೂರು ತಿಂಗಳ ನಂತರ
ನಾನು ಹುಟ್ಟಿದ್ದು ದೇಶಕ್ಕೆ ಸ್ವಾತಂತ್ರ್ಯ ಬಂದ ಮೂರು ತಿಂಗಳ ನಂತರ
ಗ್ಯಾಸ್ ಟ್ರಬಲ್: ಅರಣ್ಯದಲ್ಲಿ ಸೌದೆಗಾಗಿ ಮುಗಿಬಿದ್ದ ಜನ
ಗ್ಯಾಸ್ ಟ್ರಬಲ್: ಅರಣ್ಯದಲ್ಲಿ ಸೌದೆಗಾಗಿ ಮುಗಿಬಿದ್ದ ಜನ