Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದ ಪಿಥೋರಗಢ್​​ದಲ್ಲಿ 4.0 ತೀವ್ರತೆಯ ಭೂಕಂಪ

ಉತ್ತರಾಖಂಡದ ಪಿಥೋರಗಢ್ ಬಳಿ ಇಂದು (ಅ.16) 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಪಿಥೋರಘರ್‌ನಿಂದ ಈಶಾನ್ಯಕ್ಕೆ 40 ಕಿಲೋಮೀಟರ್ ದೂರದಲ್ಲಿದೆ.

ಉತ್ತರಾಖಂಡದ ಪಿಥೋರಗಢ್​​ದಲ್ಲಿ 4.0 ತೀವ್ರತೆಯ ಭೂಕಂಪ
ಪ್ರಾತಿನಿಧಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Oct 16, 2023 | 10:35 AM

ಪಿಥೋರಗಢ್: ಉತ್ತರಾಖಂಡದ ಪಿಥೋರಗಢ್ ಬಳಿ ಇಂದು (ಅ.16) 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಪಿಥೋರಘರ್‌ನಿಂದ ಈಶಾನ್ಯಕ್ಕೆ 40 ಕಿಲೋಮೀಟರ್ ದೂರದಲ್ಲಿದೆ. 5 ಕಿ.ಮೀ ಆಳದಲ್ಲಿ ಪಿಥೋರಗಢದಲ್ಲಿ ಭೂಕಂಪ ಸಂಭವಿಸಿದೆ. ಇನ್ನು ಭೂಕಂಪನ ರಾಷ್ಟ್ರೀಯ ಕೇಂದ್ರವು ಭೂಕಂಪ ತೀವ್ರತೆ ಬಗ್ಗೆ ತಿಳಿಸಿದೆ. 16-10-2023 ರಂದು 4.0 ತೀವ್ರತೆ ಇತ್ತು. 09:11:40 IST, ಲ್ಯಾಟ್: 29.86 & ಉದ್ದ: 80.61, ಆಳ: 5 ಕಿಮೀ, ಸ್ಥಳ: 48 ಕಿಮೀ NE ಆಫ್ ಪಿಥೋರಗಢ್, ಉತ್ತರಾಖಂಡ್ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಎಕ್ಸ್​​ (ಈ ಹಿಂದಿನ ಟ್ವಿಟರ್​​) ಪೋಸ್ಟ್​ ಮಾಡಿದ್ದಾರೆ.

ನೆನ್ನೆ (ಅ.15) ಹರಿಯಾಣದಲ್ಲಿ ಮತ್ತು ದೆಹಲಿಯಲ್ಲೂ ಪ್ರಬಲವಾದ ಕಂಪನ ಉಂಟಾಗಿದೆ. ಸಂಜೆ 4.8ಕ್ಕೆ 3.1ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್​​ಸಿಎಸ್ ಹೇಳಿದೆ. ಅ.4ರಂದು ನೇಪಾಳದಲ್ಲೂ 6.2 ತೀವ್ರತೆ ಭೂಕಂಪ ಉಂಟಾಗಿದೆ. ಇದರ ಪರಿಣಾಮವಾಗಿ ದೆಹಲಿ, ಬಿಹಾರ, ಉತ್ತರಪ್ರದೇಶಗಳಲ್ಲಿಯೂ ಮಧ್ಯಾಹ್ನ 3.00ಕ್ಕೆ ಭೂಕಂಪ ಸಂಭವಿಸಿದೆ.

ಇದನ್ನೂ ಓದಿ: ದೆಹಲಿ-ಎನ್​ಸಿಆರ್​ನಲ್ಲಿ ಭೂಕಂಪ

ಭೂಕಂಪನ ರಾಷ್ಟ್ರೀಯ ಕೇಂದ್ರದ ಟ್ವೀಟ್​​​

ಈ ಸಮಯದಲ್ಲಿ ಎತ್ತರ ಕಟ್ಟಡಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳು ಒಂದು ಬಾರಿ ಗಾಬರಿಗೊಂಡು ಕೆಳಕ್ಕೆ ಬಂದಿದ್ದಾರೆ.

Published On - 10:33 am, Mon, 16 October 23

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ