AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡಮಾನ್​-ನಿಕೋಬಾರ್​ ದ್ವೀಪದಲ್ಲಿ ಬೆಳಗ್ಗೆ ಎರಡು ಬಾರಿ ಭೂಕಂಪ..

Andaman and Nicobar: ಇತ್ತೀಚೆಗೆ ಹಲವು ಕಡೆಗಳಲ್ಲಿ ಭೂಕಂಪ ಉಂಟಾಗುತ್ತಿದೆ. ರಾಜಸ್ಥಾನದ ಬಿಕಾನೇರ್​​ನಲ್ಲಿ ಈಗಾಗಲೇ ಎರಡು ಬಾರಿ ಭೂಕಂಪವಾಗಿದೆ. ಈ ಎರಡೂ ಬಾರಿಯೂ ತೀವ್ರತೆ 5ಕ್ಕಿಂತ ಜಾಸ್ತಿಯಿತ್ತು.

ಅಂಡಮಾನ್​-ನಿಕೋಬಾರ್​ ದ್ವೀಪದಲ್ಲಿ ಬೆಳಗ್ಗೆ ಎರಡು ಬಾರಿ ಭೂಕಂಪ..
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Aug 03, 2021 | 9:24 AM

Share

ಅಂಡಮಾನ್​ ಮತ್ತು ನಿಕೋಬಾರ್​ ದ್ವೀಪ (Andaman and Nicobar)ದಲ್ಲಿ ಇಂದು ಬೆಳಗ್ಗೆ ಎರಡು ಕಡೆಗಳಲ್ಲಿ ಭೂಕಂಪ(Earthquake) ಉಂಟಾಗಿದೆ. ಮೊದಲ ಭೂಕಂಪ ಅಂಡಮಾನ್​ ಮತ್ತು ನಿಕೋಬಾರ್​ನ ಪೋರ್ಟ್​ಬ್ಲೇರ್​ ಬಳಿ ಉಂಟಾಗಿದ್ದು, ರಿಕ್ಟರ್​ ಮಾಪಕ (Rictor Scale)ದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಇಲ್ಲಿ ಮುಂಜಾನೆ 6.27ರಹೊತ್ತಿಗೆ ಭೂಮಿ ನಡುಗಿದೆ.

ಒಮ್ಮೆ ಭೂಕಂಪ ನಿಂತರೂ ಮತ್ತೆ ಬೆಳಗ್ಗೆ 7.21ರ ಹೊತ್ತಿಗೆ ಮತ್ತೊಮ್ಮೆ ಭೂಮಿ ನಡುಗಿದೆ. ಆಗ ಅದರ ತೀವ್ರತೆ ಮತ್ತಷ್ಟು ಹೆಚ್ಚಾಗಿತ್ತು. ಅಂದರೆ ರಿಕ್ಟರ್​ ಮಾಪಕದಲ್ಲಿ 4.6ರಷ್ಟು ದಾಖಲಾಗಿದೆ ಎಂದು ಎನ್​​ಸಿಎಸ್​ ತಿಳಿಸಿದೆ.

ಇತ್ತೀಚೆಗೆ ಹಲವು ಕಡೆಗಳಲ್ಲಿ ಭೂಕಂಪ ಉಂಟಾಗುತ್ತಿದೆ. ರಾಜಸ್ಥಾನದ ಬಿಕಾನೇರ್​​ನಲ್ಲಿ ಈಗಾಗಲೇ ಎರಡು ಬಾರಿ ಭೂಕಂಪವಾಗಿದೆ. ಈ ಎರಡೂ ಬಾರಿಯೂ ತೀವ್ರತೆ 5ಕ್ಕಿಂತ ಜಾಸ್ತಿಯಿತ್ತು. ಹಾಗೇ ಮೇಘಾಲಯ, ಹೈದರಾಬಾದ್​​ಗಳಲ್ಲೂ ಭೂಮಿ ನಡುಗಿತ್ತು. ಈ ಮಧ್ಯೆ ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಒಂದು ಆತಂಕಕಾರಿ ವರದಿಯನ್ನೂ ನೀಡಿದೆ. ದೇಶದ ಶೇ59ರಷ್ಟು ಭಾಗಗಳಲ್ಲಿ ವಿವಿಧ ರೀತಿಯ ಭೂಕಂಪನಗಳು ಸಂಭವಿಸುವ ಸಾಧ್ಯತೆ ಇರುವುದಾಗಿ ಎನ್​ಸಿಎಸ್​ ಮಾಹಿತಿ ನೀಡಿದೆ. ಸದ್ಯದವರೆಗೆ ಯಾವುದೇ ಪ್ರದೇಶದಲ್ಲಿ ಭೀಕರವಾಗಿ ಭೂಕಂಪನವಾಗಿಲ್ಲ ಎಂದೂ ತಿಳಿಸಿದೆ.

ಇದನ್ನೂ ಒದಿ:ಚಿತ್ರದುರ್ಗ: ಅಪ್ರಾಪ್ತೆ ಅತ್ಯಾಚಾರ-ಕೊಲೆ ಪ್ರಕರಣ ಸಂಬಂಧ ಆರೋಪಿ ಬಿಡುಗಡೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಯುವಕ ಅರೆಸ್ಟ್

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್