AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡಮಾನ್​-ನಿಕೋಬಾರ್​ ದ್ವೀಪದಲ್ಲಿ ಬೆಳಗ್ಗೆ ಎರಡು ಬಾರಿ ಭೂಕಂಪ..

Andaman and Nicobar: ಇತ್ತೀಚೆಗೆ ಹಲವು ಕಡೆಗಳಲ್ಲಿ ಭೂಕಂಪ ಉಂಟಾಗುತ್ತಿದೆ. ರಾಜಸ್ಥಾನದ ಬಿಕಾನೇರ್​​ನಲ್ಲಿ ಈಗಾಗಲೇ ಎರಡು ಬಾರಿ ಭೂಕಂಪವಾಗಿದೆ. ಈ ಎರಡೂ ಬಾರಿಯೂ ತೀವ್ರತೆ 5ಕ್ಕಿಂತ ಜಾಸ್ತಿಯಿತ್ತು.

ಅಂಡಮಾನ್​-ನಿಕೋಬಾರ್​ ದ್ವೀಪದಲ್ಲಿ ಬೆಳಗ್ಗೆ ಎರಡು ಬಾರಿ ಭೂಕಂಪ..
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 03, 2021 | 9:24 AM

Share

ಅಂಡಮಾನ್​ ಮತ್ತು ನಿಕೋಬಾರ್​ ದ್ವೀಪ (Andaman and Nicobar)ದಲ್ಲಿ ಇಂದು ಬೆಳಗ್ಗೆ ಎರಡು ಕಡೆಗಳಲ್ಲಿ ಭೂಕಂಪ(Earthquake) ಉಂಟಾಗಿದೆ. ಮೊದಲ ಭೂಕಂಪ ಅಂಡಮಾನ್​ ಮತ್ತು ನಿಕೋಬಾರ್​ನ ಪೋರ್ಟ್​ಬ್ಲೇರ್​ ಬಳಿ ಉಂಟಾಗಿದ್ದು, ರಿಕ್ಟರ್​ ಮಾಪಕ (Rictor Scale)ದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಇಲ್ಲಿ ಮುಂಜಾನೆ 6.27ರಹೊತ್ತಿಗೆ ಭೂಮಿ ನಡುಗಿದೆ.

ಒಮ್ಮೆ ಭೂಕಂಪ ನಿಂತರೂ ಮತ್ತೆ ಬೆಳಗ್ಗೆ 7.21ರ ಹೊತ್ತಿಗೆ ಮತ್ತೊಮ್ಮೆ ಭೂಮಿ ನಡುಗಿದೆ. ಆಗ ಅದರ ತೀವ್ರತೆ ಮತ್ತಷ್ಟು ಹೆಚ್ಚಾಗಿತ್ತು. ಅಂದರೆ ರಿಕ್ಟರ್​ ಮಾಪಕದಲ್ಲಿ 4.6ರಷ್ಟು ದಾಖಲಾಗಿದೆ ಎಂದು ಎನ್​​ಸಿಎಸ್​ ತಿಳಿಸಿದೆ.

ಇತ್ತೀಚೆಗೆ ಹಲವು ಕಡೆಗಳಲ್ಲಿ ಭೂಕಂಪ ಉಂಟಾಗುತ್ತಿದೆ. ರಾಜಸ್ಥಾನದ ಬಿಕಾನೇರ್​​ನಲ್ಲಿ ಈಗಾಗಲೇ ಎರಡು ಬಾರಿ ಭೂಕಂಪವಾಗಿದೆ. ಈ ಎರಡೂ ಬಾರಿಯೂ ತೀವ್ರತೆ 5ಕ್ಕಿಂತ ಜಾಸ್ತಿಯಿತ್ತು. ಹಾಗೇ ಮೇಘಾಲಯ, ಹೈದರಾಬಾದ್​​ಗಳಲ್ಲೂ ಭೂಮಿ ನಡುಗಿತ್ತು. ಈ ಮಧ್ಯೆ ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಒಂದು ಆತಂಕಕಾರಿ ವರದಿಯನ್ನೂ ನೀಡಿದೆ. ದೇಶದ ಶೇ59ರಷ್ಟು ಭಾಗಗಳಲ್ಲಿ ವಿವಿಧ ರೀತಿಯ ಭೂಕಂಪನಗಳು ಸಂಭವಿಸುವ ಸಾಧ್ಯತೆ ಇರುವುದಾಗಿ ಎನ್​ಸಿಎಸ್​ ಮಾಹಿತಿ ನೀಡಿದೆ. ಸದ್ಯದವರೆಗೆ ಯಾವುದೇ ಪ್ರದೇಶದಲ್ಲಿ ಭೀಕರವಾಗಿ ಭೂಕಂಪನವಾಗಿಲ್ಲ ಎಂದೂ ತಿಳಿಸಿದೆ.

ಇದನ್ನೂ ಒದಿ:ಚಿತ್ರದುರ್ಗ: ಅಪ್ರಾಪ್ತೆ ಅತ್ಯಾಚಾರ-ಕೊಲೆ ಪ್ರಕರಣ ಸಂಬಂಧ ಆರೋಪಿ ಬಿಡುಗಡೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಯುವಕ ಅರೆಸ್ಟ್

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!