Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ, 4.9 ತೀವ್ರತೆ ದಾಖಲು

ಜಮ್ಮು ಮತ್ತು ಕಾಶ್ಮೀರದಲ್ಲಿ 4.9ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಅಫ್ಘಾನಿಸ್ತಾನದಲ್ಲಿ ಬೆಳಗ್ಗೆ 10.19ಕ್ಕೆ 5.9 ತೀವ್ರತೆಯ ಭೂಕಂಪ(Earthquake)  ಸಂಭವಿಸಿದ್ದು, ಜಮ್ಮು ಮತ್ತು ಕಾಶ್ಮೀರ(Jammu and Kashmir) ದಲ್ಲೂ ಭೂಮಿ ನಡುಗಿದ ಅನುಭವವಾಗಿದೆ.

Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ, 4.9 ತೀವ್ರತೆ ದಾಖಲು
ಭೂಕಂಪ
Follow us
|

Updated on:May 28, 2023 | 12:18 PM

ಜಮ್ಮು ಮತ್ತು ಕಾಶ್ಮೀರದಲ್ಲಿ 4.9ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಅಫ್ಘಾನಿಸ್ತಾನದಲ್ಲಿ ಬೆಳಗ್ಗೆ 10.19ಕ್ಕೆ 5.9 ತೀವ್ರತೆಯ ಭೂಕಂಪ(Earthquake)  ಸಂಭವಿಸಿದ್ದು, ಜಮ್ಮು ಮತ್ತು ಕಾಶ್ಮೀರ(Jammu and Kashmir) ದಲ್ಲೂ ಭೂಮಿ ನಡುಗಿದ ಅನುಭವವಾಗಿದೆ. ಹಾಗೆಯೇ ದೆಹಲಿ, ಎನ್​ಸಿಆರ್​ ಹಾಗೂ ಪಂಜಾಬ್​ ಹರ್ಯಾಣ ಭಾಗಗಳಲ್ಲೂ ಭೂಮಿ ಕಂಪಿಸಿದೆ. ಭೂಕಂಪದ ಕೇಂದ್ರ ಬಿಂದು ಅಫ್ಘಾನಿಸ್ತಾನದ ತಜಿಖಿಸ್ತಾನದ ಗಡಿಯಲ್ಲಿದೆ.

ಟರ್ಕಿಯಲ್ಲೇ ಹೆಚ್ಚು ಭೂಕಂಪ ಧರೆಗುಡುಳಿದ ಕಟ್ಟಡಗಳು ಒಂದೆಡೆ ಅವಶೇಷಗಳಡಿ ಸಿಲುಕಿರುವ ಸಾವಿರಾರು ಜೀವಗಳ ಚೀತ್ಕಾರ. ಮತ್ತೊಂದೆಡೆ ತನ್ನವರನ್ನು ಕಳೆದುಕೊಂಡು ಕಣ್ಣೀರಿಡುತ್ತಿರುವ ಜನರು. ಅವಶೇಷಗಳಡಿ ಸಮಾಧಿಯಾದ ಜೀವಗಳು. ಸೂರು ಕಳೆದುಕೊಂಡು ಬೀದಿಪಾಲಾದ ಬದುಕು. ಹೆತ್ತವರ ಕಳೆದುಕೊಂಡು ಅನಾಥರಾದ ಮಕ್ಕಳ ಆಕ್ರಂದನ.. ಈ ಕರುಣಾಜನಕ ದೃಶ್ಯ ಕಣ್ಣೀರು ತರಿಸದೇ ಇರದು.

1939ರಲ್ಲಿ ಟರ್ಕಿಯಲ್ಲೇ ಎರ್ಜಿಂಕನ್‌ನಲ್ಲಿ ಪ್ರಬಲ ಭೂಕಂಪ ಉಂಟಾಗಿತ್ತು. ಆ ವೇಳೆ 33,000 ಮಂದಿ ಬಲಿಯಾಗಿದ್ದರು. ಅದಾದ ದಶಕಗಳ ಬಳಿಕ ಟರ್ಕಿಯಲ್ಲಿ ಸಂಭವಿಸಿದ ಭೀಕರ ಭೂಕಂಪ ಇದಾಗಿದೆ. ಫೆ.6 ರಂದು ದಕ್ಷಿಣ ಟರ್ಕಿ ಪ್ರಾಂತ್ಯದ ಒಸ್ಮಾನಿಯೆದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿತು. ಮತ್ತೆ 2ನೇ ಭೂಕಂಪವು ಮಧ್ಯಾಹ್ನದ ವೇಳೆಗೆ ಸಂಭವಿಸಿತು.

ಮತ್ತಷ್ಟು ಓದಿ:Maharashtra Earthquake: ಮಹಾರಾಷ್ಟ್ರದ ಪಾಲ್ಘಾರ್‌ನಲ್ಲಿ ಎರಡು ಸಲ ಕಂಪಿಸಿದ ಭೂಮಿ

ಆಗ ತೀವ್ರತೆ 7.5 ರಷ್ಟು ದಾಖಲಾಯಿತು. ಪುನಃ ಸಂಜೆ ವೇಳೆಗೆ 6.0 ತೀವ್ರತೆಯ ಮತ್ತೊಂದು ಭೂಕಂಪ ಉಂಟಾಯಿತು. ಇದೇ ವೇಳೆ ಸಿರಿಯಾದಲ್ಲೂ ಭೂಕಂಪ ಸಂಭವಿಸಿತು. ಕೇವಲ 11 ಗಂಟೆಗಳ ಅವಧಿಯಲ್ಲಿ ಒಂದರ ಹಿಂದೆ ಒಂದರಂತೆ ಭೂಕಂಪವಾಗಿ ಅಪಾರ ಪ್ರಮಾಣದ ಜೀವ, ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಯಿತು.

ವಿಶ್ವದ ಅತ್ಯಂತ ಸಕ್ರಿಯ ಭೂಕಂಪನ ರಾಷ್ಟ್ರಗಳಲ್ಲಿ ಟರ್ಕಿ ಪ್ರಮುಖವಾದದ್ದು. ಕಾರಣ, ಟರ್ಕಿ ಹಲವಾರು ಭೂದೋಷ ಇರುವಂತಹ ರೇಖೆಗಳ ಮೇಲೆ ಕುಳಿತಿದೆ. ಭೂಮಿಯ ಅಡಿಯಲ್ಲಿ ಹಲವಾರು ಪದರಗಳಿದ್ದು, ಇವನ್ನು ಟೆಕ್ಟಾನಿಕ್‌ ಪ್ಲೇಟ್‌ಗಳು ಎನ್ನುತ್ತಾರೆ.

ಇವುಗಳ ಚಲನೆಯಿಂದ ಭೂಕಂಪಗಳು ಸಂಭವಿಸುತ್ತವೆ. ಟರ್ಕಿಯ ಹೆಚ್ಚು ಭೂಪ್ರದೇಶವು ಅನಾಟೋಲಿಯನ್‌ ಟೆಕ್ಟಾನಿಕ್‌ ಫಲಕದಲ್ಲಿದೆ. ಇದು ಯುರೇಷಿಯನ್‌ ಮತ್ತು ಆಫ್ರಿಕನ್‌ ಎಂಬ 2 ಪ್ರಮುಖ ಪ್ಲೇಟ್‌ಗಳು ಹಾಗೂ ಅರೇಬಿಯನ್‌ ಪ್ಲೇಟ್‌ಗಳ ನಡುವೆ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:13 pm, Sun, 28 May 23

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ