AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closed Hospital: 15 ವರ್ಷಗಳಿಂದ ಮುಚ್ಚಿದ್ದ ಆಸ್ಪತ್ರೆಯಲ್ಲಿ 4 ಶವಗಳು ಪತ್ತೆ

ಕಳೆದ 15 ವರ್ಷಗಳಿಂದ ಬಂದ್ ಆಗಿರುವ ಆಸ್ಪತ್ರೆಯೊಂದರಲ್ಲಿ 4 ಶವಗಳು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಮುಂಬೈನ ಕಂಡಿವಾಲಿ ಪ್ರದೇಶದಲ್ಲಿರುವ ಈ ಆಸ್ಪತ್ರೆಯನ್ನು 15 ವರ್ಷಗಳ ಹಿಂದೆಯೇ ಮುಚ್ಚಲಾಗಿದ್ದು, ಒಂದೇ ಕುಟುಂಬದ ಮೂವರು ಸೇರಿ ಒಟ್ಟು ನಾಲ್ಕು ಮಂದಿಯ ಶವ ಪತ್ತೆಯಾಗಿದೆ.

Closed Hospital: 15 ವರ್ಷಗಳಿಂದ ಮುಚ್ಚಿದ್ದ ಆಸ್ಪತ್ರೆಯಲ್ಲಿ 4 ಶವಗಳು ಪತ್ತೆ
DeathImage Credit source: Telegraph
TV9 Web
| Edited By: |

Updated on: Jun 30, 2022 | 12:51 PM

Share

ಮುಂಬೈ: ಕಳೆದ 15 ವರ್ಷಗಳಿಂದ ಬಂದ್ ಆಗಿರುವ ಆಸ್ಪತ್ರೆಯೊಂದರಲ್ಲಿ 4 ಶವಗಳು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಮುಂಬೈನ ಕಂಡಿವಾಲಿ ಪ್ರದೇಶದಲ್ಲಿರುವ ಈ ಆಸ್ಪತ್ರೆಯನ್ನು 15 ವರ್ಷಗಳ ಹಿಂದೆಯೇ ಮುಚ್ಚಲಾಗಿದ್ದು, ಒಂದೇ ಕುಟುಂಬದ ಮೂವರು ಸೇರಿ ಒಟ್ಟು ನಾಲ್ಕು ಮಂದಿಯ ಶವ ಪತ್ತೆಯಾಗಿದೆ.

ಕಳೆದ 15 ವರ್ಷಗಳಿಂದ ಆ ಆಸ್ಪತ್ರೆಯ ಕಡೆ ಯಾರೂ ಬರುತ್ತಿರಲಿಲ್ಲ, ಅಲ್ಲಿಯೇ ಕುಟುಂಬ ಒಂದು ವಾಸಿಸುತ್ತಿತ್ತು. ಮುಚ್ಚಿದ್ದ ಆಸ್ಪತ್ರೆಯ ಕಟ್ಟಡದೊಳಗೆ ಕುಟುಂಬವೊಂದು ನೆಲೆಸಿತ್ತು, ಆಸ್ಪತ್ರೆಯಲ್ಲಿ ನಾಲ್ಕು ಸೂಸೈಡ್ ನೋಟ್ ಪತ್ತೆಯಾಗಿದೆ. ಇಬ್ಬರು ಮಹಿಳೆಯರ ಶವ ಎರಡನೇ ಮಹಡಿಯಲ್ಲಿ ರಕ್ತಸಿಕ್ತ ರೀತಿಯಲ್ಲಿ ಪತ್ತೆಯಾಗಿವೆ.

ಮೊದಲೇ ಮಹಡಿಯಲ್ಲಿ ಇಬ್ಬರು ಪುರುಷರು ನೇಣುಹಾಕಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತಪಟ್ಟವರನ್ನು ಕಿರಣ್ ದಾಲ್ವಿ, ಅವರ ಇಬ್ಬರು ಹೆಣ್ಣುಮಕ್ಕಳಾದ ಮುಸ್ಕಾನ್, ಭೂಮಿ ಹಾಗೂ ಮತ್ತೊಬ್ಬರು ಶಿವದಯಾಲ್​ ಸೇನೆ ಎಂಬುದು ತಿಳಿದುಬಂದಿದೆ.

ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ, ತನಿಖೆಯನ್ನು ಮುಂದುವರೆಸಿದ್ದಾರೆ, ನಿಜವಾಗಿಯೂ ಇದು ಆತ್ಮಹತ್ಯೆಯೇ ಅಥವಾ ಕೊಲೆ ಮಾಡಿರಬಹುದೇ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಸಾವಿನ ಬಗ್ಗೆ ಏನಾದರೂ ಕುರುಹು ಸಿಗಬಹುದು ಎಂದು ಇಡೀ ಆಸ್ಪತ್ರೆಯನ್ನು ಪೊಲೀಸರು ಹುಡುಕುತ್ತಿದ್ದಾರೆ.

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ