AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closed Hospital: 15 ವರ್ಷಗಳಿಂದ ಮುಚ್ಚಿದ್ದ ಆಸ್ಪತ್ರೆಯಲ್ಲಿ 4 ಶವಗಳು ಪತ್ತೆ

ಕಳೆದ 15 ವರ್ಷಗಳಿಂದ ಬಂದ್ ಆಗಿರುವ ಆಸ್ಪತ್ರೆಯೊಂದರಲ್ಲಿ 4 ಶವಗಳು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಮುಂಬೈನ ಕಂಡಿವಾಲಿ ಪ್ರದೇಶದಲ್ಲಿರುವ ಈ ಆಸ್ಪತ್ರೆಯನ್ನು 15 ವರ್ಷಗಳ ಹಿಂದೆಯೇ ಮುಚ್ಚಲಾಗಿದ್ದು, ಒಂದೇ ಕುಟುಂಬದ ಮೂವರು ಸೇರಿ ಒಟ್ಟು ನಾಲ್ಕು ಮಂದಿಯ ಶವ ಪತ್ತೆಯಾಗಿದೆ.

Closed Hospital: 15 ವರ್ಷಗಳಿಂದ ಮುಚ್ಚಿದ್ದ ಆಸ್ಪತ್ರೆಯಲ್ಲಿ 4 ಶವಗಳು ಪತ್ತೆ
DeathImage Credit source: Telegraph
TV9 Web
| Edited By: |

Updated on: Jun 30, 2022 | 12:51 PM

Share

ಮುಂಬೈ: ಕಳೆದ 15 ವರ್ಷಗಳಿಂದ ಬಂದ್ ಆಗಿರುವ ಆಸ್ಪತ್ರೆಯೊಂದರಲ್ಲಿ 4 ಶವಗಳು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಮುಂಬೈನ ಕಂಡಿವಾಲಿ ಪ್ರದೇಶದಲ್ಲಿರುವ ಈ ಆಸ್ಪತ್ರೆಯನ್ನು 15 ವರ್ಷಗಳ ಹಿಂದೆಯೇ ಮುಚ್ಚಲಾಗಿದ್ದು, ಒಂದೇ ಕುಟುಂಬದ ಮೂವರು ಸೇರಿ ಒಟ್ಟು ನಾಲ್ಕು ಮಂದಿಯ ಶವ ಪತ್ತೆಯಾಗಿದೆ.

ಕಳೆದ 15 ವರ್ಷಗಳಿಂದ ಆ ಆಸ್ಪತ್ರೆಯ ಕಡೆ ಯಾರೂ ಬರುತ್ತಿರಲಿಲ್ಲ, ಅಲ್ಲಿಯೇ ಕುಟುಂಬ ಒಂದು ವಾಸಿಸುತ್ತಿತ್ತು. ಮುಚ್ಚಿದ್ದ ಆಸ್ಪತ್ರೆಯ ಕಟ್ಟಡದೊಳಗೆ ಕುಟುಂಬವೊಂದು ನೆಲೆಸಿತ್ತು, ಆಸ್ಪತ್ರೆಯಲ್ಲಿ ನಾಲ್ಕು ಸೂಸೈಡ್ ನೋಟ್ ಪತ್ತೆಯಾಗಿದೆ. ಇಬ್ಬರು ಮಹಿಳೆಯರ ಶವ ಎರಡನೇ ಮಹಡಿಯಲ್ಲಿ ರಕ್ತಸಿಕ್ತ ರೀತಿಯಲ್ಲಿ ಪತ್ತೆಯಾಗಿವೆ.

ಮೊದಲೇ ಮಹಡಿಯಲ್ಲಿ ಇಬ್ಬರು ಪುರುಷರು ನೇಣುಹಾಕಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತಪಟ್ಟವರನ್ನು ಕಿರಣ್ ದಾಲ್ವಿ, ಅವರ ಇಬ್ಬರು ಹೆಣ್ಣುಮಕ್ಕಳಾದ ಮುಸ್ಕಾನ್, ಭೂಮಿ ಹಾಗೂ ಮತ್ತೊಬ್ಬರು ಶಿವದಯಾಲ್​ ಸೇನೆ ಎಂಬುದು ತಿಳಿದುಬಂದಿದೆ.

ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ, ತನಿಖೆಯನ್ನು ಮುಂದುವರೆಸಿದ್ದಾರೆ, ನಿಜವಾಗಿಯೂ ಇದು ಆತ್ಮಹತ್ಯೆಯೇ ಅಥವಾ ಕೊಲೆ ಮಾಡಿರಬಹುದೇ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಸಾವಿನ ಬಗ್ಗೆ ಏನಾದರೂ ಕುರುಹು ಸಿಗಬಹುದು ಎಂದು ಇಡೀ ಆಸ್ಪತ್ರೆಯನ್ನು ಪೊಲೀಸರು ಹುಡುಕುತ್ತಿದ್ದಾರೆ.

Follow Us
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು