AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಮಾಸ್ಕ್​ ಧರಿಸದ 2 ಲಕ್ಷ ಜನರಿಂದ ಒಂದು ತಿಂಗಳಲ್ಲಿ 40 ಕೋಟಿ ರೂಪಾಯಿ ದಂಡ ವಸೂಲಿ

ಮುಂಬೈನಲ್ಲಿ ಮಾಸ್ಕ್​ ಧರಿಸದ ಹಿನ್ನೆಲೆಯಲ್ಲಿ 2 ಲಕ್ಷ ಜನರಿಂದ ಒಂದು ತಿಂಗಳಿನಲ್ಲಿ ಒಟ್ಟು ₹ 4 ಕೋಟಿ ಹಣ ಸಂಗ್ರಹ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈನಲ್ಲಿ ಮಾಸ್ಕ್​ ಧರಿಸದ 2 ಲಕ್ಷ ಜನರಿಂದ ಒಂದು ತಿಂಗಳಲ್ಲಿ 40 ಕೋಟಿ ರೂಪಾಯಿ ದಂಡ ವಸೂಲಿ
ಪಿಟಿಐ ಚಿತ್ರ
shruti hegde
| Edited By: |

Updated on:Mar 26, 2021 | 5:32 PM

Share

ಮುಂಬೈ: ನಗರದಲ್ಲಿ ದಿನೇ ದಿನೇ ಕೊವಿಡ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊವಿಡ್​ ನಿಯಮ ಪಾಲಿಸದವರಿಗೆ ದಂಡ ವಿಧಿಸಲಾಗುತ್ತಿದೆ. ಒಂದು ತಿಂಗಳಲ್ಲಿ ಮಾಸ್ಕ್​ ಧರಿಸದ  2 ಲಕ್ಷ ಜನರಿಗೆ ದಂಡ ವಿಧಿಸಲಾಗಿದ್ದು, ಒಟ್ಟು ₹ 4 ಕೋಟಿ ಹಣ ಸಂಗ್ರಹವಾಗಿದೆ ಎಂದು ಗುರುವಾರ ಮೂಲಗಳು ತಿಳಿಸಿವೆ. ಫೆಬ್ರವರಿ 20ರಿಂದ ದಂಡ ವಿಧಿಸಲಾಗುತ್ತಿದೆ ಎಂದು ಮುಂಬೈ ಡಿಸಿಪಿ ಎಸ್​.ಚೈತನ್ಯ ಹೇಳಿಕೆ ನೀಡಿದ್ದಾರೆ.

ದಂಡ ವಿಧಿಸಿದ್ದರಿಂದ ಸಂಗ್ರಹಿಸಿದ ಹಣದ ಕುರಿತಾಗಿ ಮಾತನಾಡಿದ ಅವರು ಸಂಗ್ರಹಿಸಿದ ಶೇ 50ರಷ್ಟು ಬೃಹನ್​ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್​ಗೆ​(ಬೆಮ್​ಸಿ) ನೀಡಲಾಗುತ್ತದೆ. ಉಳಿದವುಗಳನ್ನು ಪೊಲೀಸ್​ ವಿಭಾಗದ ಕಲ್ಯಾಣಕ್ಕೆ ಬಳಸಲಾಗುತ್ತದೆ ಎಂದು ಹೇಳಿದ್ದಾರೆ.

ದಿನ ಸಾಗುತ್ತಿದ್ದಂತೆ ಕೊವಿಡ್ ಪ್ರಕರಣಗಳು ಹೆಚ್ಚುತ್ತಿವೆ.ಮುಂಬೈ ನಗರದಲ್ಲಿ ಒಟ್ಟು 39 ಕಂಟೈನ್​ಮೆಂಟ್​ ಝೋನ್​ಗಳಿವೆ. ಇವುಗಳಲ್ಲಿ ಸ್ಲಂಗಳು ಸಹ ಒಳಗೊಂಡಿವೆ. ಹಾಗೂ 432 ಬಿಲ್ಡಿಂಗ್​ಗಳನ್ನು ಸೀಲ್​ಡೌನ್​ ಮಾಡಲಾಗಿದೆ ಎಂದು ಮಾಹಿತಿ ದೊರೆತಿದೆ.

ಇದನ್ನೂ ಓದಿ: ಪ್ರಚಾರಕ್ಕಾಗಿ ಜನರ ಗುಂಪು ಸೇರಿಸುತ್ತಿರುವ ಸ್ಟಾರ್​ಗಳಿಗೆ ಕೋವಿಡ್​-19 ನಿಯಮಾವಳಿ ನೆನಪಿಸಿದ ಸುಧಾಕರ್​!

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ವಿರಾಮ ನೀಡಲು ಸುಪ್ರೀಂಕೋರ್ಟ್ ಸೂಚನೆ

Published On - 10:25 am, Fri, 26 March 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ