AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಮಾಸ್ಕ್​ ಧರಿಸದ 2 ಲಕ್ಷ ಜನರಿಂದ ಒಂದು ತಿಂಗಳಲ್ಲಿ 40 ಕೋಟಿ ರೂಪಾಯಿ ದಂಡ ವಸೂಲಿ

ಮುಂಬೈನಲ್ಲಿ ಮಾಸ್ಕ್​ ಧರಿಸದ ಹಿನ್ನೆಲೆಯಲ್ಲಿ 2 ಲಕ್ಷ ಜನರಿಂದ ಒಂದು ತಿಂಗಳಿನಲ್ಲಿ ಒಟ್ಟು ₹ 4 ಕೋಟಿ ಹಣ ಸಂಗ್ರಹ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈನಲ್ಲಿ ಮಾಸ್ಕ್​ ಧರಿಸದ 2 ಲಕ್ಷ ಜನರಿಂದ ಒಂದು ತಿಂಗಳಲ್ಲಿ 40 ಕೋಟಿ ರೂಪಾಯಿ ದಂಡ ವಸೂಲಿ
ಪಿಟಿಐ ಚಿತ್ರ
shruti hegde
| Edited By: |

Updated on:Mar 26, 2021 | 5:32 PM

Share

ಮುಂಬೈ: ನಗರದಲ್ಲಿ ದಿನೇ ದಿನೇ ಕೊವಿಡ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊವಿಡ್​ ನಿಯಮ ಪಾಲಿಸದವರಿಗೆ ದಂಡ ವಿಧಿಸಲಾಗುತ್ತಿದೆ. ಒಂದು ತಿಂಗಳಲ್ಲಿ ಮಾಸ್ಕ್​ ಧರಿಸದ  2 ಲಕ್ಷ ಜನರಿಗೆ ದಂಡ ವಿಧಿಸಲಾಗಿದ್ದು, ಒಟ್ಟು ₹ 4 ಕೋಟಿ ಹಣ ಸಂಗ್ರಹವಾಗಿದೆ ಎಂದು ಗುರುವಾರ ಮೂಲಗಳು ತಿಳಿಸಿವೆ. ಫೆಬ್ರವರಿ 20ರಿಂದ ದಂಡ ವಿಧಿಸಲಾಗುತ್ತಿದೆ ಎಂದು ಮುಂಬೈ ಡಿಸಿಪಿ ಎಸ್​.ಚೈತನ್ಯ ಹೇಳಿಕೆ ನೀಡಿದ್ದಾರೆ.

ದಂಡ ವಿಧಿಸಿದ್ದರಿಂದ ಸಂಗ್ರಹಿಸಿದ ಹಣದ ಕುರಿತಾಗಿ ಮಾತನಾಡಿದ ಅವರು ಸಂಗ್ರಹಿಸಿದ ಶೇ 50ರಷ್ಟು ಬೃಹನ್​ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್​ಗೆ​(ಬೆಮ್​ಸಿ) ನೀಡಲಾಗುತ್ತದೆ. ಉಳಿದವುಗಳನ್ನು ಪೊಲೀಸ್​ ವಿಭಾಗದ ಕಲ್ಯಾಣಕ್ಕೆ ಬಳಸಲಾಗುತ್ತದೆ ಎಂದು ಹೇಳಿದ್ದಾರೆ.

ದಿನ ಸಾಗುತ್ತಿದ್ದಂತೆ ಕೊವಿಡ್ ಪ್ರಕರಣಗಳು ಹೆಚ್ಚುತ್ತಿವೆ.ಮುಂಬೈ ನಗರದಲ್ಲಿ ಒಟ್ಟು 39 ಕಂಟೈನ್​ಮೆಂಟ್​ ಝೋನ್​ಗಳಿವೆ. ಇವುಗಳಲ್ಲಿ ಸ್ಲಂಗಳು ಸಹ ಒಳಗೊಂಡಿವೆ. ಹಾಗೂ 432 ಬಿಲ್ಡಿಂಗ್​ಗಳನ್ನು ಸೀಲ್​ಡೌನ್​ ಮಾಡಲಾಗಿದೆ ಎಂದು ಮಾಹಿತಿ ದೊರೆತಿದೆ.

ಇದನ್ನೂ ಓದಿ: ಪ್ರಚಾರಕ್ಕಾಗಿ ಜನರ ಗುಂಪು ಸೇರಿಸುತ್ತಿರುವ ಸ್ಟಾರ್​ಗಳಿಗೆ ಕೋವಿಡ್​-19 ನಿಯಮಾವಳಿ ನೆನಪಿಸಿದ ಸುಧಾಕರ್​!

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ವಿರಾಮ ನೀಡಲು ಸುಪ್ರೀಂಕೋರ್ಟ್ ಸೂಚನೆ

Published On - 10:25 am, Fri, 26 March 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ