AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಮಾಸ್ಕ್​ ಧರಿಸದ 2 ಲಕ್ಷ ಜನರಿಂದ ಒಂದು ತಿಂಗಳಲ್ಲಿ 40 ಕೋಟಿ ರೂಪಾಯಿ ದಂಡ ವಸೂಲಿ

ಮುಂಬೈನಲ್ಲಿ ಮಾಸ್ಕ್​ ಧರಿಸದ ಹಿನ್ನೆಲೆಯಲ್ಲಿ 2 ಲಕ್ಷ ಜನರಿಂದ ಒಂದು ತಿಂಗಳಿನಲ್ಲಿ ಒಟ್ಟು ₹ 4 ಕೋಟಿ ಹಣ ಸಂಗ್ರಹ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈನಲ್ಲಿ ಮಾಸ್ಕ್​ ಧರಿಸದ 2 ಲಕ್ಷ ಜನರಿಂದ ಒಂದು ತಿಂಗಳಲ್ಲಿ 40 ಕೋಟಿ ರೂಪಾಯಿ ದಂಡ ವಸೂಲಿ
ಪಿಟಿಐ ಚಿತ್ರ
shruti hegde
| Updated By: Praveen Sahu|

Updated on:Mar 26, 2021 | 5:32 PM

Share

ಮುಂಬೈ: ನಗರದಲ್ಲಿ ದಿನೇ ದಿನೇ ಕೊವಿಡ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊವಿಡ್​ ನಿಯಮ ಪಾಲಿಸದವರಿಗೆ ದಂಡ ವಿಧಿಸಲಾಗುತ್ತಿದೆ. ಒಂದು ತಿಂಗಳಲ್ಲಿ ಮಾಸ್ಕ್​ ಧರಿಸದ  2 ಲಕ್ಷ ಜನರಿಗೆ ದಂಡ ವಿಧಿಸಲಾಗಿದ್ದು, ಒಟ್ಟು ₹ 4 ಕೋಟಿ ಹಣ ಸಂಗ್ರಹವಾಗಿದೆ ಎಂದು ಗುರುವಾರ ಮೂಲಗಳು ತಿಳಿಸಿವೆ. ಫೆಬ್ರವರಿ 20ರಿಂದ ದಂಡ ವಿಧಿಸಲಾಗುತ್ತಿದೆ ಎಂದು ಮುಂಬೈ ಡಿಸಿಪಿ ಎಸ್​.ಚೈತನ್ಯ ಹೇಳಿಕೆ ನೀಡಿದ್ದಾರೆ.

ದಂಡ ವಿಧಿಸಿದ್ದರಿಂದ ಸಂಗ್ರಹಿಸಿದ ಹಣದ ಕುರಿತಾಗಿ ಮಾತನಾಡಿದ ಅವರು ಸಂಗ್ರಹಿಸಿದ ಶೇ 50ರಷ್ಟು ಬೃಹನ್​ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್​ಗೆ​(ಬೆಮ್​ಸಿ) ನೀಡಲಾಗುತ್ತದೆ. ಉಳಿದವುಗಳನ್ನು ಪೊಲೀಸ್​ ವಿಭಾಗದ ಕಲ್ಯಾಣಕ್ಕೆ ಬಳಸಲಾಗುತ್ತದೆ ಎಂದು ಹೇಳಿದ್ದಾರೆ.

ದಿನ ಸಾಗುತ್ತಿದ್ದಂತೆ ಕೊವಿಡ್ ಪ್ರಕರಣಗಳು ಹೆಚ್ಚುತ್ತಿವೆ.ಮುಂಬೈ ನಗರದಲ್ಲಿ ಒಟ್ಟು 39 ಕಂಟೈನ್​ಮೆಂಟ್​ ಝೋನ್​ಗಳಿವೆ. ಇವುಗಳಲ್ಲಿ ಸ್ಲಂಗಳು ಸಹ ಒಳಗೊಂಡಿವೆ. ಹಾಗೂ 432 ಬಿಲ್ಡಿಂಗ್​ಗಳನ್ನು ಸೀಲ್​ಡೌನ್​ ಮಾಡಲಾಗಿದೆ ಎಂದು ಮಾಹಿತಿ ದೊರೆತಿದೆ.

ಇದನ್ನೂ ಓದಿ: ಪ್ರಚಾರಕ್ಕಾಗಿ ಜನರ ಗುಂಪು ಸೇರಿಸುತ್ತಿರುವ ಸ್ಟಾರ್​ಗಳಿಗೆ ಕೋವಿಡ್​-19 ನಿಯಮಾವಳಿ ನೆನಪಿಸಿದ ಸುಧಾಕರ್​!

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ವಿರಾಮ ನೀಡಲು ಸುಪ್ರೀಂಕೋರ್ಟ್ ಸೂಚನೆ

Published On - 10:25 am, Fri, 26 March 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ