AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಮಾಸ್ಕ್​ ಧರಿಸದ 2 ಲಕ್ಷ ಜನರಿಂದ ಒಂದು ತಿಂಗಳಲ್ಲಿ 40 ಕೋಟಿ ರೂಪಾಯಿ ದಂಡ ವಸೂಲಿ

ಮುಂಬೈನಲ್ಲಿ ಮಾಸ್ಕ್​ ಧರಿಸದ ಹಿನ್ನೆಲೆಯಲ್ಲಿ 2 ಲಕ್ಷ ಜನರಿಂದ ಒಂದು ತಿಂಗಳಿನಲ್ಲಿ ಒಟ್ಟು ₹ 4 ಕೋಟಿ ಹಣ ಸಂಗ್ರಹ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈನಲ್ಲಿ ಮಾಸ್ಕ್​ ಧರಿಸದ 2 ಲಕ್ಷ ಜನರಿಂದ ಒಂದು ತಿಂಗಳಲ್ಲಿ 40 ಕೋಟಿ ರೂಪಾಯಿ ದಂಡ ವಸೂಲಿ
ಪಿಟಿಐ ಚಿತ್ರ
shruti hegde
| Edited By: |

Updated on:Mar 26, 2021 | 5:32 PM

Share

ಮುಂಬೈ: ನಗರದಲ್ಲಿ ದಿನೇ ದಿನೇ ಕೊವಿಡ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊವಿಡ್​ ನಿಯಮ ಪಾಲಿಸದವರಿಗೆ ದಂಡ ವಿಧಿಸಲಾಗುತ್ತಿದೆ. ಒಂದು ತಿಂಗಳಲ್ಲಿ ಮಾಸ್ಕ್​ ಧರಿಸದ  2 ಲಕ್ಷ ಜನರಿಗೆ ದಂಡ ವಿಧಿಸಲಾಗಿದ್ದು, ಒಟ್ಟು ₹ 4 ಕೋಟಿ ಹಣ ಸಂಗ್ರಹವಾಗಿದೆ ಎಂದು ಗುರುವಾರ ಮೂಲಗಳು ತಿಳಿಸಿವೆ. ಫೆಬ್ರವರಿ 20ರಿಂದ ದಂಡ ವಿಧಿಸಲಾಗುತ್ತಿದೆ ಎಂದು ಮುಂಬೈ ಡಿಸಿಪಿ ಎಸ್​.ಚೈತನ್ಯ ಹೇಳಿಕೆ ನೀಡಿದ್ದಾರೆ.

ದಂಡ ವಿಧಿಸಿದ್ದರಿಂದ ಸಂಗ್ರಹಿಸಿದ ಹಣದ ಕುರಿತಾಗಿ ಮಾತನಾಡಿದ ಅವರು ಸಂಗ್ರಹಿಸಿದ ಶೇ 50ರಷ್ಟು ಬೃಹನ್​ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್​ಗೆ​(ಬೆಮ್​ಸಿ) ನೀಡಲಾಗುತ್ತದೆ. ಉಳಿದವುಗಳನ್ನು ಪೊಲೀಸ್​ ವಿಭಾಗದ ಕಲ್ಯಾಣಕ್ಕೆ ಬಳಸಲಾಗುತ್ತದೆ ಎಂದು ಹೇಳಿದ್ದಾರೆ.

ದಿನ ಸಾಗುತ್ತಿದ್ದಂತೆ ಕೊವಿಡ್ ಪ್ರಕರಣಗಳು ಹೆಚ್ಚುತ್ತಿವೆ.ಮುಂಬೈ ನಗರದಲ್ಲಿ ಒಟ್ಟು 39 ಕಂಟೈನ್​ಮೆಂಟ್​ ಝೋನ್​ಗಳಿವೆ. ಇವುಗಳಲ್ಲಿ ಸ್ಲಂಗಳು ಸಹ ಒಳಗೊಂಡಿವೆ. ಹಾಗೂ 432 ಬಿಲ್ಡಿಂಗ್​ಗಳನ್ನು ಸೀಲ್​ಡೌನ್​ ಮಾಡಲಾಗಿದೆ ಎಂದು ಮಾಹಿತಿ ದೊರೆತಿದೆ.

ಇದನ್ನೂ ಓದಿ: ಪ್ರಚಾರಕ್ಕಾಗಿ ಜನರ ಗುಂಪು ಸೇರಿಸುತ್ತಿರುವ ಸ್ಟಾರ್​ಗಳಿಗೆ ಕೋವಿಡ್​-19 ನಿಯಮಾವಳಿ ನೆನಪಿಸಿದ ಸುಧಾಕರ್​!

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ವಿರಾಮ ನೀಡಲು ಸುಪ್ರೀಂಕೋರ್ಟ್ ಸೂಚನೆ

Published On - 10:25 am, Fri, 26 March 21

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು