AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಮಕ್ಕಳು ಸೇರಿ, ನಾಲ್ವರು ದಾರುಣ ಸಾವು

ಮೃತರನ್ನು ರೋಜಲಿನ್ ದಿಗಲ್ ಮತ್ತು ಭಾಗಿಯಾ ದಿಗಲ್ (ಸಹೋದರರು), ದೀಪ್ತಿ ರಂಜನ್ ಪ್ರಧಾನ್ ಮತ್ತು ಪೂರ್ಣಚಂದ್ರ ಮಿಶ್ರಾ ಎಂದು ಗುರುತಿಸಲಾಗಿದೆ. ಇದರಲ್ಲಿ ರೋಜಲಿನ್​ ದಿಗಲ್​ ಮತ್ತು ಭಾಗಿಯಾ ದಿಗಲ್​ ಸಹೋದರರು.

ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಮಕ್ಕಳು ಸೇರಿ, ನಾಲ್ವರು ದಾರುಣ ಸಾವು
ಒಡಿಶಾದಲ್ಲಿ ಅಪಘಾತ
TV9 Web
| Edited By: |

Updated on: Feb 13, 2022 | 3:32 PM

Share

ಒಡಿಶಾದ ಕಂಧಮಾಲ್​ ಜಿಲ್ಲೆಯ ಲಹಬಾದಿ ನಗರದಲ್ಲಿ ನಿಂತಿದ್ದ ಟ್ರಕ್​​ಗೆ ಕಾರು ಡಿಕ್ಕಿ ಹೊಡೆದು(Accident In Odisha), ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಹಾಗೇ, ಇನ್ನೂ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಫುಲ್ಬನಿ ಸಾದರ್ ಪೊಲೀಸರು ಮಾಹಿತಿ ನೀಡಿದ್ದಾರೆ.  ಈ ಘಟನೆ ನಿನ್ನೆ ಮಧ್ಯರಾತ್ರಿ 12.30ರ ಹೊತ್ತಿಗೆ ನಡೆದಿದೆ. ಕಾರಿನಲ್ಲಿ ಡ್ರೈವರ್ ಸೇರಿ ಒಟ್ಟು 9 ಮಂದಿ ಇದ್ದರು. ರಾತ್ರಿ ವಿಪರೀತ ಇಬ್ಬನಿ (ಮಂಜು ಮುಸುಕಿದ ವಾತಾವರಣ) ಬೀಳುತ್ತಿದ್ದ ಕಾರಣ ಕಾರು ಚಾಲಕ ನಿಯಂತ್ರಣ ಕಳೆದುಕೊಂಡು, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ.

ಮೃತರನ್ನು ರೋಜಲಿನ್ ದಿಗಲ್ ಮತ್ತು ಭಾಗಿಯಾ ದಿಗಲ್ (ಸಹೋದರರು), ದೀಪ್ತಿ ರಂಜನ್ ಪ್ರಧಾನ್ ಮತ್ತು ಪೂರ್ಣಚಂದ್ರ ಮಿಶ್ರಾ ಎಂದು ಗುರುತಿಸಲಾಗಿದೆ. ಇದರಲ್ಲಿ ರೋಜಲಿನ್​ ದಿಗಲ್​ ಮತ್ತು ಭಾಗಿಯಾ ದಿಗಲ್​ ಸಹೋದರರು. ಅಪಘಾತಕ್ಕೀಡಾದ ವಾಹನ ಒಮಿನಿ ಎಂದು ಹೇಳಲಾಗಿದ್ದು, ಇವರೆಲ್ಲ ಪಾರ್ಟಿಯೊಂದರಿಂದ ವಾಪಸ್ ಮಧ್ಯರಾತ್ರಿ​ ಮನೆಗೆ ಹೋಗುತ್ತಿದ್ದರು. ಅತಿಯಾಗಿ ಬೀಳುತ್ತಿದ್ದ ಇಬ್ಬನಿಯೇ ಕಾರಣವೆಂದು ಹೇಳಲಾಗಿದ್ದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ಭೂಮಿ ತಾಯಿಯ ಋತುಸ್ರಾವವನ್ನು ಸಂಭ್ರಮಿಸುವ ದಿನ ಕೆಡ್ಡಸ! ಇಂದು ತುಳುನಾಡಿಗೆ ಮಧ್ಯಾಹ್ನ ಕೆಡ್ಡಸ

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?