AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಮಕ್ಕಳು ಸೇರಿ, ನಾಲ್ವರು ದಾರುಣ ಸಾವು

ಮೃತರನ್ನು ರೋಜಲಿನ್ ದಿಗಲ್ ಮತ್ತು ಭಾಗಿಯಾ ದಿಗಲ್ (ಸಹೋದರರು), ದೀಪ್ತಿ ರಂಜನ್ ಪ್ರಧಾನ್ ಮತ್ತು ಪೂರ್ಣಚಂದ್ರ ಮಿಶ್ರಾ ಎಂದು ಗುರುತಿಸಲಾಗಿದೆ. ಇದರಲ್ಲಿ ರೋಜಲಿನ್​ ದಿಗಲ್​ ಮತ್ತು ಭಾಗಿಯಾ ದಿಗಲ್​ ಸಹೋದರರು.

ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಮಕ್ಕಳು ಸೇರಿ, ನಾಲ್ವರು ದಾರುಣ ಸಾವು
ಒಡಿಶಾದಲ್ಲಿ ಅಪಘಾತ
TV9 Web
| Edited By: |

Updated on: Feb 13, 2022 | 3:32 PM

Share

ಒಡಿಶಾದ ಕಂಧಮಾಲ್​ ಜಿಲ್ಲೆಯ ಲಹಬಾದಿ ನಗರದಲ್ಲಿ ನಿಂತಿದ್ದ ಟ್ರಕ್​​ಗೆ ಕಾರು ಡಿಕ್ಕಿ ಹೊಡೆದು(Accident In Odisha), ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಹಾಗೇ, ಇನ್ನೂ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಫುಲ್ಬನಿ ಸಾದರ್ ಪೊಲೀಸರು ಮಾಹಿತಿ ನೀಡಿದ್ದಾರೆ.  ಈ ಘಟನೆ ನಿನ್ನೆ ಮಧ್ಯರಾತ್ರಿ 12.30ರ ಹೊತ್ತಿಗೆ ನಡೆದಿದೆ. ಕಾರಿನಲ್ಲಿ ಡ್ರೈವರ್ ಸೇರಿ ಒಟ್ಟು 9 ಮಂದಿ ಇದ್ದರು. ರಾತ್ರಿ ವಿಪರೀತ ಇಬ್ಬನಿ (ಮಂಜು ಮುಸುಕಿದ ವಾತಾವರಣ) ಬೀಳುತ್ತಿದ್ದ ಕಾರಣ ಕಾರು ಚಾಲಕ ನಿಯಂತ್ರಣ ಕಳೆದುಕೊಂಡು, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ.

ಮೃತರನ್ನು ರೋಜಲಿನ್ ದಿಗಲ್ ಮತ್ತು ಭಾಗಿಯಾ ದಿಗಲ್ (ಸಹೋದರರು), ದೀಪ್ತಿ ರಂಜನ್ ಪ್ರಧಾನ್ ಮತ್ತು ಪೂರ್ಣಚಂದ್ರ ಮಿಶ್ರಾ ಎಂದು ಗುರುತಿಸಲಾಗಿದೆ. ಇದರಲ್ಲಿ ರೋಜಲಿನ್​ ದಿಗಲ್​ ಮತ್ತು ಭಾಗಿಯಾ ದಿಗಲ್​ ಸಹೋದರರು. ಅಪಘಾತಕ್ಕೀಡಾದ ವಾಹನ ಒಮಿನಿ ಎಂದು ಹೇಳಲಾಗಿದ್ದು, ಇವರೆಲ್ಲ ಪಾರ್ಟಿಯೊಂದರಿಂದ ವಾಪಸ್ ಮಧ್ಯರಾತ್ರಿ​ ಮನೆಗೆ ಹೋಗುತ್ತಿದ್ದರು. ಅತಿಯಾಗಿ ಬೀಳುತ್ತಿದ್ದ ಇಬ್ಬನಿಯೇ ಕಾರಣವೆಂದು ಹೇಳಲಾಗಿದ್ದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ಭೂಮಿ ತಾಯಿಯ ಋತುಸ್ರಾವವನ್ನು ಸಂಭ್ರಮಿಸುವ ದಿನ ಕೆಡ್ಡಸ! ಇಂದು ತುಳುನಾಡಿಗೆ ಮಧ್ಯಾಹ್ನ ಕೆಡ್ಡಸ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ