Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಖಪಟ್ಟಣಂ: ಕೆಮಿಕಲ್ ಟ್ಯಾಂಕ್ ಸ್ಫೋಟ, ನಾಲ್ವರಿಗೆ ಗಾಯ

[lazy-load-videos-and-sticky-control id=”JkoacK0FO4Q”] ಹೈದರಾಬಾದ್: ವಿಶಾಖಪಟ್ಟಣಂನಲ್ಲಿ ಸಂಭವಿಸಿದ ಗ್ಯಾಸ್ ಲೀಕ್ ಪ್ರಕರಣ ಮರೆಯುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂನ ಜೆಎನ್ ಫಾರ್ಮಾ ನಗರದ ಸಾಲ್ವೆಂಟ್ ಕಂಪನಿಯಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಕಂಪನಿಯ ಭದ್ರತಾ ಸಿಬ್ಬಂದಿ ಸೇರಿ ನಾಲ್ವರಿಗೆ ಗಾಯಗಳಾಗಿವೆ. ಕೆಮಿಸ್ಟ್ ಮಲ್ಲೇಶ್, ಕೆಮಿಸ್ಟ್ ಮನೋಜ್, ಶ್ರೀನಿವಾಸ್, ಸೆಕ್ಯೂರಿಟಿ ಗಾರ್ಡ್ ಚಿನ್ನಾ ರಾವ್​ಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಶಾಖಪಟ್ಟಣಂ: ಕೆಮಿಕಲ್ ಟ್ಯಾಂಕ್ ಸ್ಫೋಟ, ನಾಲ್ವರಿಗೆ ಗಾಯ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jul 14, 2020 | 6:17 PM

[lazy-load-videos-and-sticky-control id=”JkoacK0FO4Q”]

ಹೈದರಾಬಾದ್: ವಿಶಾಖಪಟ್ಟಣಂನಲ್ಲಿ ಸಂಭವಿಸಿದ ಗ್ಯಾಸ್ ಲೀಕ್ ಪ್ರಕರಣ ಮರೆಯುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂನ ಜೆಎನ್ ಫಾರ್ಮಾ ನಗರದ ಸಾಲ್ವೆಂಟ್ ಕಂಪನಿಯಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡಿದೆ.

ಘಟನೆಯಲ್ಲಿ ಕಂಪನಿಯ ಭದ್ರತಾ ಸಿಬ್ಬಂದಿ ಸೇರಿ ನಾಲ್ವರಿಗೆ ಗಾಯಗಳಾಗಿವೆ. ಕೆಮಿಸ್ಟ್ ಮಲ್ಲೇಶ್, ಕೆಮಿಸ್ಟ್ ಮನೋಜ್, ಶ್ರೀನಿವಾಸ್, ಸೆಕ್ಯೂರಿಟಿ ಗಾರ್ಡ್ ಚಿನ್ನಾ ರಾವ್​ಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Published On - 7:25 am, Tue, 14 July 20

ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ