AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ವೇಗವಾಗಿ ಬಂದು ದೆಹಲಿ ರಸ್ತೆಯ ಡಿವೈಡರ್ ಮೇಲೆ ಮಲಗಿದ್ದವರ ಮೇಲೆ ಹತ್ತಿದ ಟ್ರಕ್; 4 ಜನ ಸಾವು

ಈ ದುರಂತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯ ನಂತರ ಚಾಲಕ ಟ್ರಕ್‌ನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ.

Accident: ವೇಗವಾಗಿ ಬಂದು ದೆಹಲಿ ರಸ್ತೆಯ ಡಿವೈಡರ್ ಮೇಲೆ ಮಲಗಿದ್ದವರ ಮೇಲೆ ಹತ್ತಿದ ಟ್ರಕ್; 4 ಜನ ಸಾವು
ಡಿವೈಡರ್ ಮೇಲೆ ಟ್ರಕ್ ಹತ್ತಿ ನಾಲ್ವರು ಸಾವು
TV9 Web
| Updated By: ಸುಷ್ಮಾ ಚಕ್ರೆ|

Updated on: Sep 21, 2022 | 9:15 AM

Share

ನವದೆಹಲಿ: ರಸ್ತೆ ವಿಭಜಕದ (ಡಿವೈಡರ್) ಮೇಲೆ ಮಲಗಿ ನಿದ್ರೆ ಮಾಡುತ್ತಿದ್ದ ಜನರ ಮೇಲೆ ವೇಗವಾಗಿ ಬಂದ ಟ್ರಕ್ ಒಂದು ಹತ್ತಿದ ಪರಿಣಾಮ ಗಾಢ ನಿದ್ರೆಯಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ಗಾಯಗೊಂಡಿದ್ದಾರೆ. ನಿನ್ನೆ ಮಧ್ಯರಾತ್ರಿ 1.51ರ ಸುಮಾರಿಗೆ ಈ ಘಟನೆ ನಡೆದಿದೆ. ದೆಹಲಿಯ ಸೀಮಾಪುರಿಯಲ್ಲಿ (Delhi Accident) ಡಿಟಿಸಿ ಡಿಪೋ ರೆಡ್‌ಲೈಟ್ ದಾಟುತ್ತಿರುವಾಗ ವೇಗವಾಗಿ ಬಂದ ಟ್ರಕ್ (Truck) ಜನರ ಮೇಲೆ ಹರಿದು ಎಲ್ಲರನ್ನೂ ಅಪ್ಪಚ್ಚಿ ಮಾಡಿದೆ.

ಈ ದುರಂತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತ 4 ವ್ಯಕ್ತಿಗಳನ್ನು 52 ವರ್ಷದ ಕರೀಮ್, 25 ವರ್ಷದ ಚೊಟ್ಟೆ ಖಾನ್ಸ್, 38 ವರ್ಷದ ಶಾ ಆಲಂ ಮತ್ತು 45 ವರ್ಷದ ರಾಹುಲ್ ಎಂದು ಗುರುತಿಸಲಾಗಿದೆ. 16 ವರ್ಷದ ಮನೀಶ್ ಮತ್ತು 30 ವರ್ಷದ ಪ್ರದೀಪ್ ತೀವ್ರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಒಳಚರಂಡಿ ದುರಸ್ತಿ ಕಾಮಗಾರಿ ವೇಳೆ ವಸತಿ ಗಡಿ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವು

ಈ ಘಟನೆಯ ನಂತರ ಚಾಲಕ ಟ್ರಕ್‌ನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಆ ವಾಹನವನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು ಅನೇಕ ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಸೂಕ್ತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್