AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಷ್ಕರ್​ ಇ ತೊಯ್ಬಾ ಉಗ್ರರಿಗೆ ನೆರವು ನೀಡುತ್ತಿದ್ದ ನಾಲ್ವರನ್ನು ಬಂಧಿಸಿದ ಬಂಡಿಪೋರಾ ಪೊಲೀಸರು !

ಅಜೀಜ್ ಭಟ್​ ಪಾಕಿಸ್ತಾನಿ ಮೂಲದ ಉಗ್ರ ಉಮರ್​ ಲಾಲಾ ಮತ್ತು ಕಾಶ್ಮೀರದ ಹಾಜಿನ್​ನ ಭಯೋತ್ಪಾದಕನಾಗಿದ್ದ ಮೃತ ಸಲೀಂ ಪರ್ರೆಯೊಟ್ಟಿಗೆ ನಿರಂತರವಾಗಿ ಸಂಪರ್ಕದಲ್ಲಿ ಇದ್ದವನಾಗಿದ್ದ.

ಲಷ್ಕರ್​ ಇ ತೊಯ್ಬಾ ಉಗ್ರರಿಗೆ ನೆರವು ನೀಡುತ್ತಿದ್ದ ನಾಲ್ವರನ್ನು ಬಂಧಿಸಿದ ಬಂಡಿಪೋರಾ ಪೊಲೀಸರು !
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 03, 2022 | 3:46 PM

Share

ಜಮ್ಮು-ಕಾಶ್ಮೀರದಾದ್ಯಂತ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ತೀವ್ರವಾಗಿ ನಡೆಯುತ್ತಿದೆ. ಇಂದು ಬಂಡಿಪೋರಾ ಪೊಲೀಸರು ಎರಡು ಭಯೋತ್ಪಾದನಾ ಚಟುವಟಿಕೆ ಘಟಕಗಳ ಮೇಲೆ ದಾಳಿ ನಡೆಸಿದ್ದು, ಲಷ್ಕರ್​ ಇ ತೊಯಬಾ ಸಂಘಟನೆಗೆ ನೆರವು ನೀಡುತ್ತಿದ್ದ ನಾಲ್ವರನ್ನ ಬಂಧಿಸಿದ್ದಾರೆ. ಬಂಧಿತರು ಜಿಲ್ಲೆಯಲ್ಲಿನ ಲಷ್ಕರ್​ ಇ ತೊಯಬಾ ಸಂಘಟನೆಗೆ ಸಾಗಣೆಗೆ, ಸಂಚಾರಕ್ಕೆ ಸಹಾಯ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ಬಂಡಿಪೋರಾದ ಅಷ್ಟಾಂಗೋ ಎಂಬ ಪ್ರದೇಶದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಹಾಗೇ ಇನ್ನೊಬ್ಬಾತನನ್ನು ರಾಖ್​​ ಹಾಜಿನ್​ ಎಂಬಲ್ಲಿ ಅರೆಸ್ಟ್ ಮಾಡಲಾಗಿದೆ. ಇರ್ಫಾನ್ ಅಹ್ಮದ್​ ಭಟ್​, ಸಜದ್​ ಅಹ್ಮದ್​ ಮಿರ್​, ಇರ್ಫಾನ್​ ಅಹ್ಮದ್ ಜಾನ್​ ಎಂಬುವರು ಅಷ್ಟಾಂಗೋದಲ್ಲಿ ಬಂಧಿತರಾದವರಾಗಿದ್ದು, ಇರ್ಫಾನ್ ಅಜೀಜ್ ಭಟ್​ ರಾಖ್​​ ಹಾಜಿನ್​​ನಲ್ಲಿ ಅರೆಸ್ಟ್ ಆಗಿದ್ದಾನೆ. ಈತನಿಂದ ಚೈನೀಸ್ ಗ್ರನೇಡ್ ವಶಪಡಿಸಿಕೊಳ್ಳಲಾಗಿದೆ. 

ಇದರಲ್ಲಿ ಅಜೀಜ್ ಭಟ್​ ಪಾಕಿಸ್ತಾನಿ ಮೂಲದ ಉಗ್ರ ಉಮರ್​ ಲಾಲಾ ಮತ್ತು ಕಾಶ್ಮೀರದ ಹಾಜಿನ್​ನ ಭಯೋತ್ಪಾದಕನಾಗಿದ್ದ ಮೃತ ಸಲೀಂ ಪರ್ರೆಯೊಟ್ಟಿಗೆ ನಿರಂತರವಾಗಿ ಸಂಪರ್ಕದಲ್ಲಿ ಇದ್ದವನಾಗಿದ್ದ. ಈಗಂತೂ ಪಾಕಿಸ್ತಾನದಲ್ಲಿರುವ ತನ್ನ ಸಹಚರರೊಂದಿಗೆ ಸೇರಿಕೊಂಡು  ಹಾಜಿನ್​ನಲ್ಲಿ ಹಲವು ಉಗ್ರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ.  ಸದ್ಯ ಇವರನ್ನೆಲ್ಲ ಬಂಡಿಪೋರಾ ಮತ್ತು ಹಾಜಿನ್​ನ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮೂರು ಮದುವೆಯಾಗಿದ್ದವನ ಅಸ್ತಿಪಂಜರ ದಟ್ಟಾರಣ್ಯದ ಬಾವಿಯಲ್ಲಿ ಸಿಕ್ತು; ಕೊಲೆ ಮಾಡಿದ್ಯಾರು?-ಆರೋಪಿಗಳಿಗಾಗಿ ಹುಡುಕಾಟ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ