AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಷ್ಕರ್​ ಇ ತೊಯ್ಬಾ ಉಗ್ರರಿಗೆ ನೆರವು ನೀಡುತ್ತಿದ್ದ ನಾಲ್ವರನ್ನು ಬಂಧಿಸಿದ ಬಂಡಿಪೋರಾ ಪೊಲೀಸರು !

ಅಜೀಜ್ ಭಟ್​ ಪಾಕಿಸ್ತಾನಿ ಮೂಲದ ಉಗ್ರ ಉಮರ್​ ಲಾಲಾ ಮತ್ತು ಕಾಶ್ಮೀರದ ಹಾಜಿನ್​ನ ಭಯೋತ್ಪಾದಕನಾಗಿದ್ದ ಮೃತ ಸಲೀಂ ಪರ್ರೆಯೊಟ್ಟಿಗೆ ನಿರಂತರವಾಗಿ ಸಂಪರ್ಕದಲ್ಲಿ ಇದ್ದವನಾಗಿದ್ದ.

ಲಷ್ಕರ್​ ಇ ತೊಯ್ಬಾ ಉಗ್ರರಿಗೆ ನೆರವು ನೀಡುತ್ತಿದ್ದ ನಾಲ್ವರನ್ನು ಬಂಧಿಸಿದ ಬಂಡಿಪೋರಾ ಪೊಲೀಸರು !
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 03, 2022 | 3:46 PM

Share

ಜಮ್ಮು-ಕಾಶ್ಮೀರದಾದ್ಯಂತ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ತೀವ್ರವಾಗಿ ನಡೆಯುತ್ತಿದೆ. ಇಂದು ಬಂಡಿಪೋರಾ ಪೊಲೀಸರು ಎರಡು ಭಯೋತ್ಪಾದನಾ ಚಟುವಟಿಕೆ ಘಟಕಗಳ ಮೇಲೆ ದಾಳಿ ನಡೆಸಿದ್ದು, ಲಷ್ಕರ್​ ಇ ತೊಯಬಾ ಸಂಘಟನೆಗೆ ನೆರವು ನೀಡುತ್ತಿದ್ದ ನಾಲ್ವರನ್ನ ಬಂಧಿಸಿದ್ದಾರೆ. ಬಂಧಿತರು ಜಿಲ್ಲೆಯಲ್ಲಿನ ಲಷ್ಕರ್​ ಇ ತೊಯಬಾ ಸಂಘಟನೆಗೆ ಸಾಗಣೆಗೆ, ಸಂಚಾರಕ್ಕೆ ಸಹಾಯ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ಬಂಡಿಪೋರಾದ ಅಷ್ಟಾಂಗೋ ಎಂಬ ಪ್ರದೇಶದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಹಾಗೇ ಇನ್ನೊಬ್ಬಾತನನ್ನು ರಾಖ್​​ ಹಾಜಿನ್​ ಎಂಬಲ್ಲಿ ಅರೆಸ್ಟ್ ಮಾಡಲಾಗಿದೆ. ಇರ್ಫಾನ್ ಅಹ್ಮದ್​ ಭಟ್​, ಸಜದ್​ ಅಹ್ಮದ್​ ಮಿರ್​, ಇರ್ಫಾನ್​ ಅಹ್ಮದ್ ಜಾನ್​ ಎಂಬುವರು ಅಷ್ಟಾಂಗೋದಲ್ಲಿ ಬಂಧಿತರಾದವರಾಗಿದ್ದು, ಇರ್ಫಾನ್ ಅಜೀಜ್ ಭಟ್​ ರಾಖ್​​ ಹಾಜಿನ್​​ನಲ್ಲಿ ಅರೆಸ್ಟ್ ಆಗಿದ್ದಾನೆ. ಈತನಿಂದ ಚೈನೀಸ್ ಗ್ರನೇಡ್ ವಶಪಡಿಸಿಕೊಳ್ಳಲಾಗಿದೆ. 

ಇದರಲ್ಲಿ ಅಜೀಜ್ ಭಟ್​ ಪಾಕಿಸ್ತಾನಿ ಮೂಲದ ಉಗ್ರ ಉಮರ್​ ಲಾಲಾ ಮತ್ತು ಕಾಶ್ಮೀರದ ಹಾಜಿನ್​ನ ಭಯೋತ್ಪಾದಕನಾಗಿದ್ದ ಮೃತ ಸಲೀಂ ಪರ್ರೆಯೊಟ್ಟಿಗೆ ನಿರಂತರವಾಗಿ ಸಂಪರ್ಕದಲ್ಲಿ ಇದ್ದವನಾಗಿದ್ದ. ಈಗಂತೂ ಪಾಕಿಸ್ತಾನದಲ್ಲಿರುವ ತನ್ನ ಸಹಚರರೊಂದಿಗೆ ಸೇರಿಕೊಂಡು  ಹಾಜಿನ್​ನಲ್ಲಿ ಹಲವು ಉಗ್ರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ.  ಸದ್ಯ ಇವರನ್ನೆಲ್ಲ ಬಂಡಿಪೋರಾ ಮತ್ತು ಹಾಜಿನ್​ನ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮೂರು ಮದುವೆಯಾಗಿದ್ದವನ ಅಸ್ತಿಪಂಜರ ದಟ್ಟಾರಣ್ಯದ ಬಾವಿಯಲ್ಲಿ ಸಿಕ್ತು; ಕೊಲೆ ಮಾಡಿದ್ಯಾರು?-ಆರೋಪಿಗಳಿಗಾಗಿ ಹುಡುಕಾಟ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ