AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಗೆಲುವಿನ ಸಂಭ್ರಮದಲ್ಲಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ್ರು

ಮಧ್ಯಪ್ರದೇಶದ ಇಂದೋರ್‌ನಲ್ಲಿ ವಿಜಯೋತ್ಸವದ ಮೆರವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 230 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆದ್ದುಕೊಂಡು ಭರ್ಜರಿ ಗೆಲುವು ದಾಖಲಿಸಿರುವ ಹಿನ್ನೆಲೆಯಲ್ಲಿ ವಿಜಯಯಾತ್ರೆ ನಡೆಸಲಾಯಿತು.

ಮಧ್ಯಪ್ರದೇಶ: ಗೆಲುವಿನ ಸಂಭ್ರಮದಲ್ಲಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ್ರು
ಪ್ರಾತಿನಿಧಿಕ ಚಿತ್ರImage Credit source: NDTV
ನಯನಾ ರಾಜೀವ್
|

Updated on: Dec 05, 2023 | 8:13 AM

Share

ಮಧ್ಯಪ್ರದೇಶದ ಇಂದೋರ್‌ನಲ್ಲಿ ವಿಜಯೋತ್ಸವದ ಮೆರವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 230 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆದ್ದುಕೊಂಡು ಭರ್ಜರಿ ಗೆಲುವು ದಾಖಲಿಸಿರುವ ಹಿನ್ನೆಲೆಯಲ್ಲಿ ವಿಜಯಯಾತ್ರೆ ನಡೆಸಲಾಯಿತು.

ಭಾನುವಾರ ರಾತ್ರಿ ಬಿಜೆಪಿ ಕಾರ್ಯಕರ್ತರ ಮೆರವಣಿಗೆ ವಕೀಲ ಪಠಾಣ್ ಎಂಬುವವರ ಮನೆಯ ಮೂಲಕ ಹಾದು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಖಜ್ರಾನಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಠಾಣ್ ಮೆರವಣಿಗೆಯನ್ನು ವಿರೋಧಿಸಿದರು ಮತ್ತು ವಾಗ್ವಾದವನ್ನು ಪ್ರಾರಂಭಿಸಿದರು. ನಂತರ ಅವರ ಮೇಲೆ ಹಲ್ಲೆ ನಡೆಸಿ ನಿಂದಿಸಿದರು ಎಂದು ಅಧಿಕಾರಿಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ಓದಿ:ವಿಧಾನಸಭೆ ಚುನಾವಣೆ ಫಲಿತಾಂಶ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ ಬಿಜೆಪಿ ತೆಕ್ಕೆಗೆ, ತೆಲಂಗಾಣಕ್ಕೆ ಕಾಂಗ್ರೆಸ್ ‘ಗ್ಯಾರಂಟಿ’

ಅವರ ಪತ್ನಿ ಶಬನಂ ಅವರ ಮನವಿ ಮೇರೆಗೆ ಮನೆಯ ಮೇಲ್ಛಾವಣಿಯಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಕುದಿಯುವ ನೀರನ್ನು ಹಾಕಿದ್ದಾರೆ. ಪಠಾಣ್, ಅವರ ಪತ್ನಿ ಮತ್ತು ಅವರ ಇಬ್ಬರು ಪುತ್ರರ ವಿರುದ್ಧ ಭಾರತೀಯ ದಂಡ ಸಂಹಿತೆ 294, 323, 324 ಹಾಗೂ 506ರ ಅಡಿ ಆರೋಪ ಹೊರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಖಜ್ರಾನಾ ಪೊಲೀಸ್ ಠಾಣೆಯ ಉಸ್ತುವಾರಿ ಉಮ್ರಾವ್ ಸಿಂಗ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ