AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 9 ತಿಂಗಳಲ್ಲಿ 42 ಅವಳಿಗಳು; ದಾಖಲೆ ಬರೆದ ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆ

ಕಳೆದ 9 ತಿಂಗಳಲ್ಲಿ ಬೀಡ್ ಸರ್ಕಾರಿ ಆಸ್ಪತ್ರೆಯಲ್ಲಿ 42 ಜೋಡಿ ಅವಳಿ ಮಕ್ಕಳು ಜನಿಸಿವೆ. ವೈದ್ಯರ ಪ್ರಕಾರ, ಇನ್-ವಿಟ್ರೊ ಫಲೀಕರಣ IVF ಸೇರಿದಂತೆ ನೆರವಿನ ಸಂತಾನೋತ್ಪತ್ತಿ ತಂತ್ರಜ್ಞಾನ (ART) ಮತ್ತು ಕುಟುಂಬದ ಇತಿಹಾಸದಂತಹ ಅಂಶಗಳು ಅವಳಿ ಜನನಗಳಲ್ಲಿ ಹೆಚ್ಚಳಕ್ಕೆ ಕಾರಣವಾಗಿವೆ. ಸಿಸೇರಿಯನ್ ಮತ್ತು ನೈಸರ್ಗಿಕವಾಗಿ ಹೆರಿಗೆ ಮಾಡಿಸಿ 42 ಜೋಡಿ ಅವಳಿ ಮಕ್ಕಳ ಡೆಲಿವರಿ ಮಾಡಲಾಗಿದೆ. 

ಕೇವಲ 9 ತಿಂಗಳಲ್ಲಿ 42 ಅವಳಿಗಳು; ದಾಖಲೆ ಬರೆದ ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆ
Twins
ಸುಷ್ಮಾ ಚಕ್ರೆ
|

Updated on: Oct 05, 2025 | 4:24 PM

Share

ಬೀಡ್, ಅಕ್ಟೋಬರ್ 5: ಒಂದು ಕಾಲದಲ್ಲಿ ಬಹಳ ಅಪರೂಪವೆಂದು ಪರಿಗಣಿಸಲಾಗಿದ್ದ ಅವಳಿ ಮಕ್ಕಳು ಇತ್ತೀಚಿನ ದಿನಗಳಲ್ಲಿ ಬಹಳ ಸಾಮಾನ್ಯವೆಂಬಂತಾಗಿದೆ. ಮಹಾರಾಷ್ಟ್ರದ (Maharashtra) ಬೀಡ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಅವಳಿಗಳ ಜನನವು ದಾಖಲೆ ನಿರ್ಮಿಸಿದೆ. ಕಳೆದ 9 ತಿಂಗಳಲ್ಲಿ ಬೀಡ್ ಸರ್ಕಾರಿ ಆಸ್ಪತ್ರೆಯಲ್ಲಿ 42 ಜೋಡಿ ಅವಳಿ ಮಕ್ಕಳು ಜನಿಸಿವೆ.

ಸಿಸೇರಿಯನ್ ಮತ್ತು ನೈಸರ್ಗಿಕವಾಗಿ ಹೆರಿಗೆ ಮಾಡಿಸಿ 42 ಜೋಡಿ ಅವಳಿ ಮಕ್ಕಳ ಡೆಲಿವರಿ ಮಾಡಲಾಗಿದೆ. ವೈದ್ಯರ ಪ್ರಕಾರ, ಇನ್-ವಿಟ್ರೊ ಫಲೀಕರಣ IVF ಸೇರಿದಂತೆ ನೆರವಿನ ಸಂತಾನೋತ್ಪತ್ತಿ ತಂತ್ರಜ್ಞಾನ (ART) ಮತ್ತು ಕುಟುಂಬದ ಇತಿಹಾಸದಂತಹ ಅಂಶಗಳು ಅವಳಿ ಜನನಗಳಲ್ಲಿ ಹೆಚ್ಚಳಕ್ಕೆ ಕಾರಣವಾಗಿವೆ. 30 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಅವಳಿ ಮಕ್ಕಳಿಗೆ ಜನ್ಮ ನೀಡುವ ಸಾಧ್ಯತೆ ಸ್ವಲ್ಪ ಹೆಚ್ಚಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು; 4 ಜನ ನಾಪತ್ತೆ

ಬೀಡ್ ಸಿವಿಲ್ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ (RMO) ಡಾ. ಎಲ್.ಆರ್. ಟಂಡೇಲ್ ಈ ಬಗ್ಗೆ ಮಾಹಿತಿ ನೀಡಿದ್ದು, “ಕಳೆದ ಕೆಲವು ವರ್ಷಗಳಲ್ಲಿ ಅವಳಿ ಮತ್ತು ತ್ರಿವಳಿ ಜನನಗಳ ಪ್ರಮಾಣ ಖಂಡಿತವಾಗಿಯೂ ಹೆಚ್ಚಾಗಿದೆ. ಕಳೆದ 9 ತಿಂಗಳುಗಳಲ್ಲಿಯೇ ಇಲ್ಲಿ 42 ಸೆಟ್ ಅವಳಿ ಮಕ್ಕಳು ಜನಿಸಿದ್ದಾರೆ. ನಮ್ಮ ನವಜಾತ ಶಿಶುಗಳ ತೀವ್ರ ನಿಗಾ ಘಟಕ (NICU) ಶಿಶುಗಳಿಗೆ ಬೇಕಾದ ಎಲ್ಲ ಸೌಲಭ್ಯ ಪೂರೈಸಲು ಸಂಪೂರ್ಣವಾಗಿ ಸಿದ್ಧವಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ