AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 9 ತಿಂಗಳಲ್ಲಿ 42 ಅವಳಿಗಳು; ದಾಖಲೆ ಬರೆದ ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆ

ಕಳೆದ 9 ತಿಂಗಳಲ್ಲಿ ಬೀಡ್ ಸರ್ಕಾರಿ ಆಸ್ಪತ್ರೆಯಲ್ಲಿ 42 ಜೋಡಿ ಅವಳಿ ಮಕ್ಕಳು ಜನಿಸಿವೆ. ವೈದ್ಯರ ಪ್ರಕಾರ, ಇನ್-ವಿಟ್ರೊ ಫಲೀಕರಣ IVF ಸೇರಿದಂತೆ ನೆರವಿನ ಸಂತಾನೋತ್ಪತ್ತಿ ತಂತ್ರಜ್ಞಾನ (ART) ಮತ್ತು ಕುಟುಂಬದ ಇತಿಹಾಸದಂತಹ ಅಂಶಗಳು ಅವಳಿ ಜನನಗಳಲ್ಲಿ ಹೆಚ್ಚಳಕ್ಕೆ ಕಾರಣವಾಗಿವೆ. ಸಿಸೇರಿಯನ್ ಮತ್ತು ನೈಸರ್ಗಿಕವಾಗಿ ಹೆರಿಗೆ ಮಾಡಿಸಿ 42 ಜೋಡಿ ಅವಳಿ ಮಕ್ಕಳ ಡೆಲಿವರಿ ಮಾಡಲಾಗಿದೆ. 

ಕೇವಲ 9 ತಿಂಗಳಲ್ಲಿ 42 ಅವಳಿಗಳು; ದಾಖಲೆ ಬರೆದ ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆ
Twins
ಸುಷ್ಮಾ ಚಕ್ರೆ
|

Updated on: Oct 05, 2025 | 4:24 PM

Share

ಬೀಡ್, ಅಕ್ಟೋಬರ್ 5: ಒಂದು ಕಾಲದಲ್ಲಿ ಬಹಳ ಅಪರೂಪವೆಂದು ಪರಿಗಣಿಸಲಾಗಿದ್ದ ಅವಳಿ ಮಕ್ಕಳು ಇತ್ತೀಚಿನ ದಿನಗಳಲ್ಲಿ ಬಹಳ ಸಾಮಾನ್ಯವೆಂಬಂತಾಗಿದೆ. ಮಹಾರಾಷ್ಟ್ರದ (Maharashtra) ಬೀಡ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಅವಳಿಗಳ ಜನನವು ದಾಖಲೆ ನಿರ್ಮಿಸಿದೆ. ಕಳೆದ 9 ತಿಂಗಳಲ್ಲಿ ಬೀಡ್ ಸರ್ಕಾರಿ ಆಸ್ಪತ್ರೆಯಲ್ಲಿ 42 ಜೋಡಿ ಅವಳಿ ಮಕ್ಕಳು ಜನಿಸಿವೆ.

ಸಿಸೇರಿಯನ್ ಮತ್ತು ನೈಸರ್ಗಿಕವಾಗಿ ಹೆರಿಗೆ ಮಾಡಿಸಿ 42 ಜೋಡಿ ಅವಳಿ ಮಕ್ಕಳ ಡೆಲಿವರಿ ಮಾಡಲಾಗಿದೆ. ವೈದ್ಯರ ಪ್ರಕಾರ, ಇನ್-ವಿಟ್ರೊ ಫಲೀಕರಣ IVF ಸೇರಿದಂತೆ ನೆರವಿನ ಸಂತಾನೋತ್ಪತ್ತಿ ತಂತ್ರಜ್ಞಾನ (ART) ಮತ್ತು ಕುಟುಂಬದ ಇತಿಹಾಸದಂತಹ ಅಂಶಗಳು ಅವಳಿ ಜನನಗಳಲ್ಲಿ ಹೆಚ್ಚಳಕ್ಕೆ ಕಾರಣವಾಗಿವೆ. 30 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಅವಳಿ ಮಕ್ಕಳಿಗೆ ಜನ್ಮ ನೀಡುವ ಸಾಧ್ಯತೆ ಸ್ವಲ್ಪ ಹೆಚ್ಚಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು; 4 ಜನ ನಾಪತ್ತೆ

ಬೀಡ್ ಸಿವಿಲ್ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ (RMO) ಡಾ. ಎಲ್.ಆರ್. ಟಂಡೇಲ್ ಈ ಬಗ್ಗೆ ಮಾಹಿತಿ ನೀಡಿದ್ದು, “ಕಳೆದ ಕೆಲವು ವರ್ಷಗಳಲ್ಲಿ ಅವಳಿ ಮತ್ತು ತ್ರಿವಳಿ ಜನನಗಳ ಪ್ರಮಾಣ ಖಂಡಿತವಾಗಿಯೂ ಹೆಚ್ಚಾಗಿದೆ. ಕಳೆದ 9 ತಿಂಗಳುಗಳಲ್ಲಿಯೇ ಇಲ್ಲಿ 42 ಸೆಟ್ ಅವಳಿ ಮಕ್ಕಳು ಜನಿಸಿದ್ದಾರೆ. ನಮ್ಮ ನವಜಾತ ಶಿಶುಗಳ ತೀವ್ರ ನಿಗಾ ಘಟಕ (NICU) ಶಿಶುಗಳಿಗೆ ಬೇಕಾದ ಎಲ್ಲ ಸೌಲಭ್ಯ ಪೂರೈಸಲು ಸಂಪೂರ್ಣವಾಗಿ ಸಿದ್ಧವಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು