AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ: ಹರಿದ್ವಾರ ಜಿಲ್ಲಾ ಕಾರಾಗೃಹದಲ್ಲಿರುವ 43 ಕೈದಿಗಳಿಗೆ ಕೋವಿಡ್

ಸೋಮವಾರ ಉತ್ತರಾಖಂಡದಲ್ಲಿ ಕೋವಿಡ್​​ನಿಂದಾಗಿ ಮೂವರು ಸಾವಿಗೀಡಾಗಿದ್ದರು. ಕಳೆದ ವಾರ ಉತ್ತರಾಖಂಡ ಆರೋಗ್ಯ ಇಲಾಖೆ ರಾಜ್ಯದಲ್ಲಿ ಸೋಂಕು ಹರಡುವಿಕೆ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾ ಮೆಜಿಸ್ಟ್ರೇಟ್​​ಗಳಿಗೆ ಸಲಹೆ ಸೂಚನೆ ನೀಡಿತ್ತು.

ಉತ್ತರಾಖಂಡ: ಹರಿದ್ವಾರ ಜಿಲ್ಲಾ ಕಾರಾಗೃಹದಲ್ಲಿರುವ 43 ಕೈದಿಗಳಿಗೆ ಕೋವಿಡ್
ಕೋವಿಡ್ 19
TV9 Web
| Edited By: |

Updated on: Aug 04, 2022 | 1:53 PM

Share

ಹರಿದ್ವಾರ್: ದೇಶದಲ್ಲಿ ಮತ್ತೆ ಕೋವಿಡ್-19 (Covid 19) ಪ್ರಕರಣ ಏರಿಕೆಯಾಗುತ್ತಿದೆ. ಉತ್ತರಾಖಂಡದ ಹರಿದ್ವಾರದಲ್ಲಿರುವ (Haridwar) ಜಿಲ್ಲಾ ಕಾರಾಗೃಹದಲ್ಲಿ 43 ಕೈದಿಗಳಿಗೆ ಕೋವಿಡ್ ದೃಢಪಟ್ಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೋವಿಡ್ ಪರೀಕ್ಷೆಗಾಗಿ 425 ಕೈದಿಗಳ ಮಾದರಿ ಸಂಗ್ರಹಿಸಲಾಗಿದ್ದು, ಅದರಲ್ಲಿ 43 ಮಂದಿಗೆ ಕೋವಿಡ್ ಸೋಂಕು ಇರುವುದಾಗಿ ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಖಾಗೇಂದ್ರ ಸಿಂಗ್ ಬುಧವಾರ ಹೇಳಿದ್ದಾರೆ. ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಜುಲೈ 28-29 ಕ್ಕೆ ಜೈಲಿನಲ್ಲಿರುವ ಕೈದಿಗಳಿಗೆ ಹೆಪಟೈಟಿಸ್ ಮತ್ತು ಇತರ ಸೋಂಕು ಇದೆಯೇ ಎಂದು ಪರೀಕ್ಷೆ ನಡೆಸಲಾಗಿತ್ತು ಎಂದು ಅಧಿಕಾರಿ ಹೇಳಿದ್ದಾರೆ.  ಸೋಮವಾರ ಉತ್ತರಾಖಂಡದಲ್ಲಿ ಕೋವಿಡ್​​ನಿಂದಾಗಿ ಮೂವರು ಸಾವಿಗೀಡಾಗಿದ್ದರು. ಕಳೆದ ವಾರ ಉತ್ತರಾಖಂಡ ಆರೋಗ್ಯ ಇಲಾಖೆ ರಾಜ್ಯದಲ್ಲಿ ಸೋಂಕು ಹರಡುವಿಕೆ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾ ಮೆಜಿಸ್ಟ್ರೇಟ್​​ಗಳಿಗೆ ಸಲಹೆ ಸೂಚನೆ ನೀಡಿತ್ತು.

ರಾಷ್ಟ್ರೀಯ ಆರೋಗ್ಯ ಮಿಷನ್ ಹೊರಡಿಸಿದ ಸಲಹೆಯಲ್ಲಿ ರೋಗ ನಿಯಂತ್ರಣಕ್ಕಾಗಿ ಪರೀಕ್ಷೆ, ನಿಗಾ, ಚಿಕಿತ್ಸೆ, ಲಸಿಕೆ ಮತ್ತು ಕೋವಿಡ್ ನಿಯಂತ್ರಿಸಲು ಇರುವ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದಿದೆ. ರಾಜ್ಯ ಸರ್ಕಾರವು ಕೋವಿಡ್ ನಿಯಂಕ್ರಣಕ್ಕೆ ಸೂಕ್ತ ನಡವಳಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದೆ. ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಲಸಿಕೆ ವ್ಯಾಪ್ತಿ ಹೆಚ್ಚಿಸಬೇಕು ಎಂದು ರಾಜ್ಯ ಸರ್ಕಾರ ಹೇಳಿದೆ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ