Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi G20 Meeting: ಹಂಪಿಯಲ್ಲಿ ಜುಲೈ 9ರಿಂದ 16ರವರೆಗೆ ನಡೆಯಲಿರುವ ಜಿ20 ಸಭೆಯಲ್ಲಿ 43 ರಾಷ್ಟ್ರಗಳು ಭಾಗಿ

ಭಾನುವಾರ ನೀತಿ ಆಯೋಗ್ ಸಿಇಒ ಮತ್ತು ಶೆರ್ಪಾ ಸಭೆಯ ಮುಖ್ಯಸ್ಥ ಅಮಿತಾಬ್ ಕಾಂತ್ ಅವರು ಹಂಪಿಗೆ ಭೇಟಿ ನೀಡಿ ಸ್ಥಳವನ್ನು ಪರಿಶೀಲಿಸಿದ್ದು, ಸಿದ್ಧತೆ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

Hampi G20 Meeting: ಹಂಪಿಯಲ್ಲಿ ಜುಲೈ 9ರಿಂದ 16ರವರೆಗೆ ನಡೆಯಲಿರುವ ಜಿ20 ಸಭೆಯಲ್ಲಿ 43 ರಾಷ್ಟ್ರಗಳು ಭಾಗಿ
ಹಂಪಿಗೆ ಭೇಟಿ ನೀಡಿದ ಅಧಿಕಾರಿಗಳು
Follow us
ರಶ್ಮಿ ಕಲ್ಲಕಟ್ಟ
|

Updated on: Jul 04, 2023 | 12:49 PM

ಹೊಸಪೇಟೆ: ಹಂಪಿಯಲ್ಲಿ (Hampi) ಜುಲೈ 9ರಿಂದ 16ರವರೆಗೆ ನಡೆಯಲಿರುವ ಮೂರನೇ ಜಿ20 ಕಲ್ಚರ್ ವರ್ಕಿಂಗ್ ಗ್ರೂಪ್ (G20 Culture Working Group) ಮತ್ತು ಮೂರನೇ ಜಿ20 ಶೆರ್ಪಾ ಸಮಾವೇಶದಲ್ಲಿ ಜಿ20 ಸದಸ್ಯರು (G20 members) ಸೇರಿದಂತೆ 43 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಭಾನುವಾರ ನೀತಿ ಆಯೋಗ್ ಸಿಇಒ ಮತ್ತು ಶೆರ್ಪಾ ಸಭೆಯ ಮುಖ್ಯಸ್ಥ ಅಮಿತಾಬ್ ಕಾಂತ್ ಅವರು ಹಂಪಿಗೆ ಭೇಟಿ ನೀಡಿ ಸ್ಥಳವನ್ನು ಪರಿಶೀಲಿಸಿದ್ದು, ಸಿದ್ಧತೆ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಜಿ20 ಅಧ್ಯಕ್ಷತೆಯನ್ನು ಭಾರತ ವಹಿಸಿದ್ದು, ಇದರ ಥೀಮ್ ‘ವಸುಧೈವ ಕುಟುಂಬಕಂ’ ಅಥವಾ ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಎಂಬುದಾಗಿದೆ. ಮೂರನೇ ಜಿ 20 ಕಲ್ಚರ್ ವರ್ಕಿಂಗ್ ಗ್ರೂಪ್ ಮತ್ತು ಮೂರನೇ ಜಿ 20 ಶೆರ್ಪಾ ಸಭೆಗಳು ಜುಲೈ 9 ರಿಂದ 16 ರವರೆಗೆ ಹಂಪಿಯಲ್ಲಿ ನಡೆಯಲಿದೆ. ನಾನು ಅಧಿಕಾರಿಗಳೊಂದಿಗೆ ಸಿದ್ಧತೆಗಳನ್ನು ಚರ್ಚಿಸಿದ್ದೇನೆ ಎಂದು ಕಾಂತ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಹಂಪಿ ಪ್ರಮುಖ ಪ್ರವಾಸಿ ತಾಣ ಮತ್ತು ಪಾರಂಪರಿಕ ಕೇಂದ್ರವಾಗಿದೆ. ಇಲ್ಲಿ ನಡೆಯಲಿರುವ ಸಭೆಯಲ್ಲಿ 43 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಸಚಿವ ಸಂಪುಟ ಮೇಜರ್ ಸರ್ಜರಿಗೆ ಮೋದಿ ತಯಾರಿ: ಕರ್ನಾಟಕದವರು ಯಾರು ಔಟ್? ಯಾರು ಇನ್?

ಸಭೆಗಳನ್ನು ಯಶಸ್ವಿಗೊಳಿಸಲು ನಾವು ಶ್ರಮಿಸುತ್ತಿದ್ದೇವೆ. ಇದು ನಮಗೆ ಹೆಮ್ಮೆಯ ಕ್ಷಣ ಎಂದು ವಿಜಯನಗರ ಜಿಲ್ಲಾಧಿಕಾರಿ ವೆಂಕಟೇಶ್ ಟಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್