AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi G20 Meeting: ಹಂಪಿಯಲ್ಲಿ ಜುಲೈ 9ರಿಂದ 16ರವರೆಗೆ ನಡೆಯಲಿರುವ ಜಿ20 ಸಭೆಯಲ್ಲಿ 43 ರಾಷ್ಟ್ರಗಳು ಭಾಗಿ

ಭಾನುವಾರ ನೀತಿ ಆಯೋಗ್ ಸಿಇಒ ಮತ್ತು ಶೆರ್ಪಾ ಸಭೆಯ ಮುಖ್ಯಸ್ಥ ಅಮಿತಾಬ್ ಕಾಂತ್ ಅವರು ಹಂಪಿಗೆ ಭೇಟಿ ನೀಡಿ ಸ್ಥಳವನ್ನು ಪರಿಶೀಲಿಸಿದ್ದು, ಸಿದ್ಧತೆ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

Hampi G20 Meeting: ಹಂಪಿಯಲ್ಲಿ ಜುಲೈ 9ರಿಂದ 16ರವರೆಗೆ ನಡೆಯಲಿರುವ ಜಿ20 ಸಭೆಯಲ್ಲಿ 43 ರಾಷ್ಟ್ರಗಳು ಭಾಗಿ
ಹಂಪಿಗೆ ಭೇಟಿ ನೀಡಿದ ಅಧಿಕಾರಿಗಳು
ರಶ್ಮಿ ಕಲ್ಲಕಟ್ಟ
|

Updated on: Jul 04, 2023 | 12:49 PM

Share

ಹೊಸಪೇಟೆ: ಹಂಪಿಯಲ್ಲಿ (Hampi) ಜುಲೈ 9ರಿಂದ 16ರವರೆಗೆ ನಡೆಯಲಿರುವ ಮೂರನೇ ಜಿ20 ಕಲ್ಚರ್ ವರ್ಕಿಂಗ್ ಗ್ರೂಪ್ (G20 Culture Working Group) ಮತ್ತು ಮೂರನೇ ಜಿ20 ಶೆರ್ಪಾ ಸಮಾವೇಶದಲ್ಲಿ ಜಿ20 ಸದಸ್ಯರು (G20 members) ಸೇರಿದಂತೆ 43 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಭಾನುವಾರ ನೀತಿ ಆಯೋಗ್ ಸಿಇಒ ಮತ್ತು ಶೆರ್ಪಾ ಸಭೆಯ ಮುಖ್ಯಸ್ಥ ಅಮಿತಾಬ್ ಕಾಂತ್ ಅವರು ಹಂಪಿಗೆ ಭೇಟಿ ನೀಡಿ ಸ್ಥಳವನ್ನು ಪರಿಶೀಲಿಸಿದ್ದು, ಸಿದ್ಧತೆ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಜಿ20 ಅಧ್ಯಕ್ಷತೆಯನ್ನು ಭಾರತ ವಹಿಸಿದ್ದು, ಇದರ ಥೀಮ್ ‘ವಸುಧೈವ ಕುಟುಂಬಕಂ’ ಅಥವಾ ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಎಂಬುದಾಗಿದೆ. ಮೂರನೇ ಜಿ 20 ಕಲ್ಚರ್ ವರ್ಕಿಂಗ್ ಗ್ರೂಪ್ ಮತ್ತು ಮೂರನೇ ಜಿ 20 ಶೆರ್ಪಾ ಸಭೆಗಳು ಜುಲೈ 9 ರಿಂದ 16 ರವರೆಗೆ ಹಂಪಿಯಲ್ಲಿ ನಡೆಯಲಿದೆ. ನಾನು ಅಧಿಕಾರಿಗಳೊಂದಿಗೆ ಸಿದ್ಧತೆಗಳನ್ನು ಚರ್ಚಿಸಿದ್ದೇನೆ ಎಂದು ಕಾಂತ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಹಂಪಿ ಪ್ರಮುಖ ಪ್ರವಾಸಿ ತಾಣ ಮತ್ತು ಪಾರಂಪರಿಕ ಕೇಂದ್ರವಾಗಿದೆ. ಇಲ್ಲಿ ನಡೆಯಲಿರುವ ಸಭೆಯಲ್ಲಿ 43 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಸಚಿವ ಸಂಪುಟ ಮೇಜರ್ ಸರ್ಜರಿಗೆ ಮೋದಿ ತಯಾರಿ: ಕರ್ನಾಟಕದವರು ಯಾರು ಔಟ್? ಯಾರು ಇನ್?

ಸಭೆಗಳನ್ನು ಯಶಸ್ವಿಗೊಳಿಸಲು ನಾವು ಶ್ರಮಿಸುತ್ತಿದ್ದೇವೆ. ಇದು ನಮಗೆ ಹೆಮ್ಮೆಯ ಕ್ಷಣ ಎಂದು ವಿಜಯನಗರ ಜಿಲ್ಲಾಧಿಕಾರಿ ವೆಂಕಟೇಶ್ ಟಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?