AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಇಲ್ಲಿಯವರೆಗೆ 44 ಲಕ್ಷ ಡೋಸ್ ಲಸಿಕೆ ವ್ಯರ್ಥ; ಅತಿ ಹೆಚ್ಚು ಪೋಲಾಗಿದ್ದು ತಮಿಳುನಾಡಿನಲ್ಲಿ

ಭಾರತದಲ್ಲಿ ಏಪ್ರಿಲ್ 11ರವರೆಗೆ ರಾಜ್ಯಗಳು 10 ಕೋಟಿ ಡೋಸ್ ಲಸಿಕೆಯನ್ನು ಬಳಸಿದ್ದು, ಅದರಲ್ಲಿ 44 ಲಕ್ಷ ಡೋಸ್​​ಗಳು ವ್ಯರ್ಥವಾಗಿವೆ ಎಂದು ಆರ್​ಟಿಐ ಮಾಹಿತಿ ಬಹಿರಂಗಗೊಳಿಸಿದೆ.

ದೇಶದಲ್ಲಿ ಇಲ್ಲಿಯವರೆಗೆ 44 ಲಕ್ಷ ಡೋಸ್ ಲಸಿಕೆ ವ್ಯರ್ಥ; ಅತಿ ಹೆಚ್ಚು ಪೋಲಾಗಿದ್ದು ತಮಿಳುನಾಡಿನಲ್ಲಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 20, 2021 | 5:44 PM

Share

ಭಾರತದಲ್ಲಿ ಎರಡನೇ ವಾರದಿಂದ ಕೊರೊನಾ ಲಸಿಕೆ ವಿತರಣೆ ಅಭಿಯಾನ ಶುರುವಾಗಿದೆ. ಇಲ್ಲಯವರೆಗೆ ಅನೇಕರಿಗೆ ಲಸಿಕೆ ನೀಡಲಾಗಿದೆ. ಈ ಮಧ್ಯೆ ಕೆಲವು ರಾಜ್ಯಗಳು ಕೊರೊನಾ ಲಸಿಕೆ ಅಭಾವವಾಗಿದೆ ಎಂದು ಹೇಳುತ್ತಿವೆ. ಆದರೆ ಇದೀಗ ಆರ್​ಟಿಐನಿಂದ ಶಾಕಿಂಗ್ ಮಾಹಿತಿಯೊಂದು ಹೊರಬಿದ್ದಿದೆ.

ಭಾರತದಲ್ಲಿ ಏಪ್ರಿಲ್ 11ರವರೆಗೆ ರಾಜ್ಯಗಳು 10 ಕೋಟಿ ಡೋಸ್ ಲಸಿಕೆಯನ್ನು ಬಳಸಿದ್ದು, ಅದರಲ್ಲಿ 44 ಲಕ್ಷ ಡೋಸ್​​ಗಳು ವ್ಯರ್ಥವಾಗಿವೆ ಎಂದು ಆರ್​ಟಿಐ ಮಾಹಿತಿ ಬಹಿರಂಗಗೊಳಿಸಿದೆ. ಅದರಲ್ಲಿ ತಮಿಳುನಾಡಿನಲ್ಲೇ ಹೆಚ್ಚು ಅಂದರೆ ಶೇ.12.10 ಡೋಸ್ ಲಸಿಕೆ ಪೋಲಾಗಿದೆ. ಇನ್ನುಳಿದಂತೆ ಹರ್ಯಾಣದಲ್ಲಿ ಶೇ.9.74, ಪಂಜಾಬ್​ನಲ್ಲಿ ಶೇ.8.12, ಮಣಿಪುರದಲ್ಲಿ ಶೇ.7.8 ಮತ್ತು ತೆಲಂಗಾಣದಲ್ಲಿ ಶೇ.7.55 ಡೋಸ್​ಗಳಷ್ಟು ಲಸಿಕೆ ಹಾಳಾಗಿದೆ ಎಂದು ಮಾಹಿತಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗೆ ಕೇರಳ, ಪಶ್ಚಿಮಬಂಗಾಳ, ಹಿಮಾಚಲಪ್ರದೇಶ, ಮಿಜೋರಾಂ, ಗೋವಾ, ದಮನ್, ದಿಯು, ಅಂಡಮಾನ್​, ನಿಕೋಬಾರ್​ ಮತ್ತು ಲಕ್ಷದ್ವೀಪ್​ಗಳಲ್ಲಿ ಲಸಿಕೆ ವ್ಯರ್ಥದ ಪ್ರಮಾಣ ತೀರ ಕಡಿಮೆ ಇರುವುದಾಗಿ ಆರ್​ಟಿಐ ತಿಳಿಸಿದೆ.

ಸದ್ಯ ಕೇಂದ್ರ ಸರ್ಕಾರ ಮತ್ತು ಮಹಾರಾಷ್ಟ್ರ, ಪಂಜಾಬ್​, ದೆಹಲಿಗಳ ನಡುವೆ ಲಸಿಕೆ ಅಭಾವದ ಬಗ್ಗೆ ಜಟಾಪಟಿ ನಡೆಯುತ್ತಿದೆ. ನಮ್ಮಲ್ಲಿರುವ ನಮ್ಮಲ್ಲಿರುವ ಜನಸಂಖ್ಯೆಗೂ, ಹಂಚಿಕೆಯಾಗಿರುವ ಲಸಿಕೆಗೂ ಸಂಬಂಧವೇ ಇಲ್ಲವೆಂದು ದೆಹಲಿ ಸರ್ಕಾರ ಆರೋಪ ಮಾಡಿದೆ. ಈ ಮಧ್ಯೆ ಮಾಹಿತಿ ಹಕ್ಕು ಕಾಯ್ದೆ, ಲಸಿಕೆ ವ್ಯರ್ಥವಾಗುತ್ತಿರುವ ಮಾಹಿತಿಯನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ: ನಟ ರಣವೀರ್ ಸಿಂಗ್​ಗೆ​ ಪತ್ನಿ ದೀಪಿಕಾ ಪಡುಕೋಣೆಯಿಂದಲೇ ಬಹಿರಂಗ ಬೆದರಿಕೆ!

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?