AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​ ವಿಮಾನ ನಿಲ್ದಾಣದಲ್ಲಿ 44 ಮಹಿಳೆಯರನ್ನು ತಡೆದು, ಅವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟ ಏರ್​ಪೋರ್ಟ್ ಅಧಿಕಾರಿಗಳು

ನಾವೀಗ 44 ಮಹಿಳೆಯರ ವಿರುದ್ಧ ಕೇಸ್​ ದಾಖಲು ಮಾಡಿಕೊಂಡಿದ್ದೇವೆ. ಇವರಿಗೆ ವೀಸಾ ಮಾಡಿಸಿಕೊಟ್ಟ ಏಜೆಂಟ್​ಗಳನ್ನು ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. 

ಹೈದರಾಬಾದ್​​ ವಿಮಾನ ನಿಲ್ದಾಣದಲ್ಲಿ 44 ಮಹಿಳೆಯರನ್ನು ತಡೆದು, ಅವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟ ಏರ್​ಪೋರ್ಟ್ ಅಧಿಕಾರಿಗಳು
ಏರ್​ಪೋರ್ಟ್ ಚಿತ್ರ
TV9 Web
| Edited By: |

Updated on: Dec 08, 2021 | 8:19 AM

Share

 ಒಟ್ಟು 44 ಮಹಿಳೆಯರನ್ನು ಹೈದರಾಬಾದ್​​ನ ರಾಜೀವ್​ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಅಧಿಕಾರಿಗಳು ತಡೆದಿದ್ದಾರೆ. ಇವರೆಲ್ಲ ಹೈದರಾಬಾದ್​ನಿಂದ ಕುವೈತ್​ಗೆ ಹೊರಟಿದ್ದರು. ಆದರೆ ವೀಸಾ ನಿಯಮ ಉಲ್ಲಂಘನೆ ಮಾಡಿದ್ದರು. ಈ 44 ಮಹಿಳೆಯರು ಎರಡು ವೀಸಾ ಹೊಂದಿದ್ದರು ಎಂದು ಏರ್​ಪೋರ್ಟ್ ಅಧಿಕಾರಿ ವಿಜಯ್ ಕುಮಾರ್​ ತಿಳಿಸಿದ್ದಾರೆ.  ಎಎನ್​ಐ ಜತೆ ಮಾತನಾಡಿದ ಅವರು, ಮಹಿಳೆಯರೆಲ್ಲರೂ ತಮಿಳುನಾಡು ಮತ್ತು ಗೋವಾದವರಾಗಿದ್ದಾರೆ. ಇವರ ಬಳಿಯಿದ್ದ ಎರಡು ವೀಸಾಗಳಲ್ಲಿ ಒಂದು ಉದ್ಯೋಗಿಗಳ ವೀಸಾವಾಗಿತ್ತು, ಇನ್ನೊಂದು ಸಂದರ್ಶಕ (Visiters)ರ ವೀಸಾವಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.  

ಪ್ರಕರಣಕ್ಕೆ ಸಂಬಂಧಪಟ್ಟಂತೆ 44 ಮಹಿಳೆಯರ ವಿರುದ್ಧ ವಿಮಾನ ನಿಲ್ದಾಣ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗೆ ಎರಡು ವೀಸಾಗಳನ್ನು ಹೊಂದಿದ್ದು ಅನುಮಾನಕ್ಕೆ ಕಾರಣವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇಂಥ ಪ್ರಕರಣಗಳು ಈಗೀಗ ಹೆಚ್ಚುತ್ತಿವೆ. ಮೊದಲು ವಿಸಿಟರ್ಟ್​ ವೀಸಾವನ್ನು ಪಡೆಯಲು ಅರ್ಜಿ ಹಾಕಿ, ಅದನ್ನು ಹೊಂದುತ್ತಾರೆ. ಅದಾದ ಬಳಿಕ ವಲಸೆ ನಿಯಮದಡಿ ಉದ್ಯೋಗ ವೀಸಾ ಹೊಂದುತ್ತಾರೆ. ಇದು ವೀಸಾ ನಿಯಮ ಉಲ್ಲಂಘನೆಯಾಗಿದೆ. ನಾವೀಗ 44 ಮಹಿಳೆಯರ ವಿರುದ್ಧ ಕೇಸ್​ ದಾಖಲು ಮಾಡಿಕೊಂಡಿದ್ದೇವೆ. ಇವರಿಗೆ ವೀಸಾ ಮಾಡಿಸಿಕೊಟ್ಟ ಏಜೆಂಟ್​ಗಳನ್ನು ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಬೀಜಿಂಗ್​ ಚಳಿಗಾಲದ ಒಲಿಂಪಿಕ್ಸ್​ಗೆ ಆಸ್ಟ್ರೇಲಿಯಾದಿಂದಲೂ ರಾಜತಾಂತ್ರಿಕ ಬಹಿಷ್ಕಾರ; ಕ್ರೀಡಾಪಟುಗಳಿಗೆ ಇಲ್ಲ ನಿರ್ಬಂಧ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ