AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

45,946 ವೆಂಟಿಲೇಟರ್​​ಗಳನ್ನು ವಿತರಿಸಿದ ಕೇಂದ್ರ ಸರ್ಕಾರ; ಮಹಾರಾಷ್ಟ್ರಕ್ಕೆ ಅತ್ಯಂತ ಹೆಚ್ಚು ಪೂರೈಕೆ

ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪಿಎಂ ಕೇರ್ಸ್​ ವೆಂಟಿಲೇಟರ್​​ಗಳನ್ನು ಖರೀದಿಸಿ, ಅಗತ್ಯ ಇರುವ ಕಡೆಗೆ ಹಂಚಿದೆ ಎಂದೂ ಬಿಜೆಪಿ ಮಾಹಿತಿ ನೀಡಿದೆ.

45,946 ವೆಂಟಿಲೇಟರ್​​ಗಳನ್ನು ವಿತರಿಸಿದ ಕೇಂದ್ರ ಸರ್ಕಾರ; ಮಹಾರಾಷ್ಟ್ರಕ್ಕೆ ಅತ್ಯಂತ ಹೆಚ್ಚು ಪೂರೈಕೆ
ವೆಂಟಿಲೇಟರ್​ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 17, 2021 | 4:39 PM

Share

ದೆಹಲಿ: ಪಿಎಂ-ಕೇರ್ಸ್​​ ಫಂಡ್​ನಡಿ ದೇಶಾದ್ಯಂತ ಸುಮಾರು 45,946 ವೆಂಟಿಲೇಟರ್​​ಗಳನ್ನು ವಿತರಿಸಲಾಗಿದೆ. ಕೊವಿಡ್ 19 ಉಲ್ಬಣಗೊಂಡಿರುವ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸುವ ಅನಿವಾರ್ಯತೆಯೂ ಉಂಟಾಗಿದೆ. ಅದರ ಒಂದು ಭಾಗವಾಗಿ ದೇಶಾದ್ಯಂತ ಹಲವು ಆಸ್ಪತ್ರೆಗಳಲ್ಲಿ ವೆಂಟಿಲೇಟರ್​ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ಬಿಜೆಪಿ ಟ್ವೀಟ್​ ಮಾಡಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ಕೊವಿಡ್​ 19 ಎರಡನೇ ಅಲೆ ವಿರುದ್ಧ ಧೈರ್ಯದಿಂದ ಹೋರಾಡುತ್ತಿದೆ. ಇವೆಲ್​ ಭಾರತದಲ್ಲಿಯೇ ತಯಾರಾದ ವೆಂಟಿಲೇಟರ್​​ಗಳಾಗಿವೆ. ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪಿಎಂ ಕೇರ್ಸ್​ ಇದನ್ನು ಖರೀದಿಸಿ, ಅಗತ್ಯ ಇರುವ ಕಡೆಗೆ ಹಂಚಿದೆ ಎಂದೂ ಬಿಜೆಪಿ ಮಾಹಿತಿ ನೀಡಿದೆ. ಒಟ್ಟು 45,946 ವೆಂಟಿಲೇಟರ್​ಗಳ ಪೈಕಿ ಅತ್ಯಂತ ಹೆಚ್ಚು ಅಂದರೆ 5555 ವೆಂಟಿಲೇಟರ್​ಗಳನ್ನು, ಕೊರೊನಾ ಸೋಂಕಿನ ತೀವ್ರತೆ ಅತ್ಯಂತ ಹೆಚ್ಚಾಗಿರುವ ಮಹಾರಾಷ್ಟ್ರಕ್ಕೆ ವಿತರಿಸಲಾಗಿದೆ. ಹಾಗೇ ರಾಷ್ಟ್ರ ರಾಜಧಾನಿ ದೆಹಲಿಗೆ ಅತ್ಯಂತ ಕಡಿಮೆ ಸಂಖ್ಯೆ ಅಂದರೆ ಕೇವಲ 763 ವೆಂಟಿಲೇಟರ್​ ನೀಡಿದ್ದಾಗಿ ಕೇಂದ್ರಸರ್ಕಾರ ಮಾಹಿತಿ ನೀಡಿದೆ.

ಇನ್ನುಳಿದಂತೆ ಪಂಜಾಬ್​ಗೆ 810, ಉತ್ತರಪ್ರದೇಶಕ್ಕೆ 5316, ಪಶ್ಚಿಮ ಬಂಗಾಳಕ್ಕೆ 1245, ತಮಿಳುನಾಡಿಗೆ 1450 ಮತ್ತು 3569 ವೆಂಟಿಲೇಟರ್​​ಗಳನ್ನು ಕೇಂದ್ರ ಸರ್ಕಾರದ ಸಂಸ್ಥೆಗಳಿಗೆ ಕಳಿಸಲಾಗಿದೆ. ಹಾಗೇ, ಇನ್ನೂ ಜೂನ್​ ಅಂತ್ಯದೊಳಗೆ 14,000ವೆಂಟಿಲೇಟರ್​​ಗಳನ್ನು ವಿತರಿಸಲಾಗುವುದು ಎಂದು ಕೇಂದ್ರ ತಿಳಿಸಿದೆ.

ಇದನ್ನೂ ಓದಿ:ಮಳೆಗಾಲ ಆರಂಭಕ್ಕೂ ಮುನ್ನ ಅಪಾಯಕಾರಿ ಸ್ಥಳಗಳ ಗುರುತಿಸುವ ಪ್ರಕ್ರಿಯೆ ನಡೆದಿದೆ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್

Oxygen Shortage: ಮುತ್ತನಲ್ಲೂರು ಕೆರೆಯಲ್ಲಿ ನೂರಾರು ಮೀನುಗಳ ಸಾವು, ಮಾಲಿನ್ಯವೇ ಇದಕ್ಕೆ ಕಾರಣವೆಂದ ಸ್ಥಳೀಯರು

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ