AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Earthquake: ರಾಜಸ್ಥಾನದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 5.3 ತೀವ್ರತೆ ದಾಖಲು

ನಿನ್ನೆ ತಡರಾತ್ರಿ 2.10ರ ಹೊತ್ತಿಗೆ ಮೇಘಾಲಯದ ಪಶ್ಚಿಮ ಗ್ಯಾರೋ ಹಿಲ್​ನಲ್ಲಿಯೂ 4.1 ರಿಕ್ಟರ್​ ಪ್ರಮಾಣದಷ್ಟು ಭೂಮಿ ಕಂಪನವಾಗಿದೆ. ಇಲ್ಲಿ ತುರಾ ಕೇಂದ್ರಬಿಂದುವಾಗಿದ್ದು, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ.

Rajasthan Earthquake: ರಾಜಸ್ಥಾನದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 5.3 ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 21, 2021 | 10:41 AM

Share

ಬಿಕಾನೆರ್​: ರಾಜಸ್ಥಾನದ ಬಿಕಾನೇರ್​ನಲ್ಲಿ ಇಂದು ಮುಂಜಾನೆ ಭೂಕಂಪ (Earthquake) ಉಂಟಾಗಿದ್ದು, ರಿಕ್ಟರ್​ ಮಾಪಕ (Rictor Scale)ದಲ್ಲಿ 5.3 ತೀವ್ರತೆ ದಾಖಲಾಗಿದೆ. ಇಂದು ಮುಂಜಾನೆ 5.24 ಗಂಟೆ ಹೊತ್ತಿಗೆ ಭೂಮಿ ನಡುಗಿದ್ದಾಗಿ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (National Centre For Seismology) ತಿಳಿಸಿದೆ. ಇಲ್ಲಿ ಭೂ ಮೇಲ್ಮೈನಿಂದ 110 ಕಿ.ಮೀ.ಆಳದಲ್ಲಿ ಭೂಮಿ ನಡುಗಿದ್ದು, ಬಿಕಾನೇರ್​ ಭೂಕಂಪನದ ಕೇಂದ್ರಬಿಂದುವಾಗಿತ್ತು ಎಂದೂ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಹಾಗೇ, ನಿನ್ನೆ ತಡರಾತ್ರಿ 2.10ರ ಹೊತ್ತಿಗೆ ಮೇಘಾಲಯದ ಪಶ್ಚಿಮ ಗ್ಯಾರೋ ಹಿಲ್​ನಲ್ಲಿಯೂ 4.1 ರಿಕ್ಟರ್​ ಪ್ರಮಾಣದಷ್ಟು ಭೂಮಿ ಕಂಪನವಾಗಿದೆ. ಇಲ್ಲಿ ತುರಾ ಕೇಂದ್ರಬಿಂದುವಾಗಿದ್ದು, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಟ್ವೀಟ್ ಮಾಡಿದೆ. ದೇಶಾದ್ಯಂತ ಬಹುತೇಕ ಎಲ್ಲ ಕಡೆಗೂ ಸಿಕ್ಕಾಪಟೆ ಮಳೆಯಾಗುತ್ತಿದ್ದು, ಈ ಮಧ್ಯೆ ಅಲ್ಲಲ್ಲಿ ಭೂಕಂಪನವೂ ಉಂಟಾಗುತ್ತಿದೆ. ಸ್ವಲ್ಪ ದಿನಗಳ ಹಿಂದೆ ಮಣಿಪುರದಲ್ಲಿ 4.5ರಷ್ಟು ತೀವ್ರತೆಯುಳ್ಳ ಭೂಕಂಪನ ಆಗಿತ್ತು. ಇನ್ನೂ ಹಲವೆಡೆಗಳಲ್ಲಿ ಭೂಕುಸಿತ ಕೂಡ ಆಗುತ್ತಿದೆ.

ಇದನ್ನೂ ಓದಿ: Eid Al Adha Mubarak 2021: ಬಕ್ರೀದ್​ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

Published On - 10:22 am, Wed, 21 July 21

Follow Us
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ