AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Earthquake: ರಾಜಸ್ಥಾನದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 5.3 ತೀವ್ರತೆ ದಾಖಲು

ನಿನ್ನೆ ತಡರಾತ್ರಿ 2.10ರ ಹೊತ್ತಿಗೆ ಮೇಘಾಲಯದ ಪಶ್ಚಿಮ ಗ್ಯಾರೋ ಹಿಲ್​ನಲ್ಲಿಯೂ 4.1 ರಿಕ್ಟರ್​ ಪ್ರಮಾಣದಷ್ಟು ಭೂಮಿ ಕಂಪನವಾಗಿದೆ. ಇಲ್ಲಿ ತುರಾ ಕೇಂದ್ರಬಿಂದುವಾಗಿದ್ದು, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ.

Rajasthan Earthquake: ರಾಜಸ್ಥಾನದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 5.3 ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 21, 2021 | 10:41 AM

Share

ಬಿಕಾನೆರ್​: ರಾಜಸ್ಥಾನದ ಬಿಕಾನೇರ್​ನಲ್ಲಿ ಇಂದು ಮುಂಜಾನೆ ಭೂಕಂಪ (Earthquake) ಉಂಟಾಗಿದ್ದು, ರಿಕ್ಟರ್​ ಮಾಪಕ (Rictor Scale)ದಲ್ಲಿ 5.3 ತೀವ್ರತೆ ದಾಖಲಾಗಿದೆ. ಇಂದು ಮುಂಜಾನೆ 5.24 ಗಂಟೆ ಹೊತ್ತಿಗೆ ಭೂಮಿ ನಡುಗಿದ್ದಾಗಿ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (National Centre For Seismology) ತಿಳಿಸಿದೆ. ಇಲ್ಲಿ ಭೂ ಮೇಲ್ಮೈನಿಂದ 110 ಕಿ.ಮೀ.ಆಳದಲ್ಲಿ ಭೂಮಿ ನಡುಗಿದ್ದು, ಬಿಕಾನೇರ್​ ಭೂಕಂಪನದ ಕೇಂದ್ರಬಿಂದುವಾಗಿತ್ತು ಎಂದೂ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಹಾಗೇ, ನಿನ್ನೆ ತಡರಾತ್ರಿ 2.10ರ ಹೊತ್ತಿಗೆ ಮೇಘಾಲಯದ ಪಶ್ಚಿಮ ಗ್ಯಾರೋ ಹಿಲ್​ನಲ್ಲಿಯೂ 4.1 ರಿಕ್ಟರ್​ ಪ್ರಮಾಣದಷ್ಟು ಭೂಮಿ ಕಂಪನವಾಗಿದೆ. ಇಲ್ಲಿ ತುರಾ ಕೇಂದ್ರಬಿಂದುವಾಗಿದ್ದು, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಟ್ವೀಟ್ ಮಾಡಿದೆ. ದೇಶಾದ್ಯಂತ ಬಹುತೇಕ ಎಲ್ಲ ಕಡೆಗೂ ಸಿಕ್ಕಾಪಟೆ ಮಳೆಯಾಗುತ್ತಿದ್ದು, ಈ ಮಧ್ಯೆ ಅಲ್ಲಲ್ಲಿ ಭೂಕಂಪನವೂ ಉಂಟಾಗುತ್ತಿದೆ. ಸ್ವಲ್ಪ ದಿನಗಳ ಹಿಂದೆ ಮಣಿಪುರದಲ್ಲಿ 4.5ರಷ್ಟು ತೀವ್ರತೆಯುಳ್ಳ ಭೂಕಂಪನ ಆಗಿತ್ತು. ಇನ್ನೂ ಹಲವೆಡೆಗಳಲ್ಲಿ ಭೂಕುಸಿತ ಕೂಡ ಆಗುತ್ತಿದೆ.

ಇದನ್ನೂ ಓದಿ: Eid Al Adha Mubarak 2021: ಬಕ್ರೀದ್​ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

Published On - 10:22 am, Wed, 21 July 21

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ