AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Earthquake: ರಾಜಸ್ಥಾನದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 5.3 ತೀವ್ರತೆ ದಾಖಲು

ನಿನ್ನೆ ತಡರಾತ್ರಿ 2.10ರ ಹೊತ್ತಿಗೆ ಮೇಘಾಲಯದ ಪಶ್ಚಿಮ ಗ್ಯಾರೋ ಹಿಲ್​ನಲ್ಲಿಯೂ 4.1 ರಿಕ್ಟರ್​ ಪ್ರಮಾಣದಷ್ಟು ಭೂಮಿ ಕಂಪನವಾಗಿದೆ. ಇಲ್ಲಿ ತುರಾ ಕೇಂದ್ರಬಿಂದುವಾಗಿದ್ದು, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ.

Rajasthan Earthquake: ರಾಜಸ್ಥಾನದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 5.3 ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Updated By: Digi Tech Desk|

Updated on:Jul 21, 2021 | 10:41 AM

Share

ಬಿಕಾನೆರ್​: ರಾಜಸ್ಥಾನದ ಬಿಕಾನೇರ್​ನಲ್ಲಿ ಇಂದು ಮುಂಜಾನೆ ಭೂಕಂಪ (Earthquake) ಉಂಟಾಗಿದ್ದು, ರಿಕ್ಟರ್​ ಮಾಪಕ (Rictor Scale)ದಲ್ಲಿ 5.3 ತೀವ್ರತೆ ದಾಖಲಾಗಿದೆ. ಇಂದು ಮುಂಜಾನೆ 5.24 ಗಂಟೆ ಹೊತ್ತಿಗೆ ಭೂಮಿ ನಡುಗಿದ್ದಾಗಿ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (National Centre For Seismology) ತಿಳಿಸಿದೆ. ಇಲ್ಲಿ ಭೂ ಮೇಲ್ಮೈನಿಂದ 110 ಕಿ.ಮೀ.ಆಳದಲ್ಲಿ ಭೂಮಿ ನಡುಗಿದ್ದು, ಬಿಕಾನೇರ್​ ಭೂಕಂಪನದ ಕೇಂದ್ರಬಿಂದುವಾಗಿತ್ತು ಎಂದೂ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಹಾಗೇ, ನಿನ್ನೆ ತಡರಾತ್ರಿ 2.10ರ ಹೊತ್ತಿಗೆ ಮೇಘಾಲಯದ ಪಶ್ಚಿಮ ಗ್ಯಾರೋ ಹಿಲ್​ನಲ್ಲಿಯೂ 4.1 ರಿಕ್ಟರ್​ ಪ್ರಮಾಣದಷ್ಟು ಭೂಮಿ ಕಂಪನವಾಗಿದೆ. ಇಲ್ಲಿ ತುರಾ ಕೇಂದ್ರಬಿಂದುವಾಗಿದ್ದು, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಟ್ವೀಟ್ ಮಾಡಿದೆ. ದೇಶಾದ್ಯಂತ ಬಹುತೇಕ ಎಲ್ಲ ಕಡೆಗೂ ಸಿಕ್ಕಾಪಟೆ ಮಳೆಯಾಗುತ್ತಿದ್ದು, ಈ ಮಧ್ಯೆ ಅಲ್ಲಲ್ಲಿ ಭೂಕಂಪನವೂ ಉಂಟಾಗುತ್ತಿದೆ. ಸ್ವಲ್ಪ ದಿನಗಳ ಹಿಂದೆ ಮಣಿಪುರದಲ್ಲಿ 4.5ರಷ್ಟು ತೀವ್ರತೆಯುಳ್ಳ ಭೂಕಂಪನ ಆಗಿತ್ತು. ಇನ್ನೂ ಹಲವೆಡೆಗಳಲ್ಲಿ ಭೂಕುಸಿತ ಕೂಡ ಆಗುತ್ತಿದೆ.

ಇದನ್ನೂ ಓದಿ: Eid Al Adha Mubarak 2021: ಬಕ್ರೀದ್​ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

Published On - 10:22 am, Wed, 21 July 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ