AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Earthquake: ರಾಜಸ್ಥಾನದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 5.3 ತೀವ್ರತೆ ದಾಖಲು

ನಿನ್ನೆ ತಡರಾತ್ರಿ 2.10ರ ಹೊತ್ತಿಗೆ ಮೇಘಾಲಯದ ಪಶ್ಚಿಮ ಗ್ಯಾರೋ ಹಿಲ್​ನಲ್ಲಿಯೂ 4.1 ರಿಕ್ಟರ್​ ಪ್ರಮಾಣದಷ್ಟು ಭೂಮಿ ಕಂಪನವಾಗಿದೆ. ಇಲ್ಲಿ ತುರಾ ಕೇಂದ್ರಬಿಂದುವಾಗಿದ್ದು, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ.

Rajasthan Earthquake: ರಾಜಸ್ಥಾನದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 5.3 ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 21, 2021 | 10:41 AM

Share

ಬಿಕಾನೆರ್​: ರಾಜಸ್ಥಾನದ ಬಿಕಾನೇರ್​ನಲ್ಲಿ ಇಂದು ಮುಂಜಾನೆ ಭೂಕಂಪ (Earthquake) ಉಂಟಾಗಿದ್ದು, ರಿಕ್ಟರ್​ ಮಾಪಕ (Rictor Scale)ದಲ್ಲಿ 5.3 ತೀವ್ರತೆ ದಾಖಲಾಗಿದೆ. ಇಂದು ಮುಂಜಾನೆ 5.24 ಗಂಟೆ ಹೊತ್ತಿಗೆ ಭೂಮಿ ನಡುಗಿದ್ದಾಗಿ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (National Centre For Seismology) ತಿಳಿಸಿದೆ. ಇಲ್ಲಿ ಭೂ ಮೇಲ್ಮೈನಿಂದ 110 ಕಿ.ಮೀ.ಆಳದಲ್ಲಿ ಭೂಮಿ ನಡುಗಿದ್ದು, ಬಿಕಾನೇರ್​ ಭೂಕಂಪನದ ಕೇಂದ್ರಬಿಂದುವಾಗಿತ್ತು ಎಂದೂ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಹಾಗೇ, ನಿನ್ನೆ ತಡರಾತ್ರಿ 2.10ರ ಹೊತ್ತಿಗೆ ಮೇಘಾಲಯದ ಪಶ್ಚಿಮ ಗ್ಯಾರೋ ಹಿಲ್​ನಲ್ಲಿಯೂ 4.1 ರಿಕ್ಟರ್​ ಪ್ರಮಾಣದಷ್ಟು ಭೂಮಿ ಕಂಪನವಾಗಿದೆ. ಇಲ್ಲಿ ತುರಾ ಕೇಂದ್ರಬಿಂದುವಾಗಿದ್ದು, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಟ್ವೀಟ್ ಮಾಡಿದೆ. ದೇಶಾದ್ಯಂತ ಬಹುತೇಕ ಎಲ್ಲ ಕಡೆಗೂ ಸಿಕ್ಕಾಪಟೆ ಮಳೆಯಾಗುತ್ತಿದ್ದು, ಈ ಮಧ್ಯೆ ಅಲ್ಲಲ್ಲಿ ಭೂಕಂಪನವೂ ಉಂಟಾಗುತ್ತಿದೆ. ಸ್ವಲ್ಪ ದಿನಗಳ ಹಿಂದೆ ಮಣಿಪುರದಲ್ಲಿ 4.5ರಷ್ಟು ತೀವ್ರತೆಯುಳ್ಳ ಭೂಕಂಪನ ಆಗಿತ್ತು. ಇನ್ನೂ ಹಲವೆಡೆಗಳಲ್ಲಿ ಭೂಕುಸಿತ ಕೂಡ ಆಗುತ್ತಿದೆ.

ಇದನ್ನೂ ಓದಿ: Eid Al Adha Mubarak 2021: ಬಕ್ರೀದ್​ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

Published On - 10:22 am, Wed, 21 July 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ