AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Earthquake: ರಾಜಸ್ಥಾನದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 5.3 ತೀವ್ರತೆ ದಾಖಲು

ನಿನ್ನೆ ತಡರಾತ್ರಿ 2.10ರ ಹೊತ್ತಿಗೆ ಮೇಘಾಲಯದ ಪಶ್ಚಿಮ ಗ್ಯಾರೋ ಹಿಲ್​ನಲ್ಲಿಯೂ 4.1 ರಿಕ್ಟರ್​ ಪ್ರಮಾಣದಷ್ಟು ಭೂಮಿ ಕಂಪನವಾಗಿದೆ. ಇಲ್ಲಿ ತುರಾ ಕೇಂದ್ರಬಿಂದುವಾಗಿದ್ದು, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ.

Rajasthan Earthquake: ರಾಜಸ್ಥಾನದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 5.3 ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 21, 2021 | 10:41 AM

Share

ಬಿಕಾನೆರ್​: ರಾಜಸ್ಥಾನದ ಬಿಕಾನೇರ್​ನಲ್ಲಿ ಇಂದು ಮುಂಜಾನೆ ಭೂಕಂಪ (Earthquake) ಉಂಟಾಗಿದ್ದು, ರಿಕ್ಟರ್​ ಮಾಪಕ (Rictor Scale)ದಲ್ಲಿ 5.3 ತೀವ್ರತೆ ದಾಖಲಾಗಿದೆ. ಇಂದು ಮುಂಜಾನೆ 5.24 ಗಂಟೆ ಹೊತ್ತಿಗೆ ಭೂಮಿ ನಡುಗಿದ್ದಾಗಿ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (National Centre For Seismology) ತಿಳಿಸಿದೆ. ಇಲ್ಲಿ ಭೂ ಮೇಲ್ಮೈನಿಂದ 110 ಕಿ.ಮೀ.ಆಳದಲ್ಲಿ ಭೂಮಿ ನಡುಗಿದ್ದು, ಬಿಕಾನೇರ್​ ಭೂಕಂಪನದ ಕೇಂದ್ರಬಿಂದುವಾಗಿತ್ತು ಎಂದೂ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಹಾಗೇ, ನಿನ್ನೆ ತಡರಾತ್ರಿ 2.10ರ ಹೊತ್ತಿಗೆ ಮೇಘಾಲಯದ ಪಶ್ಚಿಮ ಗ್ಯಾರೋ ಹಿಲ್​ನಲ್ಲಿಯೂ 4.1 ರಿಕ್ಟರ್​ ಪ್ರಮಾಣದಷ್ಟು ಭೂಮಿ ಕಂಪನವಾಗಿದೆ. ಇಲ್ಲಿ ತುರಾ ಕೇಂದ್ರಬಿಂದುವಾಗಿದ್ದು, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಟ್ವೀಟ್ ಮಾಡಿದೆ. ದೇಶಾದ್ಯಂತ ಬಹುತೇಕ ಎಲ್ಲ ಕಡೆಗೂ ಸಿಕ್ಕಾಪಟೆ ಮಳೆಯಾಗುತ್ತಿದ್ದು, ಈ ಮಧ್ಯೆ ಅಲ್ಲಲ್ಲಿ ಭೂಕಂಪನವೂ ಉಂಟಾಗುತ್ತಿದೆ. ಸ್ವಲ್ಪ ದಿನಗಳ ಹಿಂದೆ ಮಣಿಪುರದಲ್ಲಿ 4.5ರಷ್ಟು ತೀವ್ರತೆಯುಳ್ಳ ಭೂಕಂಪನ ಆಗಿತ್ತು. ಇನ್ನೂ ಹಲವೆಡೆಗಳಲ್ಲಿ ಭೂಕುಸಿತ ಕೂಡ ಆಗುತ್ತಿದೆ.

ಇದನ್ನೂ ಓದಿ: Eid Al Adha Mubarak 2021: ಬಕ್ರೀದ್​ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

Published On - 10:22 am, Wed, 21 July 21

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು