AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Earthquake: ರಾಜಸ್ಥಾನದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 5.3 ತೀವ್ರತೆ ದಾಖಲು

ನಿನ್ನೆ ತಡರಾತ್ರಿ 2.10ರ ಹೊತ್ತಿಗೆ ಮೇಘಾಲಯದ ಪಶ್ಚಿಮ ಗ್ಯಾರೋ ಹಿಲ್​ನಲ್ಲಿಯೂ 4.1 ರಿಕ್ಟರ್​ ಪ್ರಮಾಣದಷ್ಟು ಭೂಮಿ ಕಂಪನವಾಗಿದೆ. ಇಲ್ಲಿ ತುರಾ ಕೇಂದ್ರಬಿಂದುವಾಗಿದ್ದು, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ.

Rajasthan Earthquake: ರಾಜಸ್ಥಾನದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 5.3 ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 21, 2021 | 10:41 AM

Share

ಬಿಕಾನೆರ್​: ರಾಜಸ್ಥಾನದ ಬಿಕಾನೇರ್​ನಲ್ಲಿ ಇಂದು ಮುಂಜಾನೆ ಭೂಕಂಪ (Earthquake) ಉಂಟಾಗಿದ್ದು, ರಿಕ್ಟರ್​ ಮಾಪಕ (Rictor Scale)ದಲ್ಲಿ 5.3 ತೀವ್ರತೆ ದಾಖಲಾಗಿದೆ. ಇಂದು ಮುಂಜಾನೆ 5.24 ಗಂಟೆ ಹೊತ್ತಿಗೆ ಭೂಮಿ ನಡುಗಿದ್ದಾಗಿ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (National Centre For Seismology) ತಿಳಿಸಿದೆ. ಇಲ್ಲಿ ಭೂ ಮೇಲ್ಮೈನಿಂದ 110 ಕಿ.ಮೀ.ಆಳದಲ್ಲಿ ಭೂಮಿ ನಡುಗಿದ್ದು, ಬಿಕಾನೇರ್​ ಭೂಕಂಪನದ ಕೇಂದ್ರಬಿಂದುವಾಗಿತ್ತು ಎಂದೂ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಹಾಗೇ, ನಿನ್ನೆ ತಡರಾತ್ರಿ 2.10ರ ಹೊತ್ತಿಗೆ ಮೇಘಾಲಯದ ಪಶ್ಚಿಮ ಗ್ಯಾರೋ ಹಿಲ್​ನಲ್ಲಿಯೂ 4.1 ರಿಕ್ಟರ್​ ಪ್ರಮಾಣದಷ್ಟು ಭೂಮಿ ಕಂಪನವಾಗಿದೆ. ಇಲ್ಲಿ ತುರಾ ಕೇಂದ್ರಬಿಂದುವಾಗಿದ್ದು, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಟ್ವೀಟ್ ಮಾಡಿದೆ. ದೇಶಾದ್ಯಂತ ಬಹುತೇಕ ಎಲ್ಲ ಕಡೆಗೂ ಸಿಕ್ಕಾಪಟೆ ಮಳೆಯಾಗುತ್ತಿದ್ದು, ಈ ಮಧ್ಯೆ ಅಲ್ಲಲ್ಲಿ ಭೂಕಂಪನವೂ ಉಂಟಾಗುತ್ತಿದೆ. ಸ್ವಲ್ಪ ದಿನಗಳ ಹಿಂದೆ ಮಣಿಪುರದಲ್ಲಿ 4.5ರಷ್ಟು ತೀವ್ರತೆಯುಳ್ಳ ಭೂಕಂಪನ ಆಗಿತ್ತು. ಇನ್ನೂ ಹಲವೆಡೆಗಳಲ್ಲಿ ಭೂಕುಸಿತ ಕೂಡ ಆಗುತ್ತಿದೆ.

ಇದನ್ನೂ ಓದಿ: Eid Al Adha Mubarak 2021: ಬಕ್ರೀದ್​ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

Published On - 10:22 am, Wed, 21 July 21

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?