AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಅರುಣಾಚಲ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ, ಅಂಡಮಾನ್- ನಿಕೋಬಾರ್​ನಲ್ಲೂ ಕಂಪಿಸಿದ ಭೂಮಿ

ಇಂದು (ಗುರುವಾರ) ಮುಂಜಾನೆ ಅರುಣಾಚಲ ಪ್ರದೇಶದ ಪಶ್ಚಿಮ ಸಿಯಾಂಗ್ ಜಿಲ್ಲೆಯಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭಾರತದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

Earthquake: ಅರುಣಾಚಲ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ, ಅಂಡಮಾನ್- ನಿಕೋಬಾರ್​ನಲ್ಲೂ ಕಂಪಿಸಿದ ಭೂಮಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 10, 2022 | 2:07 PM

Share

ಸಿಯಾಂಗ್: ಇಂದು (ಗುರುವಾರ) ಮುಂಜಾನೆ ಅರುಣಾಚಲ ಪ್ರದೇಶದ ಪಶ್ಚಿಮ ಸಿಯಾಂಗ್ ಜಿಲ್ಲೆಯಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭಾರತದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆಯು ನೆಲದಿಂದ 10 ಕಿ.ಮೀ. ಆಲವಾಗಿದೆ ಎಂದು ಹೇಳಿದ್ದಾರೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭೂಕಂಪ

ಅಂಡಮಾನ್ಮತ್ತು ನಿಕೋಬಾರ್ ದ್ವೀಪದಲ್ಲೂ ಇಂದು ಮುಂಜಾನೆ 2.29 ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಭೂಕಂಪದ ಆಳವು ಭೂಮಿಯಿಂದ 10 ಕಿಮೀ ಆಳದಲ್ಲಿದೆ ಎಂದು ಹೇಳಿದರು. ಯಾವುದೇ ಹಾನಿ ವರದಿಗಳಿಲ್ಲ ಎಂದು ಪ್ರಾಥಮಿಕ ವರದಿಗಳು ಹೇಳಿದ್ದಾರೆ.

ಹಿಮಾಲಯದ ಕೆಳಗಿನ ಪ್ರದೇಶದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದಾಗ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದರು. ಈ ಭೂಕಂಪನವು ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಕಂಪನಕ್ಕೆ ಕಾರಣವಾಯಿತು, ಇದರಿಂದ ನಾಗರಿಕರಲ್ಲಿ ಭೀತಿಗೆ ಉಂಟಾಗಿತ್ತು.

ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ್ ಮತ್ತು ಯುಪಿ ರಾಜಧಾನಿ ಲಕ್ನೋದಲ್ಲಿ ಕಂಪನದ ಅನುಭವವಾಗಿತ್ತು. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪವು ನೇಪಾಳದಲ್ಲಿ ಪಿಥೋರಗಢದಿಂದ ಪೂರ್ವ-ಆಗ್ನೇಯಕ್ಕೆ ಸುಮಾರು 90 ಕಿಮೀ ದೂರದಲ್ಲಿದೆ ಆಗಿದೆ. ಕಳೆದ ಕೆಲವು ದಿನಗಳಿಂದ ಈ ಪ್ರದೇಶವು ಕಡಿಮೆ ಪ್ರಮಾಣದ ಭೂಕಂಪಗಳನ್ನು ಸಂಭವಿಸುತ್ತಿದೆ.

Published On - 2:00 pm, Thu, 10 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ