AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಲಡಾಖ್​​ನ ಲೇಹ್ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ

ಲಡಾಖ್​​ನ ಲೇಹ್ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ.

Earthquake: ಲಡಾಖ್​​ನ ಲೇಹ್ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ
ಪ್ರಾತಿನಿಧಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Dec 18, 2023 | 4:41 PM

Share

ಲೇಹ್, ಡಿ.18: ಲಡಾಖ್​​ನ ಲೇಹ್ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ. ಲಡಾಖ್‌ನ ಕಾರ್ಗಿಲ್ ಪ್ರದೇಶದಲ್ಲಿ ಸೋಮವಾರ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಭೂಕಂಪನದ ಘಟನೆಯು ಮಧ್ಯಾಹ್ನ 3:48 ಕ್ಕೆ ಸಂಭವಿಸಿತು ಮತ್ತು 33.41 N ಅಕ್ಷಾಂಶ ಮತ್ತು 76.70 E ರೇಖಾಂಶದಲ್ಲಿ 10 ಕಿಲೋಮೀಟರ್​​ನಲ್ಲಿ ದಾಖಲಾಗಿದೆ. ಈಗಾಗಲೇ ದೇಶದಲ್ಲಿ ಭೂಕಂಪ ಮೇಲ್ವಿಚಾರಣೆಗಾಗಿ ನೋಡಲ್ ಕೇಂದ್ರೀಯ ಸಂಸ್ಥೆಯನ್ನು ರಚಿಸಲಾಗಿದೆ.

ಈ ಪ್ರದೇಶದಲ್ಲಿ ನಡೆದ ಭೂಕಂಪದಿಂದ ಯಾವುದೇ ಜೀವ ಅಥವಾ ಆಸ್ತಿ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published On - 4:23 pm, Mon, 18 December 23

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ